Advertisement

Category: ಸಂಪಿಗೆ ಸ್ಪೆಷಲ್

ಏಕೆ ಕುಣಿವೆ ತೂಕ ತಪ್ಪಿ ಸಾಕು ಕಾಲ ಭೈರವ

ಗೇರುಹಣ್ಣನ್ನು ತಿಂದು ಬೀಜವನ್ನು ಎಲ್ಲರೂ ಸೇರಿ ಒಂದೆಡೆ ಕೂಡಿಡುತ್ತಿದ್ದೆವು. ನೂರು ಬೀಜಗಳಾದ ಮೇಲೆ ಅದನ್ನು ಕಮ್ತೀರ ಅಂಗಡಿಗೆ ಕೊಟ್ಟರೆ ಅವರು ನಮಗೆಲ್ಲ ಒಂದೊಂದು ಆಯ್ಸ್-ಕ್ಯಾಂಡಿ ಕೊಡುತ್ತಿದ್ದರು. ತಂಪಾಗಿರುವ ಅದನ್ನು ತಿನ್ನುತ್ತಾ ಅದಕ್ಕೆ ಹಾಕಿರುವ ಕೆಂಪನೆಯ ಬಣ್ಣ ನಮ್ಮ ಬಾಯಿಯ ಸುತ್ತಮುತ್ತ ಚಂದದ ಪ್ರಭಾವಳಿಯನ್ನು ರಚಿಸುತ್ತಿತ್ತು. ನಮ್ಮ ಈ ಘನಂದಾರಿ ನಡೆ ಅದು ಹೇಗೋ ಪರಮಜ್ಜನಿಗೆ ಗೊತ್ತಾಗಿಬಿಡುತ್ತಿತ್ತು. ನಾರಾಯಣ ಯಾಜಿ ಬರಹ

Read More

ಹಕ್ಕಿನ ಒಕ್ಕೊರಲ ಕೂಗು…

ಪ್ರತಿಯೊಬ್ಬರ ಮನೆಯಲ್ಲಿ ಸಂವಿಧಾನ ಇರಬೇಕು. ಇಂದು ನಾವು ಸಂವಿಧಾನವನ್ನು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಚಿತ್ರದಲ್ಲಿ ತೋರಿಸಿದ ಹಾಗೆ ಒಂದು ಹೋರಾಟಕ್ಕೆ ಮಾಧ್ಯಮ ಮತ್ತು ಸಂಘಟನೆಗಳು ತುಂಬಾ ಅವಶ್ಯಕ. ಈ ಎರಡು ಪ್ರಾಮಾಣಿಕವಾಗಿದ್ದರೆ ಯಶಸ್ಸು ಶತಸಿದ್ಧ. ಇಂದಿನ ಹೋರಾಟವು ದಾರಿ ತಪ್ಪುವುದಕ್ಕೆ ಕಾರಣ ಕೇವಲ ತಮ್ಮ ಬೇಳೆಯನ್ನು ಬೇಯಿಸಿಕೊಳ್ಳುವುದಕ್ಕಾಗಿ ಹೋರಾಟದ ದಿಕ್ಕನ್ನೇ ಬದಲಿಸುತ್ತಿರುವುದನ್ನು ಕಾಣುತ್ತೇವೆ.
ಮಂಸೋರೆ ನಿರ್ದೇಶನದ “19.20.21” ಚಲನಚಿತ್ರದ ಕುರಿತು ವಿಜಯಲಕ್ಷ್ಮೀ ದತ್ತಾತ್ರೇಯ ದೊಡ್ಡಮನಿ ಬರಹ

Read More

ಗೋಡೆ ಮೇಲಿನ ಮಗಳ ಬರಹ ತರಲಾಗಲಿಲ್ಲ….

ಈಗಷ್ಟೇ ಬರೆಯಲು ಕಲಿಯುವ ಮಗುವಿನ ಗೋಡೆಯ ಮೇಲಿನ ಬರಹದಂತೆ ವಕ್ರ ವಕ್ರ… ಕವಿ ತಿರುಮಲೇಶರು ಹೇಳಿದಂತೆ ಎಲ್ಲ ಆರಂಭಗಳೂ ಅನುಮಾನದಲ್ಲೇ! ಬಾಡಿಗೆ ಮನೆಯಲ್ಲಿದ್ದ ಕವಿಯೊಬ್ಬ ಮನೆ ಬದಲಿಸುವಾಗ ಎಲ್ಲಾ ಸಾಮಾನುಗಳನ್ನು ಹೊಸ ಮನೆಗೆ ಒಯ್ದರೂ ಗೋಡೆಯ ಮೇಲೆ ಈಗ ಬೆಳೆದು ದೊಡ್ಡವಳಾದ ಮಗಳ ಗೋಡೆಯ ಗೀರುಗಳನ್ನು ತರಲಾಗಲಿಲ್ಲವೆಂಬ ತಹ ತಹಿಕೆಯ ಕವಿತೆ ಇದೆ. ಕೇವಲ ಗೆರೆಗಳು ಮಾತ್ರವಲ್ಲ, ಸೊಟ್ಟು ಮೂತಿಯ ಪ್ರಾಣಿ, ರೆಕ್ಕೆಯಿಲ್ಲದ ಹಕ್ಕಿ, ಬೆಟ್ಟ…
ಕೈಬರಹದ ಕುರಿತು ಡಾ. ಲಕ್ಷ್ಮಣ ವಿ. ಎ. ಬರಹ ನಿಮ್ಮ ಓದಿಗೆ

Read More

“ದೋಸೆ”ಯ ವೈಭೋಗ…..

ಮಿಕ್ಸಿ ಇಲ್ಲದ ಕಾಲವಾದರೂ ವಾರದಲ್ಲಿ ನಾಲಕ್ಕೋ ಐದೋ ದಿನ ದೋಸೆಯೇ ಬೆಳಗಿನ ತಿಂಡಿಗೆ. ಅವಲಕ್ಕಿ, ಉಪ್ಪಿಟ್ಟು ಅಂದರೆ ಅದು ಸೋಮಾರಿಗಳ ತಿಂಡಿ ಎನ್ನುವ ಅಭಿಪ್ರಾಯವಿತ್ತು. ಒಮ್ಮೆ ಮನೆಯಲ್ಲಿ ಹೆಂಗಸರಿಲ್ಲದೆ, ಗಂಡಸು ತಿಂಡಿಮಾಡಿಕೊಳ್ಳುವ ಪ್ರಮೇಯ ಬಂದರೆ ಅಕ್ಕಪಕ್ಕದ ಮನೆಯ ಹೆಂಗಸರು `ಮನೇಲ್ಲಿ ಯಾರೂ ಹೆಂಗಸ್ರಿಲ್ಲೆ. ನಮ್ಮನೆಗೆ ತಿಂಡಿಗೆ ಬಾ, ದೋಸೆ ತಿನ್ನಲಕ್ಕು’ ಎಂದು ಕರೆಯುವುದಿತ್ತು.
ಚಂದ್ರಮತಿ ಸೋಂದಾ ಬರೆದ ದೋಸೆ ಕುರಿತ ಪ್ರಬಂಧ ನಿಮ್ಮ ಓದಿಗೆ

Read More

ಗಾಢವಾಗಿ ಆವರಿಸಿಕೊಂಡ ಸಾವಿನ ಚಾದರದೊಳಗಿಂದ…

ಸಾವೇ ಹಾಗೆ ಅದು ಉಂಟು ಮಾಡು ಪರಿಣಾಮವೂ ತೀವ್ರತರವಾದದ್ದು. ಹತ್ತಿರದವರ ಸಾವು ನಮ್ಮ ಬದುಕನ್ನು ಪಲ್ಲಟಗೊಳಿಸುವ ರೀತಿ ಎಂಥವರನ್ನೇ ಆಗಲಿ ಮಾನಸಿಕವಾಗಿ ಕುಗ್ಗಿಸಿಬಿಡುತ್ತದೆ. ಅದು ಸಹಜವಾದ ಸಾವಾದರೆ ಅದನ್ನು ಸಹಜವಾಗಿಯೇ ಸ್ವೀಕರಿಸಲು ಪ್ರಯತ್ನಿಸಬಹುದು. ಆದರೆ ಅದು ಕೊಲೆಯೋ, ಆತ್ಮಹತ್ಯೆಯೋ ಆಗಿದ್ದರೆ, ನಿಜಕ್ಕೂ ಅದನ್ನು ಮನಸ್ಸು ಒಪ್ಪಲು, ನಂಬಲು ಸಿದ್ಧವಿರುವುದೇ ಇಲ್ಲ.
ಅಕಾಲಿಕ ಸಮಯದಲ್ಲಿ ಸಾವಿನ ಬಾಗಿಲು ತಟ್ಟಿದ ಹಲವು ಲೇಖಕಿಯರ ಕುರಿತು ಆಶಾ ಜಗದೀಶ್‌ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ