ನೆರಿಗೆಬಿದ್ದ ನವಿಲುಗರಿ
ಮಲೆನಾಡಿಗೆ ಬಂದು ಬದುಕ ಕಟ್ಟಿಕೊಂಡ ಗಟ್ಟಿಗಿತ್ತಿ. ಇದೇ ಕಾರಣಕ್ಕೋ ಏನೋ ಕೆಲವೊಂದು ಭಾವ ಹೇಳದೆಯೂ ಅರ್ಥ ಮಾಡಿಕೊಂಡು ನಾನಿದ್ದೇನೆ ಎಂಬ ಗಟ್ಟಿ ಭಾವವನ್ನು ಬಿಗಿಯುತ್ತಿದ್ದಳು. ವಯಸ್ಸಿದ್ದಾಗ ಮನೆಗೆ ಬಂದವರನ್ನೆಲ್ಲಾ ಕೈಲಾದಷ್ಟು ಸತ್ಕರಿಸಿ, ಕೈಲಾಗದ ಇಳಿ ಮುಪ್ಪಲ್ಲಿಯೂ ಕಂಡವರನ್ನೆಲ್ಲ ಕರೆದು ಮಾತನಾಡಿಸಿ ಊರವರಿಗೆಲ್ಲರಿಗೂ ಹತ್ತಿರವಾಗಿದ್ದಳು. ಅಜ್ಜಿಯ ಈ ಅಂತಃಕರಣದ ಅಂತಃಶಕ್ತಿ ಅರಿವಾದದ್ದೇ ಅವಳು ಹೋದಾಗ.
ಹಿರಿಯರೊಟ್ಟಿಗಿನ ಮಾತುಗಳಲ್ಲಿ ಸಿಕ್ಕುವ ಜೀವನ ದರ್ಶನದ ಕುರಿತು ಬರೆದಿದ್ದಾರೆ ಶುಭಶ್ರೀ ಭಟ್ಟ

