Advertisement

Category: ಸಂಪಿಗೆ ಸ್ಪೆಷಲ್

ನೆರಿಗೆಬಿದ್ದ ನವಿಲುಗರಿ

ಮಲೆನಾಡಿಗೆ ಬಂದು ಬದುಕ ಕಟ್ಟಿಕೊಂಡ ಗಟ್ಟಿಗಿತ್ತಿ. ಇದೇ ಕಾರಣಕ್ಕೋ ಏನೋ ಕೆಲವೊಂದು ಭಾವ ಹೇಳದೆಯೂ ಅರ್ಥ ಮಾಡಿಕೊಂಡು ನಾನಿದ್ದೇನೆ ಎಂಬ ಗಟ್ಟಿ ಭಾವವನ್ನು ಬಿಗಿಯುತ್ತಿದ್ದಳು. ವಯಸ್ಸಿದ್ದಾಗ ಮನೆಗೆ ಬಂದವರನ್ನೆಲ್ಲಾ ಕೈಲಾದಷ್ಟು ಸತ್ಕರಿಸಿ, ಕೈಲಾಗದ ಇಳಿ ಮುಪ್ಪಲ್ಲಿಯೂ ಕಂಡವರನ್ನೆಲ್ಲ ಕರೆದು ಮಾತನಾಡಿಸಿ ಊರವರಿಗೆಲ್ಲರಿಗೂ ಹತ್ತಿರವಾಗಿದ್ದಳು. ಅಜ್ಜಿಯ ಈ ಅಂತಃಕರಣದ ಅಂತಃಶಕ್ತಿ ಅರಿವಾದದ್ದೇ ಅವಳು ಹೋದಾಗ.
ಹಿರಿಯರೊಟ್ಟಿಗಿನ ಮಾತುಗಳಲ್ಲಿ ಸಿಕ್ಕುವ ಜೀವನ ದರ್ಶನದ ಕುರಿತು ಬರೆದಿದ್ದಾರೆ ಶುಭಶ್ರೀ ಭಟ್ಟ

Read More

ಮುನ್ನೂರ ಅರವತ್ತೈದು ದಿನಗಳ ಹೊಸ ತಃಖ್ತೆ!

ಹೊಸದಿನಗಳಲ್ಲಿ ನೀವು ಬರೆಯುವ ದಿನಾಂಕದಲ್ಲಿ ಹಳೆ ಇಸ್ವಿ ಇಣುಕುತ್ತದೆ. ಮತ್ತೆ ಮತ್ತೆ ಹಳೆಯದನ್ನೇ ಬರೆದು ಛೇ ಎಂದು ತಿದ್ದುತ್ತೇವೆ. ಹೊಸದಕ್ಕೆ ಹೊಂದುಕೊಳ್ಳುವುದಕ್ಕೆ ಸಮಯಬೇಕು. ಹಳೆಯದನ್ನು ಬಿಡುವುದಕ್ಕೆ ಸಮಯ ಬೇಕು. ಈ ಹಳೆಯದು ಮತ್ತು ಹೊಸದರ ಸಂಬಂಧ ‘ನ್ಯೂ ಇಯರ್’ ದಿನ ಕೇಕ್ ಕತ್ತರಿಸಿ ತೆಗೆದಂತೆ ಅಲ್ಲ. ಹೊಸದರೊಳಗೆ ಹಳೆಯದು ಸೇರಿಕೊಳ್ಳಬೇಕು. ಹಳೆಯದರ ಒಡಲಿನಲ್ಲಿ ಹೊಸತರ ಗುಟ್ಟಿರಬೇಕು.
ಸದಾಶಿವ ಸೊರಟೂರು ಪ್ರಬಂಧ

Read More

ನನ್ನ ಉಂಡೆ ಪಂಚಮಿ ಕತೆ!

ಪಾಕ ಹದಕ್ಕೆ ಬಂದಂತೆನಿಸಿತು. ಅಷ್ಟೂ ಸಾಮಾಗ್ರಿ ಸುರುವಿ ಗೊಟ.. ಗೊಟ.. ಗೊಟಾಯಿಸಿ ಪರಾತಕ್ಕೆ ಸುರುವಿದೆ. ಈಗಲೆ ಕಟ್ಟುವದೋ.. ಆರಿದ ನಂತರವೋ..? ಮತ್ತೆ ಓವರ್ ಟು ಅವ್ವಾ.. ತಲೆ ಇದ್ದಲ್ಲಿಂದಲೆ ಓಡಿತು. ಆರಿದ ಮೇಲೆ ಉಂಡೆಯಾಗುವದಿಲ್ಲವೋ ಮಂಕೆ. ಉಂಡೆ ಬಂಡೆಯಾಗುತ್ತದೆ.. ಅವ್ವ ತಿಳಿ ಹೇಳಿದಂತಾಯಿತು. ಅಂಗೈಗೆ ಎಣ್ಣೆ ನೀರು ಸವರಿಕೊಂಡು ಸುಡು ಸುಡುವದನ್ನೆ ಎಳೆದುಕೊಂಡೆ. ಬರೆ ಕೊಟ್ಟಂತಾಯಿತು. ಹಾ.. ಎಂದಿತು ಜೀವ. ಅದು ನೋವೋ ಸುಖವೋ ಅಂತೂ ಉಂಡೆಗಳೆಂಬ ಗುಂಡುಗಳು ತಯಾರಾದವು.
ಲಿಂಗರಾಜ ಸೊಟ್ಟಪ್ಪನವರ್ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಭಾರತದ ಮೊದಲ ಮಕ್ಕಳ ಮೂಕಿ ಚಿತ್ರ ʻದಿ ಗಾರ್ಡ್‌ʼ

ಮಾತುಗಳು ಇರಬೇಕಾದ ಜಾಗದಲ್ಲಿ ಭಾವ ಸಂವೇದನೆ ಮತ್ತು ಸಂಜ್ಞೆಗಳನ್ನು ಪ್ರತಿಮಾತ್ಮಕವಾಗಿ ಸೃಷ್ಟಿಸಿ ಮೌನ ಪ್ರತಿಮೆ, ಭಾವರೂಪಕಗಳಲ್ಲೇ ಕತೆ ಹೇಳುವ ಪ್ರಯೋಗದಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ. ಇದು ಹಿರಿಯರ ಚಿತ್ರವಾಗಿದ್ದರೂ ಅಷ್ಟೇನೂ ಮಹತ್ವ ಅಥವಾ ಹೊಸತನದ ವಿಶೇಷತೆ ಇದಕ್ಕೆ ಸಲ್ಲುತ್ತಿರಲಿಲ್ಲ. ಈ ರೀತಿಯ ಮಕ್ಕಳ ಚಿತ್ರವನ್ನು ನಿರ್ಮಿಸಿದ ದಾಖಲೆ ಭಾರತೀಯ ಚಲನಚಿತ್ರ ಇತಿಹಾಸದಲ್ಲೇ ಇಲ್ಲ. ಹಾಗಾಗಿ ʻದಿ ಗಾರ್ಡ್‌ʼ ಚಿತ್ರ ಆ ಸ್ಥಾನವನ್ನು ತುಂಬಿ ಕನ್ನಡದ ಹೆಚ್ಚುಗಾರಿಕೆ ಮೆರೆದಿದೆ.
ಉಮೇಶ್‌ ಬಡಿಗೇರ ನಿರ್ದೇಶನದ ಭಾತರದ ಮೊದಲ ಮಕ್ಕಳ ಮೂಕಿ ಚಿತ್ರ ʻದಿ ಗಾರ್ಡ್‌ʼ ಕುರಿತು ಕುಮಾರ ಬೇಂದ್ರೆ ಬರಹ

Read More

ಪೊಟ್ಟಣದ ಮೆಲುಕಿನಲ್ಲಿ..

ಅಶ್ವತ್ಥ ಕಟ್ಟೆಯ ದೊಡ್ಡ ಮರದ ಕೊಂಬೆಗಳಲ್ಲಿ, ಬೀದಿಯ ಸುತ್ತಮುತ್ತಲ ಮನೆಗಳು, ಕಾಂಪೌಂಡ್ ಗೋಡೆಗಳ ಮೇಲೆ, ರಾಮಮಂದಿರದೊಳಗೆ ಹಾಗೂ ದಾರಿಯುದ್ದಕ್ಕೂ ಇರುತ್ತಿದ್ದ ಕೋತಿಗಳ ಗುಂಪಿನ ದಾಳಿಯ ಭೀತಿಯಲ್ಲೇ ದಿನಸಿ ಬ್ಯಾಗನ್ನು ಉದ್ದನೆಯ ಲಂಗದ ನೆರಿಗೆಗಳಲ್ಲಿ ಮುಚ್ಚಿಟ್ಟುಕೊಂಡು ಅವುಗಳಿಂದ ತಪ್ಪಿಸಿಕೊಂಡು ಮನೆಗೆ ಹೋಗುವಷ್ಟರಲ್ಲಿ ಹೈರಾಣಾಗುತ್ತಿದ್ದೆ.
ಎಂ.ಜಿ. ಶುಭಮಂಗಳ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ