Advertisement

Category: ಸಂಪಿಗೆ ಸ್ಪೆಷಲ್

ನಡುಗನ್ನಡ ಕಾಲದ ಶತಕ ಸಾಹಿತ್ಯ ಸಮೀಕ್ಷೆ

ಶತಕಸಾಹಿತ್ಯವು ಪ್ರಾಕೃತ ಸಾಹಿತ್ಯದಲ್ಲಿ ಉದಯಗೊಂಡು ಸಂಸ್ಕೃತ ಸಾಹಿತ್ಯದಲ್ಲಿ ಸರ್ವತೋಮುಖವಾಗಿ ಬೆಳೆದು ದ್ರಾವಿಡ ಭಾಷೆಗಳಲ್ಲಿ ತನ್ನ ತಣಿಯಾದ ಫಲಗಳನ್ನು ನೀಡಿದೆ. ಸಂಸ್ಕೃತ ಶತಕಗಳ ಪ್ರೇರಣೆಯಿಂದ ಉಭಯಭಾಷಾವಿಶಾರದರಾದ ಕನ್ನಡದ ಅನೇಕ ಮಹಾಕವಿಗಳು ಶತಕಗಳನ್ನು ಬರೆದು ಇದಕ್ಕೊಂದು ಮೆರುಗು ಕೊಟ್ಟಿದ್ದಾರೆ. ಸಂಸ್ಕೃತ ಸಾಹಿತ್ಯದಲ್ಲಿ ಶತಕಗಳು ಕೇವಲ ವೃತ್ತ ರೂಪದಲ್ಲಿ ಕಾಣಿಸಿಕೊಂಡಿವೆ.
ನಡುಗನ್ನಡ ಕಾಲದ ಶತಕ ಸಾಹಿತ್ಯದ ಕುರಿತು ಡಾ. ರಾಜಶೇಖರ ಜಮದಂಡಿ ಬರಹ

Read More

ಕ್ಯಾತನಮಕ್ಕಿಯ ಕಾಲಮೇಲೆ ಕೂತು ಗಾಳಿಗುಡ್ಡವ ನೆನೆದು

ಕಿಲೋಮೀಟರ್ ದೂರದಲ್ಲಿ ಬೈಕು ನಿಲ್ಲಿಸಿ ನಮ್ಮ ಟ್ರೆಕಿಂಗ್ ಆರಂಭಿಸಿದಾಗ ಇದ್ದ ಉತ್ಸಾಹ, ಕ್ಯಾತನಮಕ್ಕಿಯನ್ನು ಅರ್ಧ ಹತ್ತಿದಾಗಲೇ ಬತ್ತುವುದರಲ್ಲಿತ್ತು. ಒಂಚೂರು ಕುಳಿತು ನೀರು ಕುಡಿದು ಕಚ್ಚಾ ರಸ್ತೆಯಲ್ಲಿ ಬೆವರಿಳಿಸಿ, ತುದಿ ತಲುಪುವಾಗ ಜೀಪಿನಲ್ಲಿ ಬಂದವರ ದರ್ಬಾರಿಗೆ ಮನವೊಮ್ಮೆ ಪಿಚ್ಚೆಂದಿತ್ತು. ಆದರೂ ನಡೆದು ಗಮ್ಯ ತಲುಪುವ ಸಾರ್ಥಕ ಭಾವ ಆರಾಮಾಗಿ ತೇಲಿ ಬಂದವರಿಗೆಲ್ಲಿ ಬರಬೇಕು ಎಂದು ನಮಗೆ ನಾವೇ ಬೆನ್ತಟ್ಟಿಕೊಂಡು ಮುನ್ನಡೆದೆವು.
ಚಿಕ್ಕಮಗಳೂರಿನ ‘ಕ್ಯಾತನಮಕ್ಕಿʼ ಪ್ರವಾಸಿ ತಾಣಕ್ಕೆ ಭೇಟಿ ನೀಡಿದ ಅನುಭವಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ ಶುಭಶ್ರೀ ಭಟ್ಟ

Read More

ಚುಕ್ಕೆ ರಾಟುವಾಳ, ನಾನು ಮತ್ತು ನಂಬಿಕೆ

ಬಹುಶಃ ಒಂದು ತಿಂಗಳಲ್ಲಿ ಅವುಗಳ ಗೂಡು ತಯಾರಾಗಿತ್ತು. ಅದಾದ ಕೆಲವೇ ದಿನಗಳಲ್ಲಿ ೧೨-೧೩ ದಿನಗಳಲ್ಲಿ ಆ ಎರಡು ಲವ್ ಬರ್ಡ್ಸ್ ತಮ್ಮ ಗೂಡಿಗೆ ನಾಲ್ಕು ಹೊಸ ಅತಿಥಿಗಳ ಕೊಡುಗೆಯನ್ನು ಜಗತ್ತಿಗೆ ನೀಡಿದವು. ಕಿಟಗಿ ಹಿಂಭಾಗದಲ್ಲಿ ಅರೆ ಪಾರದರ್ಶಕ ಗಾಜಿನೊಳಗಿಂದ ಅವುಗಳನ್ನು ನೋಡುತ್ತಾ ಬಹಳ ಖುಷಿಯಾದೆ. ಅವುಗಳನ್ನು ಕಂಡು ಮಕ್ಕಳಂತೂ ಹಿಗ್ಗಿ ಕುಣಿದಾಡಿದರು. ಬೆಳಿಗ್ಗೆ ಎದ್ದೊಡನೆ ಅವುಗಳ ದರ್ಶನ..
ಚುಕ್ಕೆ ರಾಟುವಾಳ ಹಕ್ಕಿಯೊಂದಿಗಿನ ಪ್ರಸಂಗವನ್ನು ಬರೆದಿದ್ದಾರೆ ಮಹಮ್ಮದ್‌ ರಫೀಕ್‌ ಕೊಟ್ಟೂರು

Read More

ಲೇಖಕರ ಮತ್ತು ಓದುಗರ ನಡುವಿನ ಕೊಂಡಿ ಹೊಸೆಯುತ್ತಾ…

ಪ್ರಕಾಶಕರು, ಲೇಖಕರ ಮತ್ತು ಓದುಗರ ನಡುವಿನ ಬಹುಮುಖ್ಯ ಕೊಂಡಿ. ಅವರ ಸಹಾಯವಿಲ್ಲದೇ ಯಾವುದೇ ಲೇಖಕರ ಕೃತಿಯು ಓದುಗರನ್ನು ತಲುಪಲು ಸಾಧ್ಯವಿಲ್ಲ. ನಮ್ಮ ಭಾಷೆಯಲ್ಲಿ ಯಾವೆಲ್ಲ ತರಹದ ಸಾಹಿತ್ಯ ಕೃಷಿ ನಡೆಯುತ್ತಿದೆ ಅನ್ನುವುದನ್ನು ಓದಿ, ಓದುಗರ ಮುಂದಿಟ್ಟಾಗಲೇ ಒಬ್ಬ ಓದುಗನಿಂದ ಮತ್ತೊಂದು ಓದುಗ ಹುಟ್ಟಿಕೊಳ್ಳುವುದು. ಅದರ ಜೊತೆಗೇ ಎಂಥ ಪ್ರಕಾರದ ಪುಸ್ತಕವನ್ನು ಓದುಗರ ಕೈಗಿಡಬೇಕು, ಮತ್ತೆ ಓದುಗನಿಗೆ ಪುಸ್ತಕ ತಲುಪಿಸುವ ಮಾರ್ಗಗಳೇನು ಎಂಬುದೂ ಈ ಹೊತ್ತಿನಲ್ಲಿ ಚರ್ಚಿಸಬೇಕಾದ ವಿಷಯ. ರೂಪಶ್ರೀ ಕಲ್ಲಿಗನೂರ್‌ ಬರಹ ಇಲ್ಲಿದೆ

Read More

ಶರಣಪ್ಪ ಮೇಷ್ಟ್ರು ಸೈಕಲ್ ಮತ್ತು ನಾನು

ಸೈಕಲ್‌ನ ಯಾವ ಭಾಗವೂ ಹೊಳಪು ಕಾಣದ… ಬಿಸಿಲು ಮಳೆಗೆ ನೆಂದು ಕಪ್ಪಾದ ಕೃಷ್ಣಸುಂದರಿ ನನ್ನ ಸೈಕಲ್… ವಿಧಿಯಿಲ್ಲದೆ ಅದನ್ನೇ ಚೆನ್ನಾಗಿ ತೊಳೆದು ಸಿಂಗಾರ ಮಾಡಿದ್ದಾಯಿತು. ನನಗೋ ಅದನ್ನು ತುಳಿಯುವ ಕಾತರ. ಪೂಜೆ ಮಾಡಿ ಊರೆಲ್ಲಾ ಸುತ್ತಿಕೊಂಡು ಬರೋಣ ಎಂದು ಸವಾರಿ ಹೊರಟೇ ಬಿಟ್ಟೆ. ಊರ ಮಂದಿಯೆಲ್ಲಾ ನನ್ನನ್ನೆ ನೋಡುತ್ತಿದ್ದಾರೆ. ಶರಣಪ್ಪ ಮೇಷ್ಟ್ರು ಸೈಕಲ್ ಇವ ಹೇಗೆ ತುಳಿದಾನು ಎಂಬ ಕುತೂಹಲ ಅವರದು.
ಮಾರುತಿ ಗೋಪಿಕುಂಟೆ ಬರೆದ ಲಲಿತ ಪ್ರಬಂಧ ನಿಮ್ಮ ಈ ದಿನದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ