Advertisement

Category: ಸಂಪಿಗೆ ಸ್ಪೆಷಲ್

ಇನ್ನು ನಿರುತ್ತರದಲ್ಲಿ ರಾಜೇಶ್ವರಿಯೂ ಇಲ್ಲ

ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರು ಮಂಗಳವಾರ ಮುಂಜಾನೆ ತೀರಿಕೊಂಡಿದ್ದಾರೆ. ವಯೋಸಹಜ ಅನಾರೋಗ್ಯ ಅವರನ್ನು ಕಾಡಿತ್ತು. ರಾಜೇಶ್ವರಿ ತೇಜಸ್ವಿ ಅವರು ಕೆಂಡಸಂಪಿಗೆಯ ಮೂಲಕವೇ ಬರವಣಿಗೆ ಶುರು ಮಾಡಿದ್ದರು.

Read More

ನೂತನ ಅಳೀಮಯ್ಯರ ಮುಂದೆ ಪ್ರೆಸ್ಟೀಜು ಪ್ರಶ್ನೆ

ಆ ಮನೆಯ ಬೆಡ್‌ರೂಮು ದೊಡ್ಡದಾದ ಬಿರುಕಿನಿಂದ ಕೂಡಿತ್ತು. ಆ ಕೋಣೆಯಲ್ಲಿ ಮಲಗಿದಾಗ, ಕಿಟಕಿಯಲ್ಲಿ, ರಾತ್ರಿಯ ರಮಣೀಯ ಚಂದ್ರನನ್ನು, ಇರುಳಿನ ಹೊಳೆವ ತಾರೆಗಳನ್ನು ನೋಡಿ ಆನಂದಿಸಬಹುದಾಗಿತ್ತು! ಮಲಗಿದಲ್ಲಿಯೇ ಆಗಸವನ್ನು ನೋಡುತ್ತಾ ಕಾವ್ಯರಚಿಸಬಹುದಾಗಿತ್ತು! ಕಾಡಿನಲ್ಲಿದ್ದ ಆ ಕ್ವಾಟ್ರರ್ಸನಲ್ಲಿ ಕೋಗಿಲೆಯ ಹಾಡೋ, ನವಿಲುಗಳ ನರ್ತನವೋ ನಮ್ಮ ಭಾಗ್ಯಕ್ಕೆ ಸಿಗಲಿಲ್ಲ.

Read More

ಅಭಿನಯಕ್ಕೆ ಅಲಂಕಾರದ ಮೊನಚು ಕೊಡುವ ಹಸ್ತಾಭಿನಯ

ವೇದಿಕೆಯಲ್ಲಿ ಕಲಾವಿದರು ಅದ್ಭುತವಾಗಿ ಅಭಿನಯಿಸಿದ್ದಾರೆ, ನರ್ತಿಸಿದ್ದಾರೆ ಎಂದಾಗ ನಾವು ಅವರಲ್ಲಿ ಕಂಡಂತಹ ವಿಶೇಷತೆಗಳ ಬಗ್ಗೆ ಮಾತನಾಡುತ್ತಿರುತ್ತೇವೆ. ಕಲಾವಿದರ ಕಣ್ಣುಗಳು ಮಾತನಾಡುತ್ತಿದ್ದವು, ಕೈಗಳೂ ಮಾತನಾಡುತ್ತಿದ್ದವು, ಕಾಲುಗಳೂ ಮಾತನಾಡುತ್ತಿದ್ದವು ಹೀಗೆ… ಇಲ್ಲಿ ಒಂದೊಂದು ಅಂಗಗಳು ತಮ್ಮ ಅಭಿನಯದ ಮೂಲಕ  ನಮ್ಮ ಮನಸ್ಸನ್ನು ತಟ್ಟುವ ಕೆಲಸವನ್ನು ಮಾಡಿರುತ್ತವೆ ಎಂದೇ ಅರ್ಥ. ಹಾಗೆಂದರೆ ಇಲ್ಲಿ ಮಾತು ಎಂಬ ಪದ ಕಲಾವಿದ…

Read More

ಈ ಜೋರು ಮಳೆಯೂ, ಬೊಬ್ಬೆಯೂ.. ನಿಮಗೇನಾದರೂ ಕೇಳಿಸುತ್ತಿದೆಯಾ ?

ಸುಂದರವಾದ ಇಂಟೀರಿಯರ್ ಡೆಕೊರೇಶನ್ ಮಾಡಿದ ಅಡುಗೆ ಮನೆಯಲ್ಲಿ ದಿನಸಿ ಸಾಮಾನು ತುಂಬಿಡಲು ಎಷ್ಟೊಂದು ಚಂದದ ಡಬ್ಬಿಗಳನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಆದರೆ ಅತ್ತ ಸುರಿಯುತ್ತಿರುವ ಭಾರೀ ಮಳೆಯೂ, ಕೃಷಿ ಕ್ಷೇತ್ರದ ಕುರಿತು ನಡೆಯುತ್ತಿರುವ ಚರ್ಚೆಗಳು, ಏರುಪೇರಾದ ಹವಾಮಾನದ ಆತಂಕಗಳು ಯಾಕೋ ಕಂಗಾಲು ಮಾಡುತ್ತಿವೆ. ಅಂತಹುದೇ ಆತಂಕಗಳನ್ನು ನಮ್ಮ ನಡುವಿನ ಕತೆ…

Read More

ಮುದ್ದು ಮಕ್ಕಳ ಉಸಿರು-ಉಲ್ಲಾಸದ ಹಸಿರು

ಶಿಶು ಲೋಕದಲ್ಲಿ ಎಲ್ಲವೂ ಎಷ್ಟು ಸರಾಗ! ಮೂವರೂ ಮಕ್ಕಳು ಪುಣ್ಯಕೋಟಿಯ ಕಥೆಗೆ ಕಣ್ಣೀರುಗರೆದವರೇ. ಪಂಚತಂತ್ರ, ಜಾತಕ, ಅರೇಬಿಯನ್ ನೈಟ್ಸ್, ಈಸೋಪ, ಅಮರಚಿತ್ರ ಕಥಾ ಸರಣಿಗಳು-ಇವರ ಕುತೂಹಲ ತಣಿಸಲು ಕಥೆಗಳ ಕಣಜವೇ ಬೇಕು. ಸಹಜವಾಗಿಯೇ ಪುಸ್ತಕಗಳ ಒಲವು. ನಾನು ರಾತ್ರಿಯಿಡೀ ಪ್ರಯಾಣ ಮಾಡಿ ಮಗಳ ಮನೆಯೊಳಗೆ ಕಾಲಿಡುತ್ತಿದ್ದಂತೆಯೇ ಧನ್ಯ ಮತ್ತು ಮಾನ್ಯ ಹೊಸದಾಗಿ ಕೊಂಡ ಪುಸ್ತಕಗಳ ರಾಶಿ ಮುಂದಿಟ್ಟು ನಮಗೆ ವಿವರಿಸಲಾರಂಭಿಸುವುದು…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ