Advertisement

Category: ಸಂಪಿಗೆ ಸ್ಪೆಷಲ್

ಅಭಿನಯಕ್ಕೆ ಅಲಂಕಾರದ ಮೊನಚು ಕೊಡುವ ಹಸ್ತಾಭಿನಯ

ವೇದಿಕೆಯಲ್ಲಿ ಕಲಾವಿದರು ಅದ್ಭುತವಾಗಿ ಅಭಿನಯಿಸಿದ್ದಾರೆ, ನರ್ತಿಸಿದ್ದಾರೆ ಎಂದಾಗ ನಾವು ಅವರಲ್ಲಿ ಕಂಡಂತಹ ವಿಶೇಷತೆಗಳ ಬಗ್ಗೆ ಮಾತನಾಡುತ್ತಿರುತ್ತೇವೆ. ಕಲಾವಿದರ ಕಣ್ಣುಗಳು ಮಾತನಾಡುತ್ತಿದ್ದವು, ಕೈಗಳೂ ಮಾತನಾಡುತ್ತಿದ್ದವು, ಕಾಲುಗಳೂ ಮಾತನಾಡುತ್ತಿದ್ದವು ಹೀಗೆ… ಇಲ್ಲಿ ಒಂದೊಂದು ಅಂಗಗಳು ತಮ್ಮ ಅಭಿನಯದ ಮೂಲಕ  ನಮ್ಮ ಮನಸ್ಸನ್ನು ತಟ್ಟುವ ಕೆಲಸವನ್ನು ಮಾಡಿರುತ್ತವೆ ಎಂದೇ ಅರ್ಥ. ಹಾಗೆಂದರೆ ಇಲ್ಲಿ ಮಾತು ಎಂಬ ಪದ ಕಲಾವಿದ…

Read More

ಈ ಜೋರು ಮಳೆಯೂ, ಬೊಬ್ಬೆಯೂ.. ನಿಮಗೇನಾದರೂ ಕೇಳಿಸುತ್ತಿದೆಯಾ ?

ಸುಂದರವಾದ ಇಂಟೀರಿಯರ್ ಡೆಕೊರೇಶನ್ ಮಾಡಿದ ಅಡುಗೆ ಮನೆಯಲ್ಲಿ ದಿನಸಿ ಸಾಮಾನು ತುಂಬಿಡಲು ಎಷ್ಟೊಂದು ಚಂದದ ಡಬ್ಬಿಗಳನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಆದರೆ ಅತ್ತ ಸುರಿಯುತ್ತಿರುವ ಭಾರೀ ಮಳೆಯೂ, ಕೃಷಿ ಕ್ಷೇತ್ರದ ಕುರಿತು ನಡೆಯುತ್ತಿರುವ ಚರ್ಚೆಗಳು, ಏರುಪೇರಾದ ಹವಾಮಾನದ ಆತಂಕಗಳು ಯಾಕೋ ಕಂಗಾಲು ಮಾಡುತ್ತಿವೆ. ಅಂತಹುದೇ ಆತಂಕಗಳನ್ನು ನಮ್ಮ ನಡುವಿನ ಕತೆ…

Read More

ಮುದ್ದು ಮಕ್ಕಳ ಉಸಿರು-ಉಲ್ಲಾಸದ ಹಸಿರು

ಶಿಶು ಲೋಕದಲ್ಲಿ ಎಲ್ಲವೂ ಎಷ್ಟು ಸರಾಗ! ಮೂವರೂ ಮಕ್ಕಳು ಪುಣ್ಯಕೋಟಿಯ ಕಥೆಗೆ ಕಣ್ಣೀರುಗರೆದವರೇ. ಪಂಚತಂತ್ರ, ಜಾತಕ, ಅರೇಬಿಯನ್ ನೈಟ್ಸ್, ಈಸೋಪ, ಅಮರಚಿತ್ರ ಕಥಾ ಸರಣಿಗಳು-ಇವರ ಕುತೂಹಲ ತಣಿಸಲು ಕಥೆಗಳ ಕಣಜವೇ ಬೇಕು. ಸಹಜವಾಗಿಯೇ ಪುಸ್ತಕಗಳ ಒಲವು. ನಾನು ರಾತ್ರಿಯಿಡೀ ಪ್ರಯಾಣ ಮಾಡಿ ಮಗಳ ಮನೆಯೊಳಗೆ ಕಾಲಿಡುತ್ತಿದ್ದಂತೆಯೇ ಧನ್ಯ ಮತ್ತು ಮಾನ್ಯ ಹೊಸದಾಗಿ ಕೊಂಡ ಪುಸ್ತಕಗಳ ರಾಶಿ ಮುಂದಿಟ್ಟು ನಮಗೆ ವಿವರಿಸಲಾರಂಭಿಸುವುದು…

Read More

ಕನಕ ಕನಸಿದ ‘ಕಲ್ಯಾಣ’: ಉದಾರಚರಿತದ ರೂಪಕ

ಕುರುಬ ಸಮುದಾಯದ’ಕನಕ’, ಕನಕದಾಸರಾಗಿದ್ದುದರ ಬಗ್ಗೆ ಅನೇಕ ಕಥನಗಳಿವೆ. ಆದರೆ ಈ ಹಾದಿಯಲ್ಲಿ ಕನಕರು ಕುಲದ ಕಾರಣಕ್ಕಾಗಿ ಎದುರಿಸಬೇಕಾಗಿ ಬಂದ ಸಂಕಟಗಳನ್ನು ನಾವು ಗಮನಿಸಬೇಕು. ಶ್ರೀನಿವಾಸ ಶೆಟ್ಟಿ, ಪುರಂದರ ದಾಸರಾಗಲು ಇರುವ ಅವಕಾಶ ಕನಕನಾಯಕ ಕನಕದಾಸರಾಗೋದಕ್ಕೆ ಇರಲಿಲ್ಲ. ಅವರು ತಮ್ಮ ಹುಟ್ಟಿನ ಸೂತಕದ ಕಾರಣಕ್ಕಾಗಿ ಮತ್ತೆ ಮತ್ತೆ ಸಾಮರ್ಥ್ಯವನ್ನು ಸಾಬೀತು ಪಡಿಸಿಕೊಳ್ಳಬೇಕಾಯ್ತು.

Read More

ಸಜ್ಜನಿಕೆಯ ಋಣವೊಂದು ಹೃದಯದಲ್ಲಿ ಉಳಿದಿದೆ

ಒಳ್ಳೆಯತನವನ್ನು ನಾವು ಎಷ್ಟೇ ಸದರದಿಂದ ನೋಡಿದರೂ, ಸ್ವಂತ ಮಕ್ಕಳ ವಿಷಯಕ್ಕೆ ಬಂದಾಗ ಅವರಿಗಾಗಿ ನಾವು ಒಳ್ಳೆಯತನದ ಮಾದರಿಗಳನ್ನು ಹುಡುಕಲು ಶುರು ಮಾಡುತ್ತೇವೆ. ದೊಡ್ಡವರಿಗೂ ಮಕ್ಕಳಿಗೂ ಸಮಾನವಾಗಿ ಇಷ್ಟವಾಗುವವರು ಬಹಳಿಲ್ಲ. ಕೆಲವರು ಗೊತ್ತಿಲ್ಲದಂತೆಯೇ ನಮಗೂ ಇಷ್ಟವಾಗುತ್ತಾರೆ, ಮಕ್ಕಳಿಗೂ ಮೆಚ್ಚುಗೆಯಾಗುತ್ತಾರೆ. ನಮಗರಿವಿಲ್ಲದಂತೆಯೇ ಅವರು ನಮ್ಮ ಜೀವನದಲ್ಲಿ ಮುಖ್ಯವಾಗಿರುತ್ತಾರೆ. ಅವರು ಅಗಲಿದಾಗ ಉಮ್ಮಳಿಸಿ ಬರುವ ದುಃಖವೂ, ಇದ್ದಕ್ಕಿದ್ದಂತೆಯೇ ಕಾಡಲು ಶುರುವಾಗುವ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ