Advertisement

Category: ಸಂಪಿಗೆ ಸ್ಪೆಷಲ್

ಕಣ್ಣೆದುರು ಸಾಯುತ್ತಿರುವ ದೇವರುಗಳು

ಮೊನ್ನೆ ಮೊನ್ನೆಯಷ್ಟೇ ದಷ್ಟ ಪುಷ್ಟವಾದ ರೆಂಬೆ ಕೊಂಬೆಗಳನ್ನು ಅಗಲಿಸಿ ಸಾವಿರಾರು ಹಕ್ಕಿಗಳ ಹಕ್ಕಿನ ಮನೆಯಾಗಿದ್ದ ಆಲದ ಮರ, ಹುಣಸೆ ಮರ, ಹೊಸದಾಗಿ ನಿರ್ಮಾಣವಾದ ದೇಗುಲದ ಕಾಲಬುಡದಲ್ಲಿ ದಿಕ್ಕಾಪಾಲಾಗಿ ಬಿದ್ದಿರುವುದನ್ನು ನೋಡಿದರೆ ಕಣ್ಣು ತುಂಬಿ ಬರುತ್ತದೆ. ನಿಜವಾದ ದೇವರು ಹೀಗೆ ಅನಾಥವಾಗಿ ಬಿದ್ದಿರುವುದನ್ನು, ಆ ದೇವರು ಅಳುತ್ತಿರುವುದನ್ನು…”

Read More

ಗೋಪಿಗೆ ಎಪ್ಪತ್ತೈದು, ಗಾಂಡಲೀನಳಿಗೆ ಐವತ್ತಾಯ್ತು

ಕವಿ ಬಿ.ಆರ್. ಲಕ್ಷ್ಮಣರಾವ್ ಅವರ ‘ಗೋಪಿ ಮತ್ತು ಗಾಂಡಲೀನ’ ಕವನ ಸಂಕಲನಕ್ಕೆ ಇದೀಗ 50 ವರ್ಷ. ಮೋಹವೂ, ನೀತಿಯೂ ಹದವಾಗಿ ಮೇಳೈಸಿರುವ ‘ಗೋಪಿ ಮತ್ತು ಗಾಂಡಲೀನ’ ಕೇವಲ ಕವಿತೆಯೆಂಬ ಚೌಕಟ್ಟಿಗಷ್ಟೇ ಸೀಮಿತವಾಗಿ ಉಳಿದಿಲ್ಲ. ಪಾಶ್ಚಾತ್ಯ ಸಂಸ್ಕೃತಿಯೊಂದಕ್ಕೆ ಅದು ಪ್ರತಿಕ್ರಿಯೆ ಎಂದು ಕೆಲವರಿಗೆ ಅನಿಸಿದರೆ, ಹರೆಯದ ಭಾವಗಳನ್ನು ಬಂಧಿಸಿದ ಸಾಲುಗಳೆಂದು..”

Read More

ವಿಳಾಸ ಕಳೆದುಕೊಳ್ಳುವ ಪುಟ್ಟ ಮಕ್ಕಳು

ಕಳೆದವರ್ಷ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಹೇರಿದ ಲಾಕ್ ಡೌನ್ ಸಂದರ್ಭದಲ್ಲಿ ಸರ್ಕಾರಿ ವಸತಿ ಶಾಲೆಗಳಿಂದ ಮನೆಗೆ ಮರಳಿ ಮಕ್ಕಳು ಎಲ್ಲಿ ಹೋದರು.. ತುಸು ಬೆಚ್ಚನೆಯ ಮನೆಯಿದ್ದವರು ಅಪ್ಪಅಮ್ಮನ ಕಾಳಜಿಯಲ್ಲಿ ದಿನ ದೂಡುವುದು ಸಾಧ್ಯವಾದರೆ, ಲಾಕ್ ಡೌನ್ ಸಂದರ್ಭದಲ್ಲಿ ದುಡಿಮೆಯಿಲ್ಲದೆ ಕಂಗಾಲಾದ ಕುಟುಂಬಗಳಲ್ಲಿ ಮಕ್ಕಳು ತಾವೂ ದುಡಿಮೆಗೆ ನಿಲ್ಲುವುದು ಅನಿವಾರ್ಯವಾಯಿತು.”

Read More

ಭಾರೀ ಮಾತಿನ ಬಜಾರು ಸುತ್ತಿ ಸಾಗಿದೆ ಸುಮಾರು

ಕ್ಲಬ್ ಹೌಸ್ ಎಂಬ ವೇದಿಕೆಯೊಂದು ಸಾಹಿತ್ಯ ಚಟುವಟಿಕೆಗಳನ್ನೆಲ್ಲ ಆಕರ್ಷಿಸುತ್ತಿರುವ ಈ ಹೊತ್ತಿಗೆ ಮಾತಿನ ಕುರಿತು ಒಂಚೂರು ಚಿಂತೆಯಾಗಿದೆ. ಸಂವಾದಕ್ಕಾಗಿ ಇಂದು ಅವಕಾಶಗಳೇ ಇಲ್ಲ ಎಂದು ದೂರುತ್ತಿರುವ ಕಾಲದಲ್ಲಿ ಸಂವಾದವೊಂದು ಸರಳಾತಿ ಸರಳವಾಗಿದೆಯಲ್ಲ ಎಂದು ಅಚ್ಚರಿಯಾಗುತ್ತಿದೆ.”

Read More

ಬೋನಿಗೆ ಬಂದನಾ ಇಲಿರಾಯನು

ನಮ್ಮೂರಿನಲ್ಲಿದ್ದಂತೆ ಈ ನಗರದಲ್ಲಿ ಗದ್ದೆ ಇದೆಯಾ? ಗೊಣಬೆ ಇದೆಯಾ? ಅಥವಾ ಭತ್ತದ ಕಣಜವೋ, ಅಕ್ಕಿ ಮೂಟೆಯೋ ಅವಕ್ಕೆ ಸಿಗುತ್ತಾ? ಅಂದ್ಮೇಲೆ ಯಾರಾದ್ರೂ ಚೂರುಪಾರು ತರಕಾರಿ ಬೆಳೆಯೋಣ ಅಂತ ಹೊರಟರೆ ಅದರಲ್ಲಿ ಬಿಡೋ ಕಾಯಿಗಳನ್ನುತಿನ್ನದೇ ಮತ್ತೇನು ಮಾಡಲು ಸಾಧ್ಯ. ಅಕ್ಕಿ ಭತ್ತ, ತರಕಾರಿ ಏನಾದರೂ ಸರಿ, ಹೊಟ್ಟೆಪಾಡು ನೋಡಿಕೊಳ್ಳಬೇಕು. ಆದರೂ ಈ ಸುಂಡಿಲಿಗಳು ಚಳ್ಳೇ ಹಣ್ಣು ತಿನ್ನಿಸುವುದರಲ್ಲಿ ಭಾರೀ ಹುಶಾರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ