Advertisement

Category: ಸಂಪಿಗೆ ಸ್ಪೆಷಲ್

ಕನ್ನಡದ ಹೊಸ ರೀತಿಯ ಕಾದಂಬರಿಗಳು: ಒಂದು ಪಕ್ಷಿನೋಟ

ಈ ಸಂಶೋಧನೆಗಳನ್ನು ಸರಿಯಾಗಿ ಗ್ರಹಿಸಿದರೆ ವಸಾಹತುಪ್ರಜ್ಞೆಯು ಕಾದಂಬರಿ ಪ್ರಕಾರದಲ್ಲಿ ಪ್ರಬಲವಾಗಿ ಬರುವ ಯುರೋಪಿನ ಕಥಾಹಂದರದ (Plot) ಮೂಲಕ ಹೇಗೆ ಭಾರತೀಯರಿಗೆ ತಮ್ಮ ಅನುಭವವನ್ನು ಹೇಳಲು ಅಡ್ಡಿಯಾಗುತ್ತದೆ ಎಂಬುದು ಅರ್ಥವಾಗುತ್ತದೆ. ಅಂದರೆ ಇಲ್ಲಿಯ ಊರು, ಕೇರಿ, ಜನ, ಜೀವನದ ಬಗ್ಗೆ ಕಾದಂಬರಿಗಳು ಹೇಳಿದರೂ ಕೂಡ ಯುರೋಪಿನ ಕಥಾಹಂದರದ ಚೌಕಟ್ಟು ಅನುಭವಗಳನ್ನು ಮಸುಕಾಗಿಸುತ್ತದೆ.”

Read More

ಕಾರುಣ್ಯದ ಕುರಿತು ದೇವನೂರು ಮಾತಿನ ನೆನಪುಗಳು

ಹಿಂಸೆ, ಕ್ಷೋಭೆಗಳೆಂದರೆ ಮನುಷ್ಯನಿಗೆ ಸುಪ್ತ ಮನಸ್ಸಿನಲ್ಲಿ ಬಹಳ ಪ್ರಿಯವಾದ ವಿಷಯವೇನೋ ಎಂಬ ಸಂಶಯ ಕಾಡಲು ಶುರುವಾಗಿದೆ. ಉಣ್ಣಲು, ಆರೋಗ್ಯ ಕಾಪಾಡಿಕೊಳ್ಳಲು ಉಡಲು ಮಹಿಳೆಯರು ನಿರಂತರ ಹೋರಾಟಗಳನ್ನು ನಡೆಸುತ್ತಲೇ ಇರಬೇಕು ಎಂದಾದರೆ, ನಾಗರಿಕತೆಯ ಹೆಜ್ಜೆಗಳು ಮುಂದಡಿ ಇಡುತ್ತಿಲ್ಲವೇ ಎಂಬ ಪ್ರಶ್ನೆ ಕಾಡಲಾರಂಭಿಸಿದೆ.ಮನುಷ್ಯ ಹೃದಯದಲ್ಲಿ ಕಾರುಣ್ಯ ಎಂಬ ಆರ್ದ್ರತೆ ಇಲ್ಲದಿದ್ದರೆ ಬದುಕು ನೆಮ್ಮದಿಯನ್ನುಕಂಡುಕೊಳ್ಳುವುದು ಸಾಧ್ಯವಾಗುವುದಿಲ್ಲ.”

Read More

ಟೊಟೊ ಪುರಸ್ಕಾರ: ಅರ್ಜಿ ಸಲ್ಲಿಸಲು ಗಡುವು ವಿಸ್ತರಣೆ

ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ  ಆರಂಭಿಸಲಾದ ಟೊಟೊ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವ ಅವಕಾಶವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ನಿಯಮಗಳನ್ನು ಹಾಗೂ ಷರತ್ತುಗಳನ್ನು ಇಲ್ಲಿ ನೀಡಲಾಗಿದೆ.  ಪ್ರವೇಶಗಳನ್ನು ಕಥೆ, ಕವಿತೆ ಮತ್ತು ನಾಟಕ ಈ ಮೂರರಲ್ಲಿ ಯಾವುದೇ ಪ್ರಕಾರದಲ್ಲಿಯಾದರೂ ಕಳಿಸಬಹುದು.

Read More

ಉಸಿರು ನೀಡುವ ಗಣಪ ಮನೆಗೆ ಬರಲಿ

ಬಣ್ಣದ ಗಣೇಶ ಮೂರ್ತಿಯ ಆರಾಧನೆಯ ಪರಿಕಲ್ಪನೆಯಲ್ಲಿರುವ ತೊಡಕುಗಳು ಜನರ ಅರಿವಿಗೆ ಬರುತ್ತಿರುವಾಗ ಸಾವಯವ ಮೂರ್ತಿಗಳ ಕಡೆಗೆ ಜನರ ಒಲವು ಹೆಚ್ಚುತ್ತಿವೆ. ಹೀಗೆ ಆರಾಧಿಸುವ ಗಣೇಶ ಮೂರ್ತಿಗಳಲ್ಲಿ ಗಿಡಗಳ ಬೀಜಗಳನ್ನು ಇರಿಸಿದರೆ, ಹಬ್ಬ ಮುಗಿದು ನವರಾತ್ರಿಯನ್ನು ಎದುರು ನೋಡುವಾಗ, ಇತ್ತ ಅಂಗಳದಲ್ಲಿ ಗಿಡಗಳು ಹುಲುಸಾಗಿ ಬೆಳೆದಿರುತ್ತವೆ. -ಕೋಡಿಬೆಟ್ಟು ರಾಜಲಕ್ಷ್ಮಿ ಬರಹ ನಿಮ್ಮ ಓದಿಗಾಗಿ.

Read More

ಗಾಂಡಲೀನಳ ನೆಪದಲ್ಲಿ ಲಂಕೇಶ್ ಬರೆದ ಮಾತುಗಳು

‘ಪಿತೂರಿ ಪ್ರಿಯರಾದ ಕೆಲವರು ನೀನು ನನ್ನ ಹಾಗೆ ಪದ್ಯ ಬರೆಯುತ್ತಿ, ನನ್ನನ್ನು ಅನುಸರಿಸುತ್ತಿ ಎಂದು ಒಮ್ಮೆ ದೂರು ಕೊಟ್ಟಿದ್ದರು. ನನ್ನ ಪದ್ಯ ಇನ್ನೊಮ್ಮೆ ಓದುವ ಆಶೆಯಿಂದ ನಿನ್ನದನ್ನು ಓದಿದರೆ, ಅದು ನನ್ನ ಪದ್ಯಕ್ಕಿಂತ ಚೆನ್ನಾಗಿತ್ತು. ಬೇರೆ ರೀತಿಯದಾಗಿತ್ತು’  – ಪಿ.ಲಂಕೇಶ್ ಅವರು ‘ಗೋಪಿ ಮತ್ತು ಗಾಂಡಲೀನ’ ಕವನಸಂಕಲನಕ್ಕೆ ಬರೆದ ‘ಪರಿಚಯ’ ಬರಹದ ಸಾಲುಗಳಿವು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ