Advertisement

Category: ಸಂಪಿಗೆ ಸ್ಪೆಷಲ್

ಈ ವರ್ಷ ಗೆಜ್ಜೆಯ ಕಲರವ ನಿಲ್ಲದಿರಲಿ

ಕೊರೊನಾ ಜಾಗತಿಕ ಸೋಂಕನ್ನು ತಡೆಯುವ ನಿಟ್ಟಿನಲ್ಲಿ ಹೇರಿದ ಲಾಕ್ ಡೌನ್ ಸಾಂಸ್ಕೃತಿಕ ಕ್ಷೇತ್ರದ ಮೇಲೆ ಬಲವಾದ ಹೊಡೆತವನ್ನು ನೀಡಿತ್ತು. ಅದು ಅನೇಕ ಕಲಾವಿದರ ಬದುಕನ್ನೇ ಕಸಿದುಕೊಂಡಿತು. ಸಂಗೀತ ಮತ್ತು ಗೆಜ್ಜೆಗಳ ಧ್ವನಿಯು ಆನ್ ಲೈನ್ ನಲ್ಲಿ ಬಂಧಿಯಾಗಿಬಿಟ್ಟಿತು. ತಾಳಗಳಿಗೆ ಕಿವಿಯಾಗುವುದು ಸಾಧ್ಯವಾದರೂ ಪ್ರೋತ್ಸಾಹದ ಚಪ್ಪಾಳೆಗಳು ಶುಷ್ಕವಾಗಿ ಕೇಳಿಸಿದವು. ತಾಳ ಲಯ, ಹಾವ ಭಾವ, ಅಭಿನಯ…

Read More

ಆಂಗ್ರೀ ಯೆಂಗ್ ಮ್ಯಾನ್ ಜಿಕೆಜಿ

ಜಿ.ಕೆ. ಗೋವಿಂದ ರಾವ್ ಅವರು ಅಪ್ಪಟ ನಾಗರಿಕ ಬದುಕಿಗೆ ಶ್ರೇಷ್ಠ ಮಾದರಿಯಾಗಿದ್ದರು. ವೈಚಾರಿಕತೆ ಮತ್ತು ವೈಜ್ಞಾನಿಕ ಚಿಂತನೆಗಳ ಪ್ರಖರ ಪ್ರತಿಪಾದಕರಾಗಿದ್ದರು. ಆಡಂಬರದ ಸಾಮಾಜಿಕ ಸುಧಾರಣೆಗಳನ್ನು ಕೈಗೊಂಡು ಪ್ರಚಾರ ಗಳಿಸುವ ಮಠಮಾನ್ಯಗಳನ್ನು ನಿರ್ಭಿಡೆಯಿಂದ ಖಂಡಿಸುವಾಗ ಕೋಪಾವಿಷ್ಟ ವಿಶ್ವಾಮಿತ್ರನಂತಾಗುತ್ತಿದ್ದರು. ಅವರಿಗೆ ದೈವಗಳಲ್ಲಿ, ಅವತಾರಗಳಲ್ಲಿ ಯಾವ ನಂಬಿಕೆಯೂ ಇರಲಿಲ್ಲ; ಮತ್ಸ್ಯಾವತಾರ ಒಂದನ್ನು ಬಿಟ್ಟು!  -ಜಿ.ಕೆ. ಗೋವಿಂದ ರಾವ್  ನೆನಪುಗಳನ್ನು ಹಂಚಿಕೊಂಡಿದ್ದಾರೆ ಅಗ್ರಹಾರ ಕೃಷ್ಣ ಮೂರ್ತಿ

Read More

ಪ್ರೇಕ್ಷಕರ ಜೊತೆಗಿನ ಸಂಬಂಧಗಳ ಮಹತ್ವ ಅರಿಯೋಣ

ಒಂದು ಬದಲಾವಣೆ ರಂಗಭೂಮಿಯಲ್ಲಿ ಬರಬೇಕು ಎಂದು ಆಗ್ರಹಿಸುವಾಗ ನಾವು ಆಯ್ಕೆ ಮಾಡಿಕೊಳ್ಳುವ ನಾಟಕಗಳ ಕಥಾವಸ್ತು ಯಾವುದು ಮತ್ತು ಅದು ಹೇಗಿರಬೇಕು ಅನ್ನೋದು ಮುಖ್ಯ ಆಗುತ್ತದೆ. ಸೈದ್ಧಾಂತಿಕವಾಗಿ ಮತ್ತು ಪ್ರಾಯೋಗಿಕವಾಗಿ ನಾವು ಏನನ್ನು ಹೇಳಲು ಪ್ರಯತ್ನಿಸುತ್ತಿದ್ದೇವೋ, ಅದು ಪ್ರೇಕ್ಷಕರಿಗೆ ಅರ್ಥ ಆಗಬೇಕಾಗಿದೆ. ಸಾಮಾನ್ಯವಾಗಿ ನಾವು ಮಾಡುವ ಎಲ್ಲಾ ನಾಟಕಗಳು ಪ್ರೇಕ್ಷಕರಿಗೆ ಅರ್ಥ ಆಗುವುದಿಲ್ಲ.
’ರಂಗಭೂಮಿಯಲ್ಲಿ ಮರುಚಿಂತನೆ’ ಕುರಿತು ಗೌರಿ ಅದಮ್ಯ ಬರೆದ ಅನಿಸಿಕೆ ಇಲ್ಲಿದೆ:

Read More

ಇಡಿಂದಕರೈ ಅಹಿಂಸಾ ಸತ್ಯಾಗ್ರಹಕ್ಕೆ ಹತ್ತು ವರ್ಷ

ತಮಿಳುನಾಡಿನ ರಾಧಾಪುರಂ ಜಿಲ್ಲೆಯ ಇಡಿಂದಕರೈ ಹಳ್ಳಿ ಕಡಲದಂಡೆಯ ಮೇಲಿರುವ, ಬೀಸುಗಾಳಿಗೆ ಮೈ ಒಡ್ಡಿಕೊಂಡ ಸುಂದರ ಊರು. ಕೂಡಂಕುಳಂ ಹಳ್ಳಿಯ ಪಕ್ಕದ ಹಳ್ಳಿ ಇಡಿಂದಕರೈ ಎಂದರೆ ಬೇಗನೇ ನೆನಪಿಗೆ ಬರಬಹುದು. ಮೀನುಗಾರರೇ ಹೆಚ್ಚಾಗಿರುವ ಇಡಿಂದಕರೈ ಊರಿನಲ್ಲಿ, ಅಣುಸ್ಥಾವರವನ್ನು ವಿರೋಧಿಸಿ ಅತೀ ದೀರ್ಘವಾದ ಉಪವಾದ ಸತ್ಯಾಗ್ರಹ ನಡೆದಿತ್ತು. ಆ ಅಹಿಂಸಾ ಸತ್ಯಾಗ್ರಹಕ್ಕೆ ಈಗ ಹತ್ತು ವರ್ಷಗಳು ತುಂಬಿವೆ.
ಹೋರಾಟದ ಹಾದಿಯ ನೆನಪುಗಳನ್ನು ಹೆಕ್ಕಿ ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ರಂಗಭೂಮಿ ನಮಗೆ ಅನಿವಾರ್ಯ ಎಂಬ ವಿನಯಶೀಲತೆ

ಪ್ರೇಕ್ಷಕನಿಗಾಗಿಯೇ ನಾಟಕ ಎನ್ನುವುದು ಸತ್ಯ. ಆದರೇ ಅವರು ಬಯಸಿದ್ದನ್ನ ಅವರು ಬಯಸಿದ೦ತೆಯೇ ನೀಡುವುದು ನಾಟಕವಲ್ಲಾ.. ಅವರ ಅರಿವಿಗೆ ಇದು ನಮಗಾಗೇ, ನಮಗೆ ಬೇಕಾದದ್ದನ್ನೇ ಆಡುತ್ತಿದ್ದಾರೆ ಅನ್ನುವ ಭ್ರಮೆಯನ್ನ ಹುಟ್ಟಿಸುತ್ತಾ ರ೦ಗಭೂಮಿಯ ಶಿಸ್ತು, ಬದ್ಧತೆ, ಸಿದ್ಧಾ೦ತವನ್ನ ಅವರಿಗೆ ತಲುಪಿಸುವ ಪರಿಯನ್ನ ನಾಟಕಕಾರ, ನಟ, ತ೦ಡ ಎಲ್ಲರೂ ಅರ್ಥಮಾಡಿಕೊಳ್ಳಬೇಕಿದೆ.
‘ರಂಗಭೂಮಿ’ಯಲ್ಲಿ ಮರುಚಿಂತನೆ ಕುರಿತು ಬಾಬು ಹಿರಣ್ಣಯ್ಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ