Advertisement

Category: ಸಂಪಿಗೆ ಸ್ಪೆಷಲ್

ಹಳ್ಳಿ ಮೇಷ್ಟರ ಕಾವ್ಯದ ಸೋಜಿಗ: ಸುಚೊ ಕುರಿತು ನಾದಾ ಬರಹ

“ಒಂದು ಎಳವೆಯಿಂದಲೆ ಅವರು ನಡೆಸಿಕೊಂಡು ಬಂದ ಓದು. ಮಾಸ್ತಿ, ಅಡಿಗ, ಹಾಮಾ ನಾಯಕರಂಥವರ ಮುಂದೆ ನಿಂತು ಮಾತನಾಡಬೇಕಿದ್ದರೆ ಅವರನ್ನು ಚೆನ್ನಾಗಿಯೇ ಓದಿರಬೇಕು. ಓದಿರಲೇಬೇಕು. ಚೊಕ್ಕಾಡಿಯವರು ತಮ್ಮ ತಂದೆಯವರಿಂದ ಬಂದ ‘ಮನೆಮನೆಗೆ ಪುಸ್ತಕ ಮಾರಾಟ’ದ ಉಪ ಉದ್ಯೋಗವನ್ನು ನಿಭಾಯಿಸುತ್ತಿದ್ದುದರಿಂದ ಮಾರಾಟಕ್ಕೆಂದು ತರಿಸುತ್ತಿದ್ದ ಪುಸ್ತಕಗಳನ್ನು ಮೊದಲು ತಾವು ಓದಿ ಬಳಿಕ ಮಿಕ್ಕವರಿಗೆ ಓದಿಸುತ್ತಿದ್ದರು ಎಂದರೆ ಅಚ್ಚರಿ ಪಡಬೇಕಿಲ್ಲ. ಹಳ್ಳಿಯಲ್ಲಿ ಕುಳಿತು ಅವರು…”

Read More

ಸ್ವಾಭಿಮಾನಕ್ಕೆ ಅಂತಸ್ತಿನ ಗಡಿರೇಖೆಗಳುಂಟೆ!

“ಆಕೆಯದ್ದು ವಿಚಿತ್ರ ಸ್ವಭಾವ. ಅಮ್ಮ ಹೇಳಿರುತ್ತಿದ್ದ ಸಮಯಕ್ಕೆ ಯಾವತ್ತೂ ಬಂದಿದ್ದು ನನಗೆ ನೆನಪಿಲ್ಲ. ತನಗೆ ಬಿಡುವಾದಾಗಲೇ ಆಕೆ ಕೆಲಸಕ್ಕೆ ಬರೋದು. ಹಾಗಂತ ಕಡಿಮೆ ದುಡ್ಡಿಗೆ, ಚೌಕಾಸಿಗೆ ಬರುವ ಹೆಂಗಸೂ ಆಕೆಯಲ್ಲ. ಹಾಗೇನಾದ್ರೂ ಕೇಳಿದ್ರೆ ‘ಆಯ್ತು, ಎಲ್ಡು ಬಟ್ಟೆ ಕಮ್ಮಿ ಒಕ್ಕೊಡ್ತೀನಿ.. ಸುಮ್ಮನಿರ್ತಾರಾ…ʼ ಅಂತ ಸೀದಾ ಕೇಳಿಬಿಡುವವಳು. ಹಾಗಾಗಿ ಅವಳ ಈ ಸ್ವಭಾವ ಸಹಿಸಿಕೊಳ್ಳುವವರು ಅಥವಾ ಅನಿವಾರ್ಯವಿದ್ದವರು ಮಾತ್ರವೇ ಅವಳನ್ನು ಕೆಲಸಕ್ಕೆ ಕರೆಯುತ್ತಿದ್ದರು. …”

Read More

ಅನುಭಾವ ಅಂಬುಧಿಯಲ್ಲಿ ಮಿಂದವಳು…: ಅಕ್ಕಮಹಾದೇವಿ ಜಯಂತಿ ಸಂದರ್ಭದಲ್ಲಿ ಪ್ರಜ್ಞಾ ಮತ್ತಿಹಳ್ಳಿ ಬರಹ

“ನಾವೆಲ್ಲರೂ ಲೌಕಿಕದ ಸಕಲ ಭೋಗ ಸಂಗತಿಗಳನ್ನೂ ಇನ್ನಿಲ್ಲದಂತೆ ಹಪಹಪಿಸಿ ಕೊಂಡು ಸುಖಿಸುತ್ತಿದ್ದೇವೆ. ಪ್ರತಿಯೊಂದರಲ್ಲಿಯೂ ಐಷಾರಾಮಿ ವಸ್ತುಗಳನ್ನು ಅಪೇಕ್ಷಿಸುತ್ತೇವೆ. ಈ ಭೋಗ ಸಂಸ್ಕೃತಿಯಿಂದಾಗಿ ಪ್ರಕೃತಿಯಲ್ಲಿ ಲೋಹ-ಅದಿರು-ಗಿಡ-ಮರ-ನದಿ-ಸಮುದ್ರ ಎಲ್ಲವೂ ಅತಿಯಾಗಿ ಬಳಸಲ್ಪಟ್ಟು ಶೋಷಣೆಗೆ ಗುರಿಯಾಗಿವೆ. ಸರಳ ಬದುಕಿಗೆ ಮೊರೆ ಹೋದವರೂ ಕೂಡ ಹೇಳಿದಷ್ಟು ಸುಲಭವಾಗಿ ತಮ್ಮ ಸನ್ಯಾಸವನ್ನು ಆಚರಣೆಗೆ ತರಲಾರರು. ಅಕ್ಕ ಸನ್ಯಾಸವೆಂದರೆ ಹೇಗಿರಬೇಕೆಂದು ತುಂಬಾ ಸರಳವಾದ ಶಬ್ದಗಳಲ್ಲಿ ವಿವರಿಸುತ್ತಾಳೆ.”
ಅಕ್ಕಮಹಾದೇವಿ ಜಯಂತಿಯ ಸಂದರ್ಭದಲ್ಲಿ ಪ್ರಜ್ಞಾ ಮತ್ತಿಹಳ್ಳಿ ಬರಹ

Read More

ಗುರಿ ಮುಟ್ಟದ ಆಮೆ ಕನ್ನಡ ಸಾಹಿತ್ಯ ಪರಿಷತ್ತು

ಕನ್ನಡ ಸಾಹಿತ್ಯ ಪರಿಷತ್ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತದೆಯೇ, ಇಲ್ಲವೇ ಎಂಬ ಬಗ್ಗೆ ಆಗಾಗ ಚರ್ಚೆಗಳನ್ನು ಕೇಳುತ್ತೇವೆ. ಆದರೆ ಅದು ಚುನಾವಣೆಯ ಸಮೀಪಿಸುತ್ತಿದ್ದಂತೆಯೇ ಈ ಚರ್ಚೆಗೆ ಮತ್ತಷ್ಟು ಬಿರುಸು ದೊರೆಯುತ್ತದೆ. ಪ್ರಸ್ತುತ ನಿಗದಿಯಾದಂತೆ, ಮೇ 9ರಂದು ಕನ್ನಡ ಸಾಹಿತ್ಯ ಪರಿಷತ್ ನ ಚುನಾವಣೆ ನಡೆಯಲಿದೆ. 100 ವರ್ಷಗಳನ್ನು ದಾಟಿ ಬಂದ ಸಂಸ್ಥೆಯು ಯಾವೆಲ್ಲ ಕನ್ನಡಪರ ಚಳವಳಿಗಳಲ್ಲಿ ಸಕ್ರಿಯವಾಗಿತ್ತು ಎಂಬ ಪ್ರಶ್ನೆಯೊಂದನ್ನು‌ ..” ಮುಂದಿಟ್ಟುಕೊಂಡು, ಹಿರಿಯ ಲೇಖಕರಾದ  ಅಗ್ರಹಾರ ಕೃಷ್ಣಮೂರ್ತಿ

Read More

ಸಂತೃಪ್ತಿಯ ಬಾಳನ್ನು ಸವಿಸವಿದು ಉಂಡವರು

“ದೀರ್ಘಾಯುಷ್ಯ ಬೇಕೆಂದು ಬಯಸುವುದು, ದೇವರನ್ನು ಬೇಡಿಕೊಳ್ಳುವುದು ಸುಲಭ. ಆದರೆ ನಿಜಕ್ಕೂ ದೀರ್ಘಾಯುಷ್ಯವನ್ನು ಸಮೃದ್ಧವಾಗಿ ಹೇಗೆ ಬಾಳುವುದು ಎಂಬ ಪ್ರಶ್ನೆಗೆ ಉತ್ತರವಾಗಿ ಇದ್ದವರು ಪ್ರೊ. ಜಿ. ವೆಂಕಟಸುಬ್ಬಯ್ಯ. 108 ವರ್ಷಗಳ ಸಮೃದ್ಧ ಬದುಕು ನಡೆಸಿ ಇಂದು(ಏಪ್ರಿಲ್ 19) ಬೆಳಿಗ್ಗೆ ಅವರು ಇಹಲೋಕ ಪಯಣ ಮುಗಿಸಿದರು. ನಿಘಂಟು ತಜ್ಞ, ಭಾಷಾ ತಜ್ಞ, ಸಂಶೋಧಕ ಎಂದೇ ಗುರುತಿಸಿಕೊಂಡ ಅವರು ಎರಡು ಶತಮಾನಗಳಲ್ಲಿ ತುಂಬು ಜೀವನ ಸಾಗಿಸಿದರು. ಅವರ ಪತ್ನಿಯೂ ಅಷ್ಟೇ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ