Advertisement

Category: ಸಂಪಿಗೆ ಸ್ಪೆಷಲ್

ನಂಬಿಕೆಗೆ ಇಂಬು ಕೊಡುವ ಹಲವು ಮುಖಗಳು

“ಬಳೆ ಮಾರುವ ಮಾದೇವಿ, ಪಾತ್ರೆ ಕೃಷ್ಣಪ್ಪ, ತರಕಾರಿ ಸಿದ್ಧಪ್ಪ ಎಲ್ಲರೂ ಮಾರುಕಟ್ಟೆಯನ್ನು ನಮ್ಮ ಮನೆಯ ಜಗಲಿಗೇ ಹೊತ್ತು ತರುತ್ತಿದ್ದರು ಎಂದು ಅನಿಸುತ್ತಿತ್ತು. ಇವರೆಲ್ಲ ಸಂವಹನ ಕ್ಷೇತ್ರದ ಪ್ರಮುಖ ಕೊಂಡಿಗಳು ಎಂದೂ ಅನಿಸುತ್ತಿತ್ತು. ಅವರು ಮನೆಯವರೊಡನೆ ಹೇಳಿಕೊಳ್ಳುತ್ತಿದ್ದ ಕಷ್ಟಗಳು, ಅಜ್ಜಿ, ಅಮ್ಮ ಅವರನ್ನು ಮಾತನಾಡಿಸುತ್ತಿದ್ದ ರೀತಿ ನೋಡಿದರೆ ನಂಬಿಕೆ-ಮನುಷ್ಯತ್ವಕ್ಕೆ ಇವರೆಲ್ಲ ಮತ್ತೊಂದು ಹೆಸರು ಎಂದು ಹೇಳಬೇಕನಿಸುತ್ತದೆ.”
 ಅಪರಿಚಿತರ ಅಕ್ಕರೆಯ ಬಗ್ಗೆ ಕೀರ್ತನಾ ಹೆಗಡೆ ಬರೆದ ನವಿರು ಬರಹ ನಿಮ್ಮ ಓದಿಗಾಗಿ ಇಲ್ಲಿದೆ.  

Read More

ಆನ್ ಲೈನ್ – ಆಫ್ ಲೈನ್ ನಡುವಿನ ಕಾಲುಸಂಕ

“ಡಿಜಿಟಲ್ ಕ್ರಾಂತಿಯ ಹುಮ್ಮಸ್ಸಿನ ಗಿಡಕ್ಕೆ ಲಾಕ್ ಡೌನ್ ಎಂಬುದು ಇನ್ನಷ್ಟು ನೀರು ಗೊಬ್ಬರವಾಗಿ ಪರಿಣಮಿಸಿದೆ. ಅದು ಶಿಕ್ಷಣ ಕ್ಷೇತ್ರದಲ್ಲಿ ತಂದ ಬದಲಾವಣೆಗಳಂತೂ ಅಗಾಧವಾದುದು. ಅಷ್ಟೊಂದು ಬದಲಾವಣೆಗಳನ್ನು ಸಮಾಜದ ಎಲ್ಲ ಮಕ್ಕಳೂ ತಾಳಿಕೊಳ್ಳಬಲ್ಲರೇ.. ಅವರಿಗೆ ಪ್ರೀತಿಯಿಂದ ತಿಳಿಹೇಳಬೇಕಾದ ವಿಷಯಗಳೇನು? ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದ ಎದುರು ಇರುವ ಸೂಕ್ಷ್ಮ ಸವಾಲುಗಳ ಬಗ್ಗೆ ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.

Read More

ಬೃಂದಾವನಕೆ ಗೋವನು ಕಾಯಲು…

“ನಮ್ಮ ಆಟ ಒಂದು ಕಡೆಗಾದರೆ ರಾಸುಗಳ ಆಟ ಇನ್ನೊಂದು ಮೋಜಾಗಿರುತ್ತಿತ್ತು. ಒಂದೇ ಮನೆಯ ರಾಸುಗಳು ಹೊತ್ತಾಟ ಮಾಡುತ್ತಿರಲಿಲ್ಲ. ಆದರೆ ಇಲ್ಲಿ ಅನೇಕ ಮನೆಯ ಗಂಟಿಗಳು ಸೇರುತ್ತಿದುದರಿಂದ ತಮ್ಮ ಅಸ್ತಿತ್ವ ಸ್ಥಾಪನೆಗಾಗಿ ಕಾದಾಟ ಸದಾ ನಡೆಯುತ್ತಿತ್ತು. ದನಗಳೆಲ್ಲ ಸಾಮಾನ್ಯವಾಗಿ ಈ ಉಸಾಬರಿಗೆ ಹೋಗುತ್ತಿದ್ದುದು ಕಡಿಮೆ. ಸೊಕ್ಕಿ ಬೆಳೆದ ಗೂಳಿಗಳು ಗದ್ದೆಗಿಳಿಯುತ್ತಿದ್ದಂತೆ ಗುಟುರು ಹಾಕಿ…”

Read More

ಸೋಂಕಿನ ಕರಿನೆರಳಿನಡಿ ಉತ್ಸಾಹ ಕಾಪಿಡುವ ಕಾಯಕ

ಕಳೆದ ವರ್ಷ ಲಾಕ್ ಡೌನ್ ಸಂದರ್ಭದಲ್ಲಿ ಕೊರೊನಾ ಸೋಂಕಿನ ಭಯವಿತ್ತು. ಆದರೆ ಸೋಂಕು ಎಲ್ಲೋ ದೂರದಲ್ಲಿದೆ ಎಂಬ ರಿಯಾಯಿತಿಯನ್ನು ನಾವೇ ಪಡೆದುಕೊಂಡಿದ್ದೆವು. ಲಾಕ್ ಡೌನ್ ಅವಧಿಯಲ್ಲಿ ಎಷ್ಟೊಂದು ಸಾಹಿತ್ಯ ಚಟುವಟಿಕೆಗಳು ನಡೆದವು. ಪುಸ್ತಕ ಬಿಡುಗಡೆಗಳು, ವೆಬಿನಾರ್ ಗಳು ಸಾಲು ಸಾಲಾಗಿ ನಡೆದವು. ಆದರೆ ಈ ವರ್ಷ ಸೋಂಕು ಒಂದಲ್ಲ ಒಂದು ರೀತಿಯಲ್ಲಿ ಎಲ್ಲರ ಮನೆಯ ಕದ ತಟ್ಟಿದೆ. ಬರವಣಿಗೆಯ ಉತ್ಸಾಹದ ಅಲೆಯು ತಗ್ಗಿರುವ ಈ ಸಂದರ್ಭದ ಕುರಿತು ಕೋಡಿಬೆಟ್ಟು ರಾಜಲಕ್ಷ್ಮಿ ಬರೆದ ಬರಹ ಇಲ್ಲಿದೆ.

Read More

ರಂಗೋಲಿ ಕಲಿಸಿ ಬಲಿಪಾಡ್ಯಮಿಗೆ ಹೊರಟ ಅಜ್ಜಿ

“ಪ್ರಯಾಸದಲ್ಲಿಯೇ ಏರು ದಾರಿಯನ್ನು ಏರಿ ಹೋಗುತ್ತಿರಬೇಕಾದರೆ ಅಜ್ಜಿ ಅರ್ಧಕ್ಕೆ ಸಿಕ್ಕೇ ಬಿಟ್ಟರು. “ಪೋಲಿಸರ ಕೈಗೆ ಕಳ್ಳ ಸಿಕ್ಕಂತಾಯಿತು ನನ್ನ ಪರಿಸ್ಥಿತಿ!”. “ನಾನು ಬರೋವರೆಗೂ ಕಾಯೋದಕ್ಕೇನಾಗಿತ್ತು?” ಎನ್ನುತ್ತಾ ಜೋರಾಗಿ ಕಿರುಚಲು ಪ್ರಾರಂಭ ಮಾಡಿದಳು. ನನಗೆ ಮಾತನಾಡಲು ಅವಕಾಶವೇ ಕೊಡಲಿಲ್ಲ. ಮೊದಲೆ ಅದು ರಸ್ತೆ! ಹೋಗೋರು ಬರೋರು ಎಲ್ಲ ನಮ್ಮನ್ನೆ ನೋಡೋರು ಅದಕ್ಕೆಲ್ಲಾ ಹೆದರುವ ಜಾಯಮಾನ ಆಕೆಯದ್ದಾಗಿರಲಿಲ್ಲ ಬಿಡಿ!”
ಸುಮಾವೀಣಾ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ