Advertisement

Category: ಸಂಪಿಗೆ ಸ್ಪೆಷಲ್

ಯಕ್ಷಗಾನದ ಮಟ್ಟು ಮತ್ತು ರೂಪಕದ ಸಾದೃಶ್ಯ: ನಾರಾಯಣ ಯಾಜಿ ಬರಹ

“ಯಕ್ಷಗಾನವನ್ನು ಪ್ರಸ್ತುತ ಸಂದರ್ಭದಲ್ಲಿ ಬಯಲಾಟದ ರಂಗಕಲೆ ಮತ್ತು ಕೂಟ ಪದ್ಧತಿಯ ತಾಳಮದ್ದಲೆಯಾಗಿ ದ್ವಿಮುಖ ಸಂಪ್ರದಾಯದಲ್ಲಿ ನೋಡಬಹುದು. ತನ್ನದೇ ಆದ ಪರಂಪರೆಯ ಬಣ್ಣ, ವೇಷಗಳ ಸೊಗಸು, ನೃತ್ಯ, ಮುಖವರ್ಣಿಕೆ, ಪರಂಪರೆಯಿಂದ ಬಂದ ಅದ್ಭುತವಾದ ನಡೆ, ರಂಗದಮೇಲೆ ತೋರುವ ಅಲೌಕಿಕತೆ ಒಂಡು ಕಡೆಯಾದರೆ; ಇವಾವವೂ ಇಲ್ಲದೆ ಕೇವಲ ಪದ್ಯ ಹಾಗೂ ಅರ್ಥಗಾರಿಕೆಯ ಸೊಗಸು…”

Read More

ಅರುಂಧತಿ ಸುಬ್ರಮಣ್ಯಂ ಕಾವ್ಯದ ಧಾತು ಧೋರಣೆಗಳು: ಆರ್ ವಿಜಯರಾಘವನ್ ಲೇಖನ

“ನನ್ನ ಪ್ರಕ್ರಿಯೆಯ ಸ್ವರೂಪ ತುಂಬಾ ಸರಳವಾಗಿದೆ, ಆದರೆ ಕಾವ್ಯ ನಿರ್ಮಿತಿಯ ಒತ್ತಾಯ ಬದಲಾಗುತ್ತದೆ. ಇದು ಸಾಮಾನ್ಯವಾಗಿ ಒಂದು ಸಾಲು ಅಥವಾ ಒಂದು ಕಾವ್ಯಚಿತ್ರದೊಂದಿಗೆ ಪ್ರಾರಂಭವಾಗುತ್ತದೆ. ಇತರ ಸಮಯಗಳಲ್ಲಿ ಖಾಲಿ ಪುಟದ ಸುತ್ತ ಪರಿಭ್ರಮಿಸುತ್ತಾ ಇಡೀ ಒಂದು ದಿನವನ್ನು ಕಳೆಯುವ ಅವಶ್ಯಕತೆಯಿದೆ. ಇದು ಪದಗಳು ಮತ್ತು ಭಾವನೆಗಳನ್ನು ನನ್ನ ಮಿದುಳಿನಲ್ಲಿ ಆವರ್ತನದಲ್ಲಿ ಸುತ್ತುವಂತೆ ಮಾಡುತ್ತದೆ”

Read More

ಫಿಯಟ್ ಲಕ್ಸ್…. ಬೆಳಕಾಗಲಿ: ಕೆ.ವಿ. ತಿರುಮಲೇಶ್ ಲೇಖನ

“ಈಗ ಈ ಚಿಮಿಣಿ ಕೈದೀಪಕ್ಕೆ ಬಂದರೆ, ಇದು ಬಹೂಪಯೋಗಿಯಾಗಿದ್ದರೂ, ಇದಕ್ಕೆ ಕೆಲವು ಮಿತಿಗಳೂ ಇದ್ದುವು. ಇದು ಗಾಳಿಗೆ ನಿಲ್ಲುವುದಿಲ್ಲವಾದ ಕಾರಣ, ಮನೆಯ ಹೊರಗೆ ಉಪಯೋಗವಿಲ್ಲ; ಮನೆಯೊಳಗೂ ಗಾಳಿ ಹೆಚ್ಚು ಬಂದರೆ ಇದು ಇದೀಗ ನಂದೀತು ಎನ್ನುವ ಆತಂಕ ಉಂಟುಮಾಡುತ್ತ ಇರುತ್ತದೆ. ಹತ್ತಿರ ಇರಿಸಿ ಪುಸ್ತಕ ಓದಲು ಪರವಾಯಿಲ್ಲ. ರಾತ್ರಿ ಊಟದ ಸಮಯ ನಾವು ಚಿಮಿಣಿಯ ತೂಗುದೀಪವನ್ನು ಉಪಯೋಗಿಸುತ್ತಿದ್ದೆವು.”

Read More

ಶೃಂಗಾರ ಸಾರ ವರ್ಣನ: ಆರ್. ದಿಲೀಪ್ ಕುಮಾರ್ ಲೇಖನ

“ಕಾವ್ಯ ಕೃತಿಗಳು ಬದುಕಿನ ಕ್ಷಣಗಳನ್ನು ಅನುಸರಿಸಿ ಕಟ್ಟಿದ್ದಾದ್ದರಿಂದ ಇವು ಚಿತ್ತವೃತ್ತಿಯನ್ನು ತನ್ಮಯತೆಯಿಂದ, ಆನಂದದಿಂದ, ನೋಡುಗ ಮತ್ತು ಓದುಗನಲ್ಲಿ ನೆಲೆ ನಿಲ್ಲುತ್ತದೆ. ಇದನ್ನೇ ಮೀಮಾಂಸಕರು ‘ರಸ’ವೆಂದು ಕರೆದಿದ್ದಾರೆ. ರಸ ಅನ್ನುವುದಕ್ಕೆ ಸೋಮರಸ, ಹಾಲು, ನೀರು ಎಂಬ ಅರ್ಥಗಳು ಇದ್ದರೂ ಅಧ್ಯಾತ್ಮಿಕ ಅರ್ಥದಲ್ಲಿ ‘ಆತ್ಮ ಸಾಕ್ಷಾತ್ಕಾರ’ ಅನ್ನುವುದನ್ನು ತಿಳಿಸುತ್ತದೆ.”

Read More

ಮತ್ತೆ ಮತ್ತೆ ನೆನಪಾಗುವ ದೊಡ್ಡಪ್ಪ: ನದೀಮ್ ಸನದಿ ಬರಹ

“ಹಿಂದಿನ ವಾರವಷ್ಟೆ ತಮ್ಮ ಅನುಭವಗಳನ್ನು ಬರೆದು ದಾಖಲಿಸಿದ “ಅಂತರಂಗದ ಅಲೆ” ಪುಸ್ತಕವನ್ನು ನನಗೆ ಕಳಿಸಿದ್ದರು. ಬಹುಶಃ ಅದು ದೊಡ್ಡಪ್ಪನ ಕೊನೆಯ ಪುಸ್ತಕ. ಸಂಕಲನ ತಲುಪಿದ ಒಂದೆರಡು ದಿನಗಳಲ್ಲಿ ಓದಿ ಅವರಜೊತೆ ಚರ್ಚಿಸಿದ್ದೆ. ಕೆಲ ವರ್ಷಗಳ ಕೆಳಗೆ ದೊಡ್ಡಪ್ಪನಿಗೆ ಹೃದಯಾಘಾತವಾದಾಗ ಚೇಂಜ್ ಗಾಗಿ ಕೆಲದಿನ ನಮ್ಮ ಮನೆಯಲ್ಲಿ ಉಳಿದುಕೊಂಡಿದ್ದರು. ಹುಟ್ಟೂರಿನಲ್ಲಿ ಸ್ವಲ್ಪ ಸಮಯ ಕಳೆಯಲು ಸಿಕ್ಕ ಖುಷಿ ಅವರದಾದರೆ…”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ