Advertisement

Category: ಸಂಪಿಗೆ ಸ್ಪೆಷಲ್

“ತೇಜೋ-ತುಂಗಭದ್ರಾ” ಕುರಿತು ಶ್ರೀ ತಲಗೇರಿ ಲೇಖನ

“ಜಗತ್ತಿನ ಬೇರೆ ಬೇರೆ ಧರ್ಮಗಳ ನಡುವೆ ಕಿತ್ತಾಟವಂತೂ ಇದ್ದೇ ಇದೆ, ಆದರೆ ಒಂದೇ ಧರ್ಮದಲ್ಲಿ ಬೇರೆ ಬೇರೆ ಸ್ತರಗಳು ಹೇಗೆ ಮತ್ತು ಅವುಗಳು ಹೇಗೆ ಪಾಶ್ಚಾತ್ಯ ದೇಶಗಳಿಗೆ ವಿಸ್ಮಯಕಾರಿಯಾದವು.. ಶ್ರೀಮಂತ ದೇಶವಾಗಿದ್ದ ಭಾರತದ ಆ ಕಾಲಘಟ್ಟದ ಆಚರಣೆಗಳೇನಾಗಿದ್ದವು, ಅದು ಹೇಗೆ ಇತರರನ್ನು ಆಕರ್ಷಿಸುತ್ತಿತ್ತು.. ಒಂದೇ ಸಮಯದಲ್ಲಿ ಬೇರೆ ಬೇರೆ ಭೂಭಾಗದಲ್ಲಿ ಒಂದೇ ವಸ್ತುವಿನ ಬೆಲೆ ಹೇಗೆ ಭಿನ್ನವಾಗಿತ್ತು.. ಮೂಲವನ್ನು ಬದಲಿಸಿದ ಮೇಲೂ ಮನುಷ್ಯ ಮೂಲಕ್ಕೆ…”

Read More

ಸಾಹಿತಿ ಮಾಹಿತಿ ಕೋಶ ಎಂಬ ಮುಗಿಯದ ರೊಮ್ಯಾನ್ಸ್: ಕೆ.ವಿ. ತಿರುಮಲೇಶ್ ಲೇಖನ

“ಹಾಥಾರ್ನ್ ನ ವಿವರಗಳನ್ನು ಓದಿದ ನಂತರ ನಾನು ಕಣ್ಣೋಡಿಸಿದ ನಮೂದು ಸರ್ ವಾಲ್ಟರ್ ಸ್ಕಾಟ್ ಗೆ ಸಂಬಂಧಿಸಿದ್ದು. ಈ ಸುಪ್ರಸಿದ್ಧ ಐತಿಹಾಸಿಕ ಕಾದಂಬರಿಕಾರನ “ಐವಾನ್ ಹೊ” ಎಂ.ಎ. ಯ ಓದಿನ ಪಟ್ಟಿಯಲ್ಲಿ ಇದ್ದರೂ ನಾನದನ್ನು ಓದಿರಲಿಲ್ಲ. ನಾವು ವಿದ್ಯಾರ್ಥಿಗಳು ಪಾಠಪಟ್ಟಿಯಲ್ಲಿ ಇದ್ದುದೆಲ್ಲವನ್ನೂ ಓದುತ್ತಿರಲಿಲ್ಲ, ಅದಕ್ಕೆ ಸಮಯವೂ ಇರುತ್ತಿರಲಿಲ್ಲ. ಪ್ರಶ್ನೆ ಪತ್ರಿಕೆಯಲ್ಲಿ ಆಯ್ಕೆಗೆ ಅವಕಾಶವಿದ್ದುದರಿಂದ ನಾವು ಈ ರಿಸ್ಕನ್ನು ತೆಗೆದುಕೊಳ್ಳುತ್ತಿದ್ದೆವು.”

Read More

ಸಂಸ್ಕೃತಿಸಂಕರ: ಕೆ.ವಿ. ತಿರುಮಲೇಶ್ ಲೇಖನ

“ಮನುಷ್ಯ ಸಮಾಜಕ್ಕೆ ಐಡೆಂಟಿಟಿಯನ್ನು ನೀಡುವುದು ಭಾಷೆಯೊಂದೇ ಅಲ್ಲ, ಸಾಮೂಹಿಕವಾದ ಧರ್ಮ, ಜಾತಿ, ಆಚಾರ ವಿಚಾರಗಳು, ಸಂಸ್ಕಾರಗಳು, ಕಲೆಗಳು, ನಿಷೇಧಗಳು, ನಂಬಿಕೆಗಳು, ದೇವಳಗಳು, ಮಠಗಳು, ನಿತ್ಯಕರ್ಮಗಳು, ಸ್ತ್ರೀಯರ ಸ್ಥಾನ ಮಾನ ಇತ್ಯಾದಿ ಹಲವಾರು ವಿಷಯಗಳು ಸಮಾಜದ ಗುರುತನ್ನು ರೂಪಿಸುತ್ತವೆ. ಕಾಸರಗೋಡಿನಲ್ಲಿ ಗುಡಿಗಳು, ದೇವಸ್ಥಾನಗಳು, ಭೂತಸ್ಥಾನಗಳು, ಮಸೀದಿಗಳು, ಇಗರ್ಜಿಗಳು ನಿಬಿಡವಾಗಿವೆ.”

Read More

ದಾವ್ ದೆ ಜಿಂಗ್ – ತಾವ್ ತೆ ಜಿಂಗ್: ಆರ್. ವಿಜಯರಾಘವನ್ ಲೇಖನ

“ತಾವೋ ಚಿಂತನೆಯ ನೈಸರ್ಗಿಕ ಕನ್ನಡಿಯಾಗಿರುವ ಸಾಹಿತ್ಯಿಕ ತತ್ತ್ವಶಾಸ್ತ್ರದ ಡೇವಿಡ್ ಫೋಸ್ಟರ್ ವ್ಯಾಲೇಸ್ ಅವರ ಮಾತಿನಲ್ಲಿ, ಜನರಿಗೆ ತಾವೋ ಅರಿವಿನ ಪೂರ್ವನಿಶ್ಚಿತ ಕ್ರಮ ಎಂದರೆ “ಅನನ್ಯವಾಗಿ, ಸಂಪೂರ್ಣವಾಗಿ, ಸ್ವಯಂ ತಾನೇ ಆಗಿ ಏಕಾಂಗಿಯಾಗಿ ದಿನ ಮತ್ತು ದಿನವಿಡೀ” ಜೀವಿಸುವುದು. ಆದರೆ ನಾವು ಆಳವಾದ ಮತ್ತು ಸಾರ್ವತ್ರಿಕವಾದ ಭ್ರಮೆಯಲ್ಲಿ ಸಿಲುಕಿಕೊಂಡಿರುವುದರಿಂದಲೇ…”

Read More

ಸಾಖಿ, ಶಾಹಿ ಮತ್ತದರ ಪುಟ: ಡಯಾನಾ ಕುಶಾಲಪ್ಪ ಬರೆದ ಲೇಖನ

“ನನ್ನ ಜೀವದ ಕಷ್ಟ ಯಾಕೆ ಕೇಳುತ್ತೀಯ ಸಾಖಿ, ಆ ಗೊರವನ ಹಳ್ಳಿಯ ದೈವದ ಕೋಲ ಮಾಡುವ ಬ್ಯಾರನ ಮನಸ್ಥಿತಿ. ಓಡಿಹೋಗಿ ಕೆಂಡದ ಹೊಂಡದಲ್ಲಿ ಬಿದ್ದು ಮೈಸುಟ್ಟುಕೊಂಡ ಹಾಗೆ ಅನುಭವ. ನೋಡುವವರ ಕಣ್ಣಿಗೆ ದೇವರಾಟ. ಅವನು ಹೇಳೋದೆಲ್ಲ ಸತ್ಯ. ದೇವರೇ ಅವನ ಒಡಲಲ್ಲಿ ನಿಂತು ಎಲ್ಲರ ಜೀವನದ ಬಗ್ಗೆ ನುಡಿದುಬಿಡುತ್ತದೆ ಎಂಬ ಭಾವನೆ ಹುಟ್ಟಿಸುವ ಹಾಗೆ. ಆದರೆ ಮುಂದಿನ ದಿನ ಅವನ ಗಾಯ ಬೊಬ್ಬೆ ಹೊಡೆದು ಕೊಂಡು, ಕೀವು ಕಟ್ಟಿದರೂ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ