“ಮಿಡಲ್” ನಾಮದವನಾದ ನಾನು…: ಎಚ್. ಗೋಪಾಲಕೃಷ್ಣ ಸರಣಿ
ಈ ಮಿಡಲ್ ಬಂದ ಒಂದು ತಿಂಗಳಲ್ಲಿ ಅಂತ ಕಾಣ್ಸುತ್ತೆ ಹೆಗಡೆ ಸಾಹೇಬರು ಎಲ್ಲೋ ಭಾಷಣ ಮಾಡುತ್ತಾ ಶೇಖಡಾ ಹತ್ತರಷ್ಟು ಉಳಿಸಿ ಸರ್ಕಾರದಲ್ಲಿ ಇಡಿ ಅಂತ ಹೇಳಿದರೆ ಜನ ತಮಾಷೆ ಮಾಡ್ತಾರೆ ಅಂತ ಹೇಳಿದ್ದರು. ಸರ್ಕಾರದ ವರಿಷ್ಠರು ಸಹಾ ಈ ಮಿಡಲ್ಗಳನ್ನೂ ಆಸಕ್ತಿಯಿಂದ ಓದುತ್ತಾರೆ ಅಂತ ಗೊತ್ತಾಗಿತ್ತು. ಮಿಡಲ್ ಮೋಡಿಯಲ್ಲಿ ಕತೆ ನಿಂತೆ ಬಿಡ್ತು ಅಂತ ಅನಿಸಲಿಲ್ಲ. ಕಾರಣ ಮನಸು ಪೂರ್ತಿ ಮಿಡಲ್ ಹಾಗೂ ಹಾಸ್ಯ ಲೇಖನಗಳತ್ತ ಪೂರ್ಣ ವಾಲಿಬಿಟ್ಟಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೪ನೇ ಬರಹ ನಿಮ್ಮ ಓದಿಗೆ
