Advertisement

Category: ಸರಣಿ

ವಿದೇಶಗಳಲ್ಲಿ ಹಿಂದೂ ಸಂಸ್ಕೃತಿಯ ಪ್ರಸಾರ

ಕ್ರಿ.ಶ. ಒಂದನೇ ಶತಮಾನದ ಮೊದಲ್ಗೊಂಡು ಬರ್ಮಾದಲ್ಲಿ ಭಾರತೀಯ ಸಂಸ್ಕೃತಿಯ ಪ್ರಚಾರವು ಪ್ರಾರಂಭವಾಯಿತು. ಉತ್ತರ ಹಿಂದುಸ್ತಾನದಿಂದ ನೆಲಮಾರ್ಗವಾಗಿಯೂ, ದಕ್ಷಿಣದಿಂದ ಸಮುದ್ರ ಮಾರ್ಗವಾಗಿಯೂ ಪ್ರಚಾರವು ನಡೆದು, ವೈಷ್ಣವ, ಶೈವ, ಮಹಾಯಾನ, ಹೀನಯಾನ ಬೌದ್ಧಮತಗಳು ಹಬ್ಬಿದುವು. ಹೀನಯಾನ ಮತವು ಹೆಚ್ಚು ಪ್ರಾಬಲ್ಯವನ್ನು ಪಡೆಯಿತು.
ಕೆ.ವಿ. ತಿರುಮಲೇಶ್ ಸರಣಿ

Read More

ಶಿಕ್ಷಕಿ, ಸುಧಾರಕಿ ಸಹೋದರಿ ನಿವೇದಿತಾ…

ನಿವೇದಿತಾ ಮನೆ ಮನೆಯ ಬಾಗಿಲು ತಟ್ಟಿ ಮಹಿಳೆಯರನ್ನು ಶಿಕ್ಷಣ ಪಡೆಯುವಂತೆ ಪುಸಲಾಯಿಸಿದವರು. ಸಮಾಜದ ಮಹತ್ವಪೂರ್ಣ ಭಾಗವಾಗಿರುವ ಮಹಿಳೆಯರು ಕೂಡ ವಿದ್ಯಾಭ್ಯಾಸ ಪಡೆದಾಗ ಮಾತ್ರ ಇಡೀ ಸಮಾಜ ಮುನ್ನಡೆಯಲು ಸಾಧ್ಯ ಎಂದು ನಂಬಿದ್ದವರು. ಅಂದಿನ ಸಾಂಪ್ರದಾಯಿಕ ಸಮಾಜದ ಪ್ರತಿರೋಧ ಸಹಜವಾಗಿಯೇ ಇತ್ತು. ಸ್ನೇಹಿತರಾಗಿದ್ದ ಸುಪ್ರಸಿದ್ಧ ವಿಜ್ಞಾನಿ ಜಗದೀಶ್ ಚಂದ್ರ ಬೋಸ್ ಹಾಗು ಪತ್ನಿ ಅಬಲ ಬೋಸ್ ಜೊತೆ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳುತ್ತಿದ್ದರು, ಅವರ ಸಂಶೋಧನೆಗಳಿಗೆ ಸ್ಫೂರ್ತಿ ನೀಡುತ್ತಿದ್ದರು. ಯೋಗೀಂದ್ರ ಮರವಂತೆ ಬರಹ

Read More

ಲೆನಿನ್‌ಗ್ರಾಡ್‌ನಲ್ಲಿ ತಿರುಗಾಡಿದ ನೆನಪುಗಳು…

ಗಲೀನಾ ಹೇಳಿದ ಮೊದಲ ಪ್ರಸಂಗವೆಂದರೆ ತಾಯಿಯೊಬ್ಬಳು ತನ್ನ ಕೂಸನ್ನು ನೀರಲ್ಲಿ ಮುಳುಗಿಸಿದ ಹೃದಯವಿದ್ರಾವಕ ಘಟನೆ. ಹಿಟ್ಲರನ ಸೈನ್ಯ ಸೋವಿಯತ್ ದೇಶದ ಹಳ್ಳಿಯೊಂದನ್ನು ಸುತ್ತುವರಿದಿತ್ತು. ರಾತ್ರಿಯ ಗಾಢಾಂಧಕಾರ ಕಳೆದ ಕೂಡಲೆ ಆ ದಟ್ಟ ಅರಣ್ಯದ ಮಧ್ಯದಲ್ಲಿನ ಹಳ್ಳಿಯ ಮೇಲೆ ಬೆಳಗಿನ ಜಾವ ದಾಳಿ ಮಾಡುವ ಯೋಜನೆಯನ್ನು ಹಿಟ್ಲರನ ಸೈನ್ಯ ರೂಪಿಸಿತ್ತು. ಈ ಸುದ್ದಿ ಗೊತ್ತಾಗಿದ್ದರಿಂದ ಆ ಹಳ್ಳಿಗರು ರಾತ್ರಿಯೆ ಹಳ್ಳಿಯನ್ನು ಬಿಟ್ಟು ಬೇರೆಕಡೆ ಹೋಗಬೇಕಿತ್ತು. ರಂಜಾನ್‌ ದರ್ಗಾ ಬರೆಯುವ ಆತ್ಮಕತೆಯ ಸರಣಿ

Read More

ಮಹಾಮರ್ಕಟ ಮನಸ್ಸಿನ ಸುತ್ತ…

ಮಾರ್ಟಿನ್‌ ಸಾಮಾನ್ಯರಂತಿರಲು ಮತ್ತು ಕಿರು ಪ್ರಮಾಣದ ಸಾವಧಾನದಿಂದಿರಲು ಬೇಕಾದ ಆಂತರಿಕ ಜೀವರಸವೇ ಇಲ್ಲದವನ ಹಾಗೆ ಕಾಣುತ್ತಾನೆ.. ಯಾವ ಬಗೆಯಲ್ಲಿ ಯೋಚಿಸಿದರೂ ಅವನ ಬುದ್ಧಿ, ಮನಸ್ಸಿನ ಎಳೆಗಳಲ್ಲಿ ಹಿಂಸಿಸುವುದಲ್ಲದೆ ಬೇರೆ ಬಣ್ಣಗಳ ಛಾಯೆಯೇ ಇರುವಂತೆ ಕಾಣುವುದಿಲ್ಲ. ಅವನು ಇತರ ಸಾಮಾನ್ಯರೊಂದಿಗೆ ಹೋಲಿಸಿಕೊಳ್ಳುವ ಮಾತಂತೂ ಹತ್ತಿರ ಸುಳಿಯುವ ಹಾಗೆಯೇ ಇರುವುದಿಲ್ಲ. ಅವನು ಸದಾಕಾಲ ಉಳಿದವರಿಗಿಂತ ಭಿನ್ನವಾಗಿ ರಚಿಸಿಕೊಂಡ ಮತ್ತು ಅದನ್ನೇ ಸಹಜವೆಂದು ನಂಬಿರುವ ಮನೋನೆಲೆಯಲ್ಲಿರುವ ವ್ಯಕ್ತಿ.
ಎ.ಎನ್. ಪ್ರಸನ್ನ ಸರಣಿ

Read More

ಚೋಳರ ರಾಜ್ಯಾಡಳಿತವೂ… ಕಾರ್ಯಕಲಾಪಗಳೂ

ನಾಗಪಟ್ಟಣದಲ್ಲಿ ಒಂದು ಬೌದ್ಧ ದೇವಾಲಯವನ್ನು ಕಟ್ಟಿಸಿ ಮತ್ತು ವೈಷ್ಣವ ಮತಕ್ಕೂ ಪ್ರೋತ್ಸಾಹವನ್ನಿತ್ತು, ಪರಧರ್ಮ ಸಹಿಷ್ಣುತೆಯನ್ನು ಪ್ರದರ್ಶಿಸಿರುವನು. ರಾಜ್ಯಾಡಳಿತದಲ್ಲಿ ಸುಧಾರಣೆಯನ್ನು ತಂದು ಹೆಸರುವಾಸಿಯಾದನು. ಕಂದಾಯವನ್ನು ನಿರ್ಧರಿಸಲು ಭೂಮಿಯ ಸರ್ವೆ ಮಾಡಿಸಿದನಲ್ಲದೆ, ತನ್ನ ವಿಶ್ವಾಸಕ್ಕೆ ಯೋಗ್ಯರಾದ ಜನರನ್ನು ಪ್ರತಿನಿಧಿಗಳಾಗಿ ಅಲ್ಲಲ್ಲಿ ನಿಯಮಿಸಿ ಆಡಳಿತವು ಸರಿಯಾಗಿ ನಡೆಯುವಂತೆ ನೋಡಿಕೊಂಡನು.
ಕೆ.ವಿ. ತಿರುಮಲೇಶ್ ಬರೆಯುವ ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ