Advertisement

Category: ಸರಣಿ

900 ದಿನ ಫ್ಯಾಸಿಸ್ಟರ ಮುತ್ತಿಗೆಯಲ್ಲಿ ನಲುಗಿದ ಲೆನಿನ್‌ಗ್ರಾಡ್

ಎರಡನೇ ಮಹಾಯುದ್ಧದಲ್ಲಿ ಫ್ಯಾಸಿಸ್ಟರು 90 ಲಕ್ಷ ರಷ್ಯನ್ನರನ್ನು ಯಾತನಾಶಿಬಿರಗಳಲ್ಲಿ ಕೊಂದಿದ್ದಾರೆ. ಜನರನ್ನು ಕೊಲ್ಲಲು ಅವರು ಗ್ಯಾಸ್ ಚೇಂಬರ್‌ಗಳನ್ನು ಬಳಸಿದರು. ಮೃತದೇಹಗಳ ಕೊಬ್ಬನ್ನು ಸಾಬೂನು ಮತ್ತು ಹದಗೊಳಿಸಿದ ತೊಗಲು ತಯಾರಿಸಲು ಉಪಯೋಗಿಸಲಾಯಿತು. ಕೂದಲಿನಿಂದ ಹಾಸಿಗೆ ಮತ್ತು ಕಾಲ್ಚೀಲಗಳು ತಯಾರಾದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಏಕಾಂಗಿಯ ಸ್ವಗತಗಳು…

ಪ್ರಕಾಶನ ಸಂಸ್ಥೆಯ ಸಹಾಯಕಿ ಅವನ ಬಗ್ಗೆ ಹಿತವಾದ ಭಾವನೆಯಿಂದ ಪ್ರತಿಕ್ರಿಯಿಸುತ್ತಾಳೆ. ಇಂಟವ್ಯೂ ಮುಗಿದ ಮೇಲೆ ಭೇಟಿಯಾಗಲು ಇಷ್ಟಪಡುತ್ತಾಳೆ. ಪ್ರಕಾಶನದ ಒಡೆಯನಿಗೆ ಮಾತು ಮುಂದುವರಿಸಲು ಇಷ್ಟವಿರುತ್ತದೆ. ಆದರೆ ಆಂಡರ್ಸ್‌ನ ಶಿಥಿಲವಾದ ಅಂತರಂಗ ಅವನನ್ನು ವಿಪರೀತವಾಗಿ ವರ್ತಿಸುವಂತೆ ಮಾಡುತ್ತದೆ. ಅವನಿಂದ ಸಿವಿಯನ್ನು ಕಸಿದುಕೊಂಡು ಹಠಾತ್ತನೆ ಹೊರಡುತ್ತಾನೆ.
ಎ.ಎನ್. ಪ್ರಸನ್ನ ಬರೆಯುವ ಸಿನಿಮಾದ ಸರಣಿ

Read More

ವಿದೇಶಗಳಲ್ಲಿ ಹಿಂದೂ ಸಂಸ್ಕೃತಿಯ ಪ್ರಸಾರ

ಕ್ರಿ.ಶ. ಒಂದನೇ ಶತಮಾನದ ಮೊದಲ್ಗೊಂಡು ಬರ್ಮಾದಲ್ಲಿ ಭಾರತೀಯ ಸಂಸ್ಕೃತಿಯ ಪ್ರಚಾರವು ಪ್ರಾರಂಭವಾಯಿತು. ಉತ್ತರ ಹಿಂದುಸ್ತಾನದಿಂದ ನೆಲಮಾರ್ಗವಾಗಿಯೂ, ದಕ್ಷಿಣದಿಂದ ಸಮುದ್ರ ಮಾರ್ಗವಾಗಿಯೂ ಪ್ರಚಾರವು ನಡೆದು, ವೈಷ್ಣವ, ಶೈವ, ಮಹಾಯಾನ, ಹೀನಯಾನ ಬೌದ್ಧಮತಗಳು ಹಬ್ಬಿದುವು. ಹೀನಯಾನ ಮತವು ಹೆಚ್ಚು ಪ್ರಾಬಲ್ಯವನ್ನು ಪಡೆಯಿತು.
ಕೆ.ವಿ. ತಿರುಮಲೇಶ್ ಸರಣಿ

Read More

ಶಿಕ್ಷಕಿ, ಸುಧಾರಕಿ ಸಹೋದರಿ ನಿವೇದಿತಾ…

ನಿವೇದಿತಾ ಮನೆ ಮನೆಯ ಬಾಗಿಲು ತಟ್ಟಿ ಮಹಿಳೆಯರನ್ನು ಶಿಕ್ಷಣ ಪಡೆಯುವಂತೆ ಪುಸಲಾಯಿಸಿದವರು. ಸಮಾಜದ ಮಹತ್ವಪೂರ್ಣ ಭಾಗವಾಗಿರುವ ಮಹಿಳೆಯರು ಕೂಡ ವಿದ್ಯಾಭ್ಯಾಸ ಪಡೆದಾಗ ಮಾತ್ರ ಇಡೀ ಸಮಾಜ ಮುನ್ನಡೆಯಲು ಸಾಧ್ಯ ಎಂದು ನಂಬಿದ್ದವರು. ಅಂದಿನ ಸಾಂಪ್ರದಾಯಿಕ ಸಮಾಜದ ಪ್ರತಿರೋಧ ಸಹಜವಾಗಿಯೇ ಇತ್ತು. ಸ್ನೇಹಿತರಾಗಿದ್ದ ಸುಪ್ರಸಿದ್ಧ ವಿಜ್ಞಾನಿ ಜಗದೀಶ್ ಚಂದ್ರ ಬೋಸ್ ಹಾಗು ಪತ್ನಿ ಅಬಲ ಬೋಸ್ ಜೊತೆ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳುತ್ತಿದ್ದರು, ಅವರ ಸಂಶೋಧನೆಗಳಿಗೆ ಸ್ಫೂರ್ತಿ ನೀಡುತ್ತಿದ್ದರು. ಯೋಗೀಂದ್ರ ಮರವಂತೆ ಬರಹ

Read More

ಲೆನಿನ್‌ಗ್ರಾಡ್‌ನಲ್ಲಿ ತಿರುಗಾಡಿದ ನೆನಪುಗಳು…

ಗಲೀನಾ ಹೇಳಿದ ಮೊದಲ ಪ್ರಸಂಗವೆಂದರೆ ತಾಯಿಯೊಬ್ಬಳು ತನ್ನ ಕೂಸನ್ನು ನೀರಲ್ಲಿ ಮುಳುಗಿಸಿದ ಹೃದಯವಿದ್ರಾವಕ ಘಟನೆ. ಹಿಟ್ಲರನ ಸೈನ್ಯ ಸೋವಿಯತ್ ದೇಶದ ಹಳ್ಳಿಯೊಂದನ್ನು ಸುತ್ತುವರಿದಿತ್ತು. ರಾತ್ರಿಯ ಗಾಢಾಂಧಕಾರ ಕಳೆದ ಕೂಡಲೆ ಆ ದಟ್ಟ ಅರಣ್ಯದ ಮಧ್ಯದಲ್ಲಿನ ಹಳ್ಳಿಯ ಮೇಲೆ ಬೆಳಗಿನ ಜಾವ ದಾಳಿ ಮಾಡುವ ಯೋಜನೆಯನ್ನು ಹಿಟ್ಲರನ ಸೈನ್ಯ ರೂಪಿಸಿತ್ತು. ಈ ಸುದ್ದಿ ಗೊತ್ತಾಗಿದ್ದರಿಂದ ಆ ಹಳ್ಳಿಗರು ರಾತ್ರಿಯೆ ಹಳ್ಳಿಯನ್ನು ಬಿಟ್ಟು ಬೇರೆಕಡೆ ಹೋಗಬೇಕಿತ್ತು. ರಂಜಾನ್‌ ದರ್ಗಾ ಬರೆಯುವ ಆತ್ಮಕತೆಯ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ