Advertisement

Category: ಸರಣಿ

ಮಹಾಮರ್ಕಟ ಮನಸ್ಸಿನ ಸುತ್ತ…

ಮಾರ್ಟಿನ್‌ ಸಾಮಾನ್ಯರಂತಿರಲು ಮತ್ತು ಕಿರು ಪ್ರಮಾಣದ ಸಾವಧಾನದಿಂದಿರಲು ಬೇಕಾದ ಆಂತರಿಕ ಜೀವರಸವೇ ಇಲ್ಲದವನ ಹಾಗೆ ಕಾಣುತ್ತಾನೆ.. ಯಾವ ಬಗೆಯಲ್ಲಿ ಯೋಚಿಸಿದರೂ ಅವನ ಬುದ್ಧಿ, ಮನಸ್ಸಿನ ಎಳೆಗಳಲ್ಲಿ ಹಿಂಸಿಸುವುದಲ್ಲದೆ ಬೇರೆ ಬಣ್ಣಗಳ ಛಾಯೆಯೇ ಇರುವಂತೆ ಕಾಣುವುದಿಲ್ಲ. ಅವನು ಇತರ ಸಾಮಾನ್ಯರೊಂದಿಗೆ ಹೋಲಿಸಿಕೊಳ್ಳುವ ಮಾತಂತೂ ಹತ್ತಿರ ಸುಳಿಯುವ ಹಾಗೆಯೇ ಇರುವುದಿಲ್ಲ. ಅವನು ಸದಾಕಾಲ ಉಳಿದವರಿಗಿಂತ ಭಿನ್ನವಾಗಿ ರಚಿಸಿಕೊಂಡ ಮತ್ತು ಅದನ್ನೇ ಸಹಜವೆಂದು ನಂಬಿರುವ ಮನೋನೆಲೆಯಲ್ಲಿರುವ ವ್ಯಕ್ತಿ.
ಎ.ಎನ್. ಪ್ರಸನ್ನ ಸರಣಿ

Read More

ಚೋಳರ ರಾಜ್ಯಾಡಳಿತವೂ… ಕಾರ್ಯಕಲಾಪಗಳೂ

ನಾಗಪಟ್ಟಣದಲ್ಲಿ ಒಂದು ಬೌದ್ಧ ದೇವಾಲಯವನ್ನು ಕಟ್ಟಿಸಿ ಮತ್ತು ವೈಷ್ಣವ ಮತಕ್ಕೂ ಪ್ರೋತ್ಸಾಹವನ್ನಿತ್ತು, ಪರಧರ್ಮ ಸಹಿಷ್ಣುತೆಯನ್ನು ಪ್ರದರ್ಶಿಸಿರುವನು. ರಾಜ್ಯಾಡಳಿತದಲ್ಲಿ ಸುಧಾರಣೆಯನ್ನು ತಂದು ಹೆಸರುವಾಸಿಯಾದನು. ಕಂದಾಯವನ್ನು ನಿರ್ಧರಿಸಲು ಭೂಮಿಯ ಸರ್ವೆ ಮಾಡಿಸಿದನಲ್ಲದೆ, ತನ್ನ ವಿಶ್ವಾಸಕ್ಕೆ ಯೋಗ್ಯರಾದ ಜನರನ್ನು ಪ್ರತಿನಿಧಿಗಳಾಗಿ ಅಲ್ಲಲ್ಲಿ ನಿಯಮಿಸಿ ಆಡಳಿತವು ಸರಿಯಾಗಿ ನಡೆಯುವಂತೆ ನೋಡಿಕೊಂಡನು.
ಕೆ.ವಿ. ತಿರುಮಲೇಶ್ ಬರೆಯುವ ಸರಣಿ

Read More

ಲಂಡನ್ನಿನಲ್ಲಿ ಹುಟ್ಟಿ ಮದ್ರಾಸಿನಲ್ಲಿ ಮಡಿದ ಸುಧಾರಕಿಯ ವೃತ್ತಾಂತ…

ಸಾಂಪ್ರದಾಯಿಕ ಸಾಂಸಾರಿಕ ಬದುಕಿನಿಂದ ಬೇರೆಯಾದ ಒಂದು ದಶಕದ ನಂತರ ಬೆಸಂಟ್, ಫ್ಯಾಬಿಯನ್ ಸಮಾಜ ಎನ್ನುವ ಸಮಾಜವಾದಿ ಸಂಘಟನೆಯ ಪ್ರಾಥಮಿಕ ಸದಸ್ಯೆ ಆದರು. ಬಿಯಾಟ್ರಿಸ್, ಸಿಡ್ನಿ ವೆಬ್ ಹಾಗು ಜಾರ್ಜ್ ಬರ್ನಾರ್ಡ್ ಷಾ ರಂತಹ ಪ್ರಸಿದ್ಧ ಚಿಂತಕರೂ ಆಗ ಸಂಘಟನೆಯ ಸಹಸದಸ್ಯರು. ಅವರೆಲ್ಲ ಐರಿಶ್ ಹೋಂ ರೂಲ್ ಚಳವಳಿಯನ್ನು ಬೆಂಬಲಿಸಿದವರು. ಬೆಸೆಂಟ್ “ಬ್ಲಡಿ ಸಂಡೆ” ಪ್ರದರ್ಶನದ ಭಾಗವಾದರು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಅನ್ನಿ ಬೆಸೆಂಟ್‌ ಜೀವನ ವೃತ್ತಾಂತದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಆ ತಂಪು ವಾತಾವರಣದಲ್ಲೂ ಬೆವರಿದೆ…

ಕೊನೆಗೆ ಗಲೀನಾಗೆ ವಿವರಿಸಬೇಕಾಯಿತು. ನಾನು ಬಹಳ ದುಃಖಿಯಾಗಿದ್ದೇನೆ. ನನ್ನ ಯುವಜನಾಂಗವನ್ನು ನಿಮ್ಮ ಯುವಜನಾಂಗದ ಜೊತೆ ಹೋಲಿಕೆ ಮಾಡಿಕೊಂಡು ನೋವನ್ನು ಅನುಭವಿಸುತ್ತಿದ್ದೇನೆ. ಅಲ್ಲದೆ ನನ್ನ ಸಂಸ್ಕಾರ ಬೇರೆಯೆ ಇದ್ದುದರಿಂದ ಈ ಕುಣಿತ ಸಾಧ್ಯವೇ ಇಲ್ಲದ ಮಾತು ಎಂದೆ. ಅವಳು ಅರ್ಥ ಮಾಡಿಕೊಂಡಳು. ‘ನಾನು ಉತ್ತರ ಭಾರತದ ಪ್ರವಾಸದಲ್ಲಿದ್ದಾಗ ಅಲ್ಲಿನ ಬಡತನ ನೋಡಿ ಮರುಗಿದ್ದೆ’ ಎಂದು ತಿಳಿಸಿದ ಅವಳು, ‘ಐ ಯಾಮ್ ಸೋ ಪ್ರೌಢ ಆಫ್ ಯು’ ಎಂದಳು. ಆ ಸ್ಥಳದಿಂದ ವಾಪಸ್ ಬಂದೆವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 52ನೇ ಕಂತು ನಿಮ್ಮ ಓದಿಗೆ.

Read More

ಕಲ್ಲು ಕಲ್ಲಿನಲಿ… ಆನೆ ಕುದುರೆ…

ಎರಡನೇ ಪ್ರತಾಪರುದ್ರ ಯಾ ರುದ್ರದೇವ ರುದ್ರಾಂಬಳ ಮೊಮ್ಮಗನಾಗಿದ್ದು, ಆಕೆಯ ಅನಂತರ ಪಟ್ಟಕ್ಕೆ ಬಂದು ಅಕ್ಕ ಪಕ್ಕದ ದಂಗೆಗಳನ್ನು ಅಣಗಿಸಿ ಪ್ರಬಲನಾದನು. ದೆಹಲಿಯ ಸುಲ್ತಾನರು ದಕ್ಷಿಣವನ್ನು ಪ್ರವೇಶಿಸಿದುದು ಇವನ ಕಾಲದಲ್ಲೇ. ವಾರಂಗಲ್ಲಿಗೆ ಲಗ್ಗೆಯಿಟ್ಟ ಮುಸ್ಲಿಮ್ ಸೈನ್ಯವನ್ನು ಮೂರು ಬಾರಿ ಅವನು ಎದುರಿಸಬೇಕಾಯಿತು. 1309ರಲ್ಲಿ ಅಲ್ಲಾ ಉದ್ದೀನ ಖಿಲ್ಜಿಯಿಂದ ದಂಡನಾಯಕನಾಗಿ ನಿಯುಕ್ತನಾದ ಮಾಲಿಕ್ ಕಾಫಿರನು ವಾರಂಗಲ್ಲಿನ ಮೇಲೆ ಲಗ್ಗೆಯಿಟ್ಟನು. ಇದರಲ್ಲಿ ಜಯಶಾಲಿಯಾದ ಕಾಫಿರನು ನಗರವನ್ನೆಲ್ಲ ಲೂಟಿ ಮಾಡಿದನು.
ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಮತ್ತೊಂದು ಬರಹ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ