Advertisement

Category: ಸರಣಿ

ಮಾಡಿದ ತಪ್ಪುಗಳು ಮತ್ತು ಅಪ್ಪನ ಶಿಕ್ಷೆ…

ಇಬ್ಬರ ನಾಗಾಲೋಟದ ಓಟ ರೇಸಿಗೆ ಬಿದ್ದಂತೆ ಸಾಗುತ್ತಿದೆ. ನಾನು ಮುಂದೆ ಅಪ್ಪ ಹಿಂದೆ. ಓಡಿದೆ ಓಡಿದೆ….. ಅಪ್ಪನೂ ನಿಲ್ಲಿಸಲಿಲ್ಲ… ಊರ ಹೊರಭಾಗದ ರಸ್ತೆಯನ್ನು ಒಂದು ಸುತ್ತು ಸುತ್ತಿಸಿದೆ. ಅಪ್ಪ ಸುಸ್ತಾದ ಅಂತ ಕಾಣುತ್ತದೆ. ಊರಿಗೆ ಹತ್ತಿರವಾಗಿ ನಮ್ಮ ಮನೆಗೆ ಹೋಗುವ ದಾರಿಯಲ್ಲಿ ಜೋಳದ ಹೊಲ ಇತ್ತು ಅದು ಗುಂಪು ಗುಂಪಾಗಿತ್ತು. “ನಿಲ್ಲು ಓಡ್ಬೇಡ… ಓಡ್ಬೇಡ…” ಅಪ್ಪ ಕೂಗುತ್ತಲೆ ಇದ್ದ. ಅದಕ್ಕಾಗಿ ನಾನು ಓಡುವುದನ್ನು ನಿಲ್ಲಿಸಲಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಐದನೆಯ ಕಂತು ನಿಮ್ಮ ಓದಿಗೆ

Read More

ಸಾಂಸ್ಕೃತಿಕ ಲೋಕಕ್ಕೆ ವೇದಿಕೆಯಾಗಿದ್ದ ನಗರ…

ಪವರ್ ಹೌಸ್ ಹಿಂಭಾಗವೇ ಶಿವನ ಹಳ್ಳಿ. ಆಗ ಅರವತ್ತರ ದಶಕದಲ್ಲಿ ಒಂದು ಹದಿನೈದು ಅಡಿ ಅಗಲದ ಮಣ್ಣಿನ ರಸ್ತೆ ಇವೆರೆಡರ ಮಧ್ಯೆ ಹಾದು ಹೋಗುತ್ತಿತ್ತು. ಪೂರ್ತಿ ಏರಿಯಾ ರೆವೆನ್ಯೂ ನಿವೇಶನಗಳು. ಅರವತ್ತು ನೂರರ ಸೈಟುಗಳು ಐನೂರು ಆರು ನೂರು ರೂಪಾಯಿ. ಸುಮಾರು ಜನ ನಿವೇಶನ ಕೊಂಡವರು ರೆವೆನ್ಯೂ ಆಸ್ತಿ, ಸೈಟು ರೋಡ್ ಆಗುತ್ತೆ ಅಂತ ಹೆದರಿ ಮಾರಿದರು. ಎಷ್ಟೋ ಜನರಿಗೆ ಈ ರೀತಿ ಆಗಿ ಆಗಿ ಹೆದರಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐದನೆಯ ಕಂತು ನಿಮ್ಮ ಓದಿಗೆ

Read More

ಬಾರ್ಡೋಲಿಯ ಸರ್ದಾರರ ಬ್ಯಾರಿಸ್ಟರ್ ದಿನಗಳು

ಹೈಸ್ಕೂಲಿನಲ್ಲಿ ಕೋಲಿನಿಂದ ಯಾವಾಗಲೂ ಮಕ್ಕಳನ್ನು ವಿಪರೀತ ಹೊಡೆಯುತ್ತಿದ್ದ, ವಿದ್ಯಾರ್ಥಿಗಳಿಗೆ ದೊಡ್ಡ ದಂಡ ವಿಧಿಸುತ್ತಿದ್ದ ಶಿಕ್ಷಕರೊಬ್ಬರ ವರ್ತನೆಯನ್ನು ಪ್ರತಿಭಟಿಸಿ ಗಲಾಟೆ ಮಾಡಿದ್ದರು. ಸಹವಿದ್ಯಾರ್ಥಿಗಳನ್ನು ಸಂಘಟಿಸಿ ತರಗತಿ ಬಹಿಷ್ಕರಿಸಿದ್ದರು. ಪಟೇಲರು ಸಂಘಟಿಸಿದ ಶಾಲಾದಿನಗಳ ಮೊದಲ ಮುಷ್ಕರ ಮೂರನೆಯ ದಿನಕ್ಕೆ ಕಾಲಿಟ್ಟಾಗ, ಹುಡುಗನ ನಾಯಕತ್ವ ಮತ್ತು ಸಂಘಟನೆಯನ್ನು ಗುರುತಿಸಿದ ಪ್ರಾಂಶುಪಾಲರು ಮಧ್ಯ ಪ್ರವೇಶಿಸಿ, ವಿದ್ಯಾರ್ಥಿಗಳನ್ನು ಮುಂದೆಂದೂ ಆ ಅಧ್ಯಾಪಕರು ಕಟುವಾಗಿ ಶಿಕ್ಷಿಸದಿರುವ ಆಶ್ವಾಸನೆ ನೀಡಿದರು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಸೀರೆಯ ಸೆರಗಿನಲ್ಲಿ ಅನ್ನ-ಸಾರು….!

ಹೊಸಪೇಟೆಯ ಬಡತನ ನನ್ನನ್ನು ದಿಗಿಲು ಬಡಿಸಿತು. ಬೆಳಗಿನ ನಾಷ್ಟಾ ಮತ್ತು ಮಧ್ಯಾಹ್ನದ ಊಟದ ವೇಳೆ, ತಂತಿಬೇಲಿಯ ಆಚೆ ಬಡವರು ಅನ್ನಕ್ಕಾಗಿ ಕಾಯುತ್ತಿದ್ದರು. ನಮಗೆ ಇಲ್ಲಿ ಬೇಕಾದಷ್ಟು ಆಹಾರ ನೀಡುತ್ತಿದ್ದರು. ನನ್ನ ಕೆಲವರು ಗೆಳೆಯರಿಗೆ ಆ ನಿರ್ಗತಿಕರ ಬಗ್ಗೆ ತಿಳಿಸಿ ಒಂದು ಯೋಜನೆ ರೂಪಿಸಿದೆ. ನಾವೆಲ್ಲ ಹೆಚ್ಚಿಗೆ ಅನ್ನ ಹಾಕಿಸಿಕೊಳ್ಳುವುದು. ಸ್ವಲ್ಪ ತಿಂದ ಹಾಗೆ ಮಾಡಿ ಅವರ ಬಳಿ ಹೋಗುವುದು. ಆ ಬಡ ಹೆಣ್ಣುಮಕ್ಕಳು ಸೆರಗೊಡ್ಡುವುದು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 62ನೇ ಕಂತು ನಿಮ್ಮ ಓದಿಗೆ.

Read More

ಗಂಟಲೊಳಗಿನ ನಾಣ್ಯ ಮತ್ತು ಆಸೆಯ ಕಣ್ಣು

ಹಟ್ಟಿಯ ಅಂಗಳಕ್ಕೆ ಬಂದವನೆ ಸಡನ್ನಾಗಿ ನಿಂತುಕೊಂಡೆ. ಅಪ್ಪ ಎದುರಿಗೆ ನಿಂತಿದ್ದಾನೆ. ಭೀಮನ ಗದೆಯಂತ ಕೋಲು ಹಿಡಿದು ತೇಪೆಯ ಅಂಗಿಯ ತೊಟ್ಟು.. ಸಿಟ್ಟಿಗೆ ಮುಖ ನಡುಗುತ್ತಿದೆ… ಕೈಯಲ್ಲಿನ ಕೋಲು ಕುಣಿಯುತ್ತಿದೆ. ನನಗೆ ಎಲ್ಲವೂ ಅರ್ಥವಾಗಿತ್ತು. ಅಪ್ಪನಿಗೆ ನಾನು ಹಣ ತೆಗೆದುಕೊಂಡಿದ್ದು ಗೊತ್ತಾಗಿದೆ. ಪಕ್ಕದಲ್ಲಿ ಅಕ್ಕ ನಿಂತಿದ್ದಳು. ಅವಳ ಮುಖದಲ್ಲಿ ನಗು ನೋಡಿ ಅರ್ಥವಾಯಿತು. ಓ.. ನಾನು ಬೆಳಿಗ್ಗೆ ತೆಗೆದುಕೊಳ್ಳುವಾಗ ಇವಳು ನೋಡಿರಬೇಕು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ