Advertisement

Category: ಸರಣಿ

ಮರೆಯಲಾಗದ ಸಾವಿನ ನೋವು…

ಈ ದಾರುಣ ಸಾವಿನ ಪ್ರಕರಣದ ನಂತರ ಸುಮಾರು ದಿವಸ ನಮಗೆ ಇಡೀ ಪ್ರಪಂಚ ಖಾಲಿ ಖಾಲಿ ಅನಿಸಿತ್ತು. ಈ ಹುಡುಗರ ಸಂಪರ್ಕ ಹೆಚ್ಚಿದ್ದ ಮನೆಯವರ ಪಾಡು ಯಾರಿಗೂ ಬೇಡ. ಮಕ್ಕಳನ್ನು ಈ ದುಃಖದ ಮಡುವಿನಿಂದ ಆಚೆ ಸೆಳೆಯಲು ಕೆಲವರು ಅವರ ಮಕ್ಕಳು ಮತ್ತು ಅವರ ಸ್ನೇಹಿತರನ್ನು ದೂರದ ಊರಿಗೆ ಕಳಿಸಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಾಲ್ಕನೇ ಕಂತು ನಿಮ್ಮ ಓದಿಗೆ

Read More

ಪ್ರಬಂಧಕಾರನಿಗೆ ಉಪದೇಶಾಮೃತ

ಪ್ರಾಮಾಣಿಕವಾದದ್ದಾಗಲೀ, ಯಥೋಚಿತವಾದದ್ದಾಗಲೀ, ದುರುದ್ದೇಶಪೂರ್ವಕವಾದದ್ದಾಗಲೀ ಉಪದೇಶವೆಂಬುದು ಉಪದೇಶವೇ! ಈ ಜಗತ್ತಿನಲ್ಲಿ ಉಪದೇಶಗಳಿಂದ ಆಗಿರುವಷ್ಟು ಹಾವಳಿ ಇನ್ನು ಯಾವುದರಿಂದಲೂ ಆಗಿಲ್ಲ. ಎಲ್ಲ ಬಣ್ಣದ, ಎಲ್ಲ ನೆರಳಿನ, ಎಲ್ಲ ಧರ್ಮದ, ಎಲ್ಲ ವಿತಂಡವಾದದ ಸಕಲ ರೀತಿಯ ಆಧ್ಯಾತ್ಮಿಕ, ಸಾಂಸ್ಕೃತಿಕ ಉಪದೇಶಗಳಿಂದ ಈ ಜಗತ್ತು ನಲುಗಿ ನಲುಗಿ ಬಸವಳಿದುಹೋಗಿದೆ. ಈಗಾಗಲೇ ಸತ್ಯವನ್ನು ಕಂಡಾಗಿದೆ, ಹೇಳಿಯೂ ಆಗಿದೆ ಎಂಬ ಬಾಲಿಶ ಧೋರಣೆಯಿಂದ ಕೊನೆಗೂ ನಾನು ಒಂದು ಮಾತು ಹೇಳುತ್ತೇನೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಕೊನೆಯ ಪ್ರಬಂಧ ನಿಮ್ಮ ಓದಿಗೆ

Read More

ಇಲ್ಲಿದ್ದಾನೆ… ನೀರಿನಲ್ಲಿ ಹೆಸರು ಕೆತ್ತಲಾದವನು

ಸಹೋದರನನ್ನು ಕಳೆದುಕೊಂಡ ಶೋಕ ದುಮ್ಮಾನ ಒಂದು ಕಡೆ, ಹೊಸ ಸ್ನೇಹ ಪ್ರೇಮಾಂಕುರಗಳ ಜೀವಸೆಲೆ ಇನ್ನೊಂದೆಡೆ, ಅವನ ಕವಿತೆಗಳು ಆ ಇಡೀ ವರ್ಷ ನೋವು ನಲಿವುಗಳ, ಖಿನ್ನತೆ ಉತ್ಸಾಹಗಳ ಉಯ್ಯಾಲೆಯಲ್ಲಿ ತೂಗಿ ತೇಲಿದವು. ವಾಸ್ತವದಲ್ಲಿ ಹರುಷ ಹಾಗು ವ್ಯಥೆಗಳು ಜೊತೆಜೊತೆಗೆ ಬದುಕಿ ಸಾಗುವುದನ್ನು ಪ್ರದರ್ಶಿಸಿದವು. ಬೇರೆಬೇರೆ ವಸ್ತುಗಳ ಪದ್ಯಗಳನ್ನು ಬೇರೆಬೇರೆ ಛಂಧಸ್ಸಿನಲ್ಲಿ ಬರೆಯುವ ಕೌಶಲ ಆತನಿಗಿತ್ತು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಕವಿ ಜಾನ್‌ ಕೀಟ್ಸ್‌ ಕುರಿತ ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ವಿದ್ಯಾರ್ಥಿಗಳ ಓದಿಗೆ ಆಸರೆಯಾಗುತ್ತಿದ್ದ ಮಹಲುಗಳು…

ನಾನಿದ್ದಲ್ಲಿಂದ ಅಲ್ಲಿಗೆ ಹೋಗಲು 10 ನಿಮಿಷ ಬೇಕಿತ್ತು. ಅಲ್ಲಿಗೇ ಹೊರಟೆ. ‘ಮನೆಯಲ್ಲಿ ಎಲ್ಲರೂ ಕೂಡಿ ತಿನ್ನುವುದು ಒಳ್ಳೆಯದು’ ಎಂದು ಒಳತೋಟಿ ಹೇಳುತ್ತಿತ್ತು. ಆದರೆ ನಾನು ಕೇಳುವ ಪರಿಸ್ಥಿತಿಯಲ್ಲಿರಲಿಲ್ಲ. ಹೋಗಿ ಒಂದು ಕಡೆ ಹುಲ್ಲುಹಾಸಿನ ಮೇಲೆ ಕುಳಿತು ಸ್ವಲ್ಪ ತಿನ್ನುವುದರೊಳಗಾಗಿ ಗಾರ್ಡ್ ಬಂದು ‘ಎಂಟು ಗಂಟೆ ಆಗಿದೆ’ ಎಂದು ಸೀಟಿ ಹೊಡೆದು ಎಚ್ಚರಿಸಿ ಹೊರಗೆ ಹೋಗಲು ಸೂಚಿಸಿದ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಇತರೆಯವರು ಮತ್ತು ನಾವುಗಳು…

ಇತರೆಯವರಿಗೆ ಯಾವತ್ತೂ ನಮ್ಮಷ್ಟು ಸೂಕ್ಷ್ಮತೆ, ಅಭಿರುಚಿ, ಸಾಮರ್ಥ್ಯ ಇದೆಯೆಂದು ಯಾವ ಜಾತಿಯವರೂ ಒಪ್ಪುವುದಿಲ್ಲ. ಮೇಲು ಮತ್ತು ಕೀಳು ಜಾತಿಗಳಲ್ಲಿರುವ ತುದಿ ನಿಲುವಿನ ಮಂದಿ ಮಾತ್ರವಲ್ಲ, ಈ ಎರಡು ತುದಿ-ತುದಿಗಳ ನಡುವೆ ಇರುವ ಸಾವಿರಾರು ಜಾತಿಗಳಲ್ಲಿ ಪ್ರತಿಯೊಂದು ಜಾತಿಯವರಿಗೂ “ಇತರೆ”ಯವರ ಅಗತ್ಯವಿದೆ – ದ್ವೇಷಿಸಲು, ವಿನಾಶ ಬಯಸಲು, ಭ್ರಮಾಲೋಕದಲ್ಲಿ ಬದುಕಲು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹದಿಮೂರನೆಯ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ