Advertisement

Category: ಸರಣಿ

ವಚನದ ಹಾದಿಗೆ ಸೆಳೆದ ಫ.ಗು. ಹಳಕಟ್ಟಿಯವರು…

ಈ ನೆನಪು ಏಕೆ ಉಳಿದಿದೆ ಎಂದರೆ, ಜನ ಈ ಬಡ ವಯೋವೃದ್ಧರ ಕಾಲಿಗೆ ಏಕೆ ಬೀಳುತ್ತಾರೆ ಎಂಬ ಪ್ರಶ್ನೆ ನನ್ನನ್ನು ಕಾಡುತ್ತಿತ್ತು. ಬ್ಯಾಂಕಿಗೆ ಭೇಟಿ ಕೊಡಬೇಕಾದ ಪ್ರಸಂಗವಿದ್ದಾಗ ಹಳಕಟ್ಟಿಯವರು ಆ ಬೃಹತ್ ದೇವಾಲಯದ ಮುಂದೆ ನಿಧಾನವಾಗಿ ಹಾಯ್ದು ಬ್ಯಾಂಕ್ ಕಚೇರಿಗೆ ಹೋಗುವ ಸಂದರ್ಭದಲ್ಲಿ ಹೆಣ್ಣುಮಕ್ಕಳು ಮತ್ತು ಪುರುಷರು ಅವರ ಕಾಲುಮುಟ್ಟಿ ನಮಸ್ಕಾರ ಮಾಡುತ್ತಿದ್ದರು.
ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿಯ ಇಪ್ಪತ್ತೊಂಭತ್ತನೆಯ ಕಂತು

Read More

ನರಭಕ್ಷಕ ಹೆಜ್ಜೆಗಳ ಸಪ್ಪಳ

ಇವನೇನಾ ಆ ಸಾಹೇಬ… ಕುದುರೆ ಗಾಡಿಯ ಮೇಲೆ ಬಂದು ದಿಕ್ಕೆಟ್ಟವರಿಗೆ ಹೊಸ ಬಟ್ಟೆ ದಾನ ಮಾಡುತ್ತಿದ್ದವನು ಎನಿಸಿ ಅಚ್ಚರಿಗೊಂಡೆ. ಆ ಕಾಲಕ್ಕೇ ಆತ ವಿಪರೀತ ಲಂಚಕೋರನಾಗಿ ಹಲವು ಬಾರಿ ಸಸ್ಪೆಂಡ್ ಆಗಿದ್ದ. ಡಿಸ್‌ಮಿಸ್‌ ಒಂದೇ ಬಾಕಿ ಇದ್ದದ್ದು. ಆ ಮನೆಯೂ ಅವನದಾಗಿರಲಿಲ್ಲ. ಬಾಡಿಗೆ ಮನೆ ಅದು. ಅದರ ಅಳತೆಯೊ ಹತ್ತು ಬೈ ಹತ್ತು ಅಡಿ ಮಾತ್ರ. ಮೇಲೆ ತಗಡು ಹಾಸಿದ್ರು. ಸಾಲಾಗಿ ಅದೇ ತರದ ಇನ್ನೂ ನಾಲ್ಕು ಮನೆಗಳಿದ್ದವು.
ಮೊಗಳ್ಳಿ ಗಣೇಶ್ ಬರೆಯುವ ಸರಣಿ

Read More

ಔಚಿತ್ಯ ಅಂದ್ರೆ ಬೇಸಿಕ್ ರೂಲ್ಸ್ : ಎಮ್ ಎಲ್ ಭಟ್

ಯಕ್ಷಗಾನ ಪ್ರದರ್ಶನವೊಂದರಲ್ಲಿ ಪೂರ್ವರಂಗವು ಕಲಿಕೆಗಾಗಿ ಇರುವ ಅವಕಾಶ. ತೆಂಕು ತಿಟ್ಟಿನಲ್ಲಿ ಅದನ್ನು ಇನ್ನೂ ಉಳಿಸಿಕೊಳ್ಳಲಾಗಿದೆ. ಬಡಗು ತಿಟ್ಟಿನಲ್ಲಿಯೂ ತಕ್ಕಮಟ್ಟಿಗಾದರೂ ಪೂರ್ವರಂಗವನ್ನು ಉಳಿಸಿಕೊಳ್ಳಬೇಕು ಎಂದು ಹೇಳುವ ಎಂ.ಎಲ್. ಭಟ್ ಅವರು, ಯಕ್ಷಗಾನದ ಜೊತೆಗೆ ದೀರ್ಘವಾದ ನಂಟು ಹೊಂದಿದವರು. ಕೃತಿ. ಆರ್. ಪುರಪ್ಪೇಮನೆ ಅವರು ಯಕ್ಷಾರ್ಥ ಚಿಂತಾಮಣಿ ಸರಣಿಯಲ್ಲಿ ಅವರೊಡನೆ ನಡೆಸಿದ ಮಾತುಕತೆಯನ್ನು ಬರಹರೂಪಕ್ಕಿಳಿಸಿದ್ದಾರೆ.

Read More

ಸಂತೋಷ ಪಡುತ್ತಾ ಕಲಿಯುವುದೂ ಸಾಧ್ಯ

ಬೇಸಿಗೆ ರಜೆಯ  ಕುರಿತು ಅನೇಕ ಅಭಿಪ್ರಾಯಗಳಿವೆ.  ವರ್ಷ ಪೂರ್ತಿ ಬಿಡುವಿಲ್ಲದೇ ಪಾಠ ಪ್ರವಚನಗಳು ನಡೆದು, ಕೊನೆಗೆ ಪರೀಕ್ಷೆಗಳು ಬರುತ್ತವೆ, ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಗಲಿಸಿದರೆ ಮಾತ್ರ ಮಗು ಮುಂದಿನ ಹಂತಕ್ಕೆ ಪ್ರವೇಶ ಪಡೆಯುತ್ತದೆ. ಅದೇನೇ ಇರಲಿ, ರಜೆಯ ಖುಷಿಯೇ ಶಾಲೆಯೊಳಗೇಕೆ ಬರಬಾರದು ಎಂದು ಅಚ್ಚರಿಪಡುತ್ತಾರೆ ಅರವಿಂದ ಕುಡ್ಲ. ಗಣಿತ ಮೇಷ್ಟರ ಶಾಲಾ ಡೈರಿಯಲ್ಲಿ ಹೊಸ ಬರಹ  ಇಲ್ಲಿದೆ. 

Read More

ಕ್ರಿಯಾಶೀಲ ಸಂಘಟನೆಗಳು ಮತ್ತು ಆಗ್ರಹಗಳು

ಗಂಟಿಚೋರರ ಸಂಘಟನೆಗಳು ಆಯಾ ಭಾಗದ ಸಮಸ್ಯೆಗಳನ್ನು ಗುರುತಿಸುವ ಮತ್ತು ಆ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರುವ ಕೆಲಸ ಮಾಡಬೇಕಿದೆ. ಸಮುದಾಯದ ಸಮಸ್ಯೆಗಳು ಪ್ರದೇಶದಿಂದ ಪ್ರದೇಶಕ್ಕೆ ಭಿನ್ನವಾಗಿರುತ್ತವೆ. ಲಿಂಗದ ನೆಲೆಯಲ್ಲಿ ಮಹಿಳೆಯರ ಸಮಸ್ಯೆಗಳು ಬೇರೆಯೇ ಆಗಿರುತ್ತವೆ. ಗಂಟೀಚೋರರ ಕಥನಗಳು ಸರಣಿಯಲ್ಲಿ ಗಂಟಿಚೋರರ ಸಂಘಟನೆಗಳ ಕುರಿತು ಅರುಣ್ ಜೋಳದ ಕೂಡ್ಲಿಗಿ ಬರೆದ 22ನೆಯ ಕಂತು ಇಂದಿನ ಓದಿಗಾಗಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ