ಪಾತಕಿಯ ಆರ್ತ ಕರೆಯಲ್ಲಿ ಕರುಣೆಯೇ
ಅಪ್ಪನ ನಡವಳಿಕೆ ನಿಗೂಢವಾಗಿತ್ತು. ಎಲ್ಲೂ ಹೋಗ ಕೂಡದು ಎಂದು ಅವ ಕಟ್ಟಪ್ಪಣೆ ವಿಧಿಸಿದ್ದ. ದುಷ್ಟನ ಸಹವಾಸ ಬೇಡ ಎಂದು ಅಪ್ಪ ನಿರ್ಧರಿಸಿರಬಹುದೇ ಎಂದು ಯೋಚಿಸಿದೆ. ಅನುಮಾನವಾಯಿತು. ಅಪ್ಪ ನನ್ನನ್ನು ಕತ್ತಲೆ ಮನೆಯೊಳಗೆ ಕೂಡಿ ಹಾಕಿದ್ದ. ಪಾತಕಿಯ ಬಗ್ಗೆ ಹತ್ತಾರು ಪ್ರಶ್ನೆ ಕೇಳಿದ್ದ. ಅಪ್ಪ ಕೇಳುತ್ತಿದ್ದ ದಾಟಿಗೆ ಹೆದರಿ ಏನೇನೊ ಹೇಳಿದ್ದೆ. ತಾತನ ಹೋಟೆಲಲ್ಲಿ ಜನ ಗಿಜಿಗುಟ್ಟುತ್ತಿದ್ದ ಸದ್ದು ಕೇಳಿಸುತ್ತಿತ್ತು. ತಾತನಿಗೆ ಮೊದಲು ಈ ಸುದ್ದಿ ತಿಳಿಸಬೇಕಿತ್ತು ಎಂದುಕೊಂಡೆ. ಕೈ ಮೀರಿತ್ತು. ಕತೆಗಾರ ಮೊಗಳ್ಳಿ ಗಣೇಶ್ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯ ಬರಹ
Read More
