Advertisement

Category: ಸರಣಿ

ದೈಹಿಕಾಕರ್ಷಣೆಯ ಭಾವ ಪದರಗಳತ್ತ ಚೆಲ್ಲಿದ ಬೆಳಕು

ವಯೋಮಾನವನ್ನು ಪರಿಗಣಿಸದೆ ಗಂಡು ಮತ್ತು ಧಾರ್ಮಿಕ ಮನೋನೆಲೆಯ ಹೆಣ್ಣಿನಲ್ಲಿ ಕಾಮಪ್ರಜ್ಞೆ ಜಾಗೃತಗೊಂಡ ನಂತರ ಅವು ಮುನ್ನಡೆಯುವ ಪರಿಯಲ್ಲಿ ಉಂಟಾಗುವ ಸೂಕ್ಷ್ಮತರ ಭಾವ ಪದರುಗಳನ್ನು ಪ್ರಸ್ತುತಪಡಿಸುವ ಪರಿಕಲ್ಪನೆಯನ್ನು ಚಿತ್ರೀಕರಿಸುವ ಪ್ರಯತ್ನ ಮಾಡಿದ್ದಾಳೆ ʻದ ಹೋಲಿ ಗರ್ಲ್ʼ ಚಿತ್ರದ ನಿರ್ದೇಶಕಿ  ಲುಕ್ರೇಷಿಯಾ ಮಾರ್ಟೆಲ್‌.
ಈ ಚಿತ್ರದ ಕುರಿತು ʻಲೋಕ ಸಿನಿಮಾ ಟಾಕೀಸ್ʼನಲ್ಲಿ ಎ.ಎನ್.ಪ್ರಸನ್ನ ಬರೆದಿದ್ದಾರೆ. 

Read More

ಒಳ್ಳೆಯತನವೇ ಆಸ್ತಿಯಾಗಿದ್ದ ಕಾಲವದು

ಜನರು ಸ್ವಾಭಿಮಾನಿಗಳಾಗಿದ್ದರೆ ಹೊರತು ದುರಭಿಮಾನಿಗಳಾಗಿದ್ದಿಲ್ಲ. ಬೇರೆಯವರ ಘನತೆಯನ್ನು ಹಣ, ಅಂತಸ್ತು ಮತ್ತು ಹುದ್ದೆಗಳಿಂದ ಅಳೆಯುತ್ತಿರಲಿಲ್ಲ. ಮಾನವರಿಗೆ ಒಳ್ಳೆಯತನವೇ ಆಸ್ತಿಯಾಗಿತ್ತು. ಈ ಆಸ್ತಿ ಕಳೆದುಕೊಂಡರೆ ಸತ್ತುಹೋದಂತೆಯೆ ಎಂಬ ಭಾವ ಅವರಿಗಿತ್ತು. ಎಲ್ಲ ಸಮಾಜದವರನ್ನು ಗೌರವಿಸುತ್ತ ಸಾಧ್ಯವಾದ ಕಡೆಗಳಲ್ಲೆಲ್ಲ ಅವರ ಆಚರಣೆಗಳಲ್ಲಿ ಭಾಗವಹಿಸುತ್ತ ಎಲ್ಲರೊಳಗೊಂದಾಗಿ ಬದುಕುತ್ತಿದ್ದರು. ರಂಜಾನ್ ದರ್ಗಾ ಬರೆಯುವ  ಆತ್ಮಕತೆ  ‘ನೆನಪಾದಾಗಲೆಲ್ಲ’ ಸರಣಿಯ 26ನೆಯ ಕಂತು 

Read More

ದಿಗಂತಕ್ಕೆ ಕಿಚ್ಚು ಹಚ್ಚಿದವರು ಯಾರೊ…

ಊರು ಬಾಬಾ ಎಂದು ಕರೆದರೂ ಭಾವನೆಗಳಿಗೆ ಬೀಗ ಹಾಕುತ್ತಿದ್ದೆ. ಕಲ್ಪಿಸಿಕೊಳ್ಳುವ ಊರೇ ಚೆಂದ. ಅಲ್ಲಿ ಆ ನರಕ ಇನ್ನೂ ಹಾಗೇ ಇತ್ತು. ದಿನದಿಂದ ದಿನಕ್ಕೆ ದ್ವಿಗುಣವಾಗುತ್ತಿತ್ತು. ಆ ನರಕದ ಇಂಚಿಂಚೂ ನನ್ನ ಕಣ್ಣಲ್ಲಿ ಆತ್ಮದಲ್ಲಿ ಯಾವತ್ತೂ ಫಲಿಸುತ್ತಲೇ ಇದ್ದವು. ಮರೆಯಲಾರೆ ಊರುಕೇರಿಯ; ಸತ್ತವರ ನೆರಳ…ಅಪ್ಪನ ಎರಡನೇ ಹೆಂಡತಿಯ ಹೆಸರದು ಮಾದೇವಿ. ಮಾದೇಶ್ವರ ಒಕ್ಕಲಿನ ಮನೆತನದವಳು.
ಮೊಗಳ್ಳಿ ಗಣೇಶ್‍ ಬರೆಯುವ ನನ್ನ ಅನಂತ ಅಸ್ಪೃಶ್ಯ ಆಕಾಶ ಸರಣಿಯ ಹದಿನೇಳನೆಯ ಕಂತು

Read More

ಬಲಿಪ ಗಾನಮೀಮಾಂಸೆ

ಯಕ್ಷಗಾನ ಪದಗಳ ಛಂದೋವೈವಿಧ್ಯವನ್ನು ಕಂಡಾಗ ಮತ್ತು ಅದರಂತೆ ಹಾಡಿದಾಗ ವಾದಕನಲ್ಲಿ ಪೂರಕವಾದ ಮನೋಧರ್ಮ ಬೆಳೆಯುತ್ತದೆ.  ಬಲಿಪರ ಗಾನದಲ್ಲಿ ಇದನ್ನು ಕಾಣಬಹುದು. ಹಾಡುವ ತಾಳ ಒಂದೇ ಆದರೂ ಹಾಡಿನ ಆಕಾರ ತುಂಬಾ ವಿಭಿನ್ನವಾಗಿ ಇರುತ್ತದೆ. ಹಾಡು ಕಟ್ಟಲ್ಪಟ್ಟ ಛಂದಸ್ಸು ಮತ್ತು ಸಾಹಿತ್ಯದಿಂದಾಗಿ ಈ ರೀತಿಯ ವ್ಯತ್ಯಾಸವನ್ನು ಹಾಡಿನಲ್ಲಿ ಬಲಿಪರು ಕಾಣಿಸುತ್ತಾರೆ. ಬಲಿಪರು ಬದಲಾವಣೆಯ ಪರ್ವದಲ್ಲಿ ತನ್ನತನವನ್ನ ಪರಂಪರೆಯನ್ನು ಕಾಪಿಟ್ಟುಕೊಂಡ ಧೀಮಂತ ವ್ಯಕ್ತಿಮಾತ್ರವಲ್ಲ ಸಾಂಸ್ಕೃತಿಕವಾಗಿ ಇವರ ಈ ಕೊಡುಗೆ ಬಲು ಮೌಲಿಕವಾದದ್ದು.  ‘ಬಲಿಪಮಾರ್ಗ’ ಸರಣಿಯಲ್ಲಿ ಕೃಷ್ಣ ಪ್ರಕಾಶ್‍ ಉಳಿತ್ತಾಯ ಲೇಖನ

Read More

ಸಮುದಾಯ ಸಂಘಟನೆ

ಶಿರಹಟ್ಟಿ ತಾಲೂಕು ಬಾಲೆಹೊಸೂರಲ್ಲಿ ಸವರ್ಣೀಯರ ಗಲಬೆಯಲ್ಲಿ ಮಹಾಂತಪ್ಪ ಹನುಮಂತಪ್ಪ ಗುಡಗೇರಿ ಎನ್ನುವವರು ಕೊಲೆಯಾದರು. ಈ ಘಟನೆಯು ಇಡೀ ಗಂಟಿಚೋರ್ ಸಮುದಾಯವನ್ನು ಎಚ್ಚರಿಸಿತು. ನಾವು ಮೌನವಾಗಿದ್ದರೆ ಮೇಲುಜಾತಿಗಳ ದಬ್ಬಾಳಿಕೆ ಮತ್ತೆ ಮತ್ತೆ ನಡೆಯುತ್ತದೆ ಎಂದು ಎಲ್ಲರೂ ಒಟ್ಟಾದರು. ಮೊದಲ ಬಾರಿಗೆ ಉತ್ತರ ಕರ್ನಾಟಕದಲ್ಲಿರುವ ಎಲ್ಲಾ ಗಂಟಿಚೋರರು ಒಂದಾದರು. ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯಲ್ಲಿ ಹೊಸ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ