Advertisement

Category: ಸರಣಿ

ಇಲ್ಲದ ಸಲ್ಲದ ಭ್ರಮೆಗಳು ಮತ್ತು ಸ್ವಯಂ ಚಿಕಿತ್ಸೆ ತಂದೊಡ್ಡುವ ಆಪತ್ತುಗಳು

ಟಿವಿಯಲ್ಲಿ ಕೆಲವು ಖಾಯಿಲೆಯ ಕುರಿತಾಗಿ ಬರುವ ಮಾತುಗಳನ್ನು, ಪೇಪರಿನಲ್ಲಿ ಬರುವ ವಿಷಯಗಳನ್ನು ಓದಿ ಮತ್ತು ಗೂಗಲ್ ಸರ್ಚ್‌ನಲ್ಲಿ ಬರುವ ವಿವರಗಳನ್ನು ನೋಡಿಕೊಂಡು ತಮಗೆ ಆ ಕಾಯಿಲೆ ಇದೆ ಮತ್ತು ಈ ರೋಗ ಇದೆ ಎಂದು ತಪ್ಪಾಗಿ ನಿಶ್ಚಯಿಸಿಬಿಡುವ ಬೃಹಸ್ಪತಿಗಳು ಕೂಡ ನಮ್ಮಲ್ಲಿ ಇದ್ದಾರೆ.  ಅಷ್ಟೇ ಅಲ್ಲ, ಕೆಲವೊಮ್ಮೆ ಕಾಯಿಲೆಗಳಿಗೆ ಸ್ವಯಂ ಔಷಧಿ ಸೇವಿಸುವ ಪರಿಪಾಠ  ಇತ್ತೀಚೆಗೆ ಹೆಚ್ಚಾಗಿದೆ. ‘ನೆನಪುಗಳ ಮೆರವಣಿಗೆ’ ಸರಣಿಯಲ್ಲಿ  ಡಾ. ಕೆ.ಬಿ. ಸೂರ್ಯಕುಮಾರ್ ಬರಹ 

Read More

ನನ್ನನ್ನು ಹುಡುಕಿಕೊಳ್ಳುವ ದಾರಿಯಲ್ಲಿ ಸಿಕ್ಕ ಹೊಳಹುಗಳು

ಕನಕ ದಾಸರು “ನಾನು ಹೋದರೆ ಹೋದೇನು” ಎಂದಾಗ, ಅವರೆಂದದ್ದು ಸತ್ತ ನಂತರ ಸ್ವರ್ಗ ಸೇರುವ ಮಾತಲ್ಲ – ಮಕ್ಕಳಿಗಾಗಿ ಆ ಕತೆಯನ್ನು ನಾವು ಹೇಳಿದರೂ. ಅವರೆಂದದ್ದು ಪೂರ್ಣ ಧ್ಯಾನದಲ್ಲಿ ತೊಡಗಿಕೊಂಡಾಗ ಈ “ನಾನು” ಎಂಬ ಭಾವ “ಹೋಗುವ” ವಿಷಯ. ಆಸಕ್ತಿಕರ ವಿಷಯವೆಂದರೆ, ಆಧುನಿಕ ನ್ಯೂರೋಸೈನ್ಸ್ ಸಹ ಅದನ್ನೇ ಹೇಳುತ್ತಿದೆ. ಧ್ಯಾನದಲ್ಲಿ ತೊಡಗಿಕೊಂಡವರ ಮಿದುಳನ್ನು ಪರಿಶೀಲಿಸಿದಾಗ, ಮಿದುಳಿನ “ನಾನು ಕೇಂದ್ರ”ಗಳು ಸ್ಥಬ್ಢವಾಗುವುದನ್ನು ಗಮನಿಸಿದ್ದಾರೆ.  ಶೇಷಾದ್ರಿ ಗಂಜೂರು ಬರೆದ ಲೇಖನ..

Read More

ಗಂಟಿಚೋರರೇ ನೆನಪಿಟ್ಟುಕೊಂಡ ಕಥನಗಳಲ್ಲಿದೆ ಚರಿತ್ರೆ

ಸೇಟ್‌ಜೀ ಒಬ್ಬರು ಬೆಂಗಳೂರಿನಿಂದ ಮುಂಬೈಗೆ ಹೆಚ್ಚುವರಿ ಗೋಲ್ಡ್ ಬಿಸ್ಕೆಟ್ ಸಾಗಿಸುವ ಮಾಹಿತಿ ಸಂಗ್ರಹಿಸಿ ಪ್ಲಾನ್ ಮಾಡಿದಂತೆ ಅವರೆಲ್ಲ ಸೇರಿ ‘ರಾಬರಿ’ ಮಾಡಿದರು. ಎಲ್ಲವೂ ಪ್ಲಾನ್ ಪ್ರಕಾರವೇ ನಡೆಯಿತು, ಆದರೆ ತಪ್ಪಿಸಿಕೊಳ್ಳುವಾಗ ಈ ಟೀಮಿನ ಇಬ್ಬರು ಸಿಕ್ಕಿಹಾಕಿಕೊಂಡರು.  ಮರುದಿನ ದೊಡ್ಡ ಸುದ್ದಿಯಾಯಿತು. ಸಿಕ್ಕಿಹಾಕಿಕೊಂಡ ಸದಸ್ಯರು ಕಳ್ಳತನದ ಕುರಿತು ಬಾಯಿಬಿಡಲಿಲ್ಲ. ಆಗ ಪೊಲೀಸರೊಂದು ಉಪಾಯ ಮಾಡಿ, ಬಂಧಿತರನ್ನು ಬಿಡುಗಡೆ ಮಾಡಲು ನಿರ್ಧರಿಸಿದರು. ಮುಂದೇನಾಯಿತು ?
‘ಗಂಟಿಚೋರರ ಕಥನಗಳು’ ಸರಣಿಯಲ್ಲಿ ಡಾ.ಅರುಣ್ ಜೋಳದ ಕೂಡ್ಲಿಗಿ ಬರಹ. 

Read More

‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಯೋಗೀಂದ್ರ ಮರವಂತೆ ಸರಣಿ ಶುರು

ಇಂದಿನ ಲಂಡನ್ನಿನ ವೈಶಿಷ್ಟ್ಯವನ್ನು ವಲಸಿಗರ ಕಣ್ಣಲ್ಲಿ ಸರಳವಾಗಿ ವ್ಯಾಖ್ಯಾನಿಸುವುದಾದರೆ, ಬ್ರಿಟಿಷರಲ್ಲದ ಬಿಳಿಯರಲ್ಲದ ಜನರು ಅತ್ಯಂತ ವೇಗವಾಗಿ,  ಹೆಚ್ಚೇನೂ ಅಡೆತಡೆ ಇಲ್ಲದೆ ಸಾಂಸ್ಕೃತಿಕವಾಗಿ ಸಾಮಾಜಿಕವಾಗಿ ಸ್ವೀಕೃತರಾಗುವ ತಾಣ  ಎನ್ನಬಹುದು.  ಹೀಗೆ ಲಂಡನ್ ನಗರದ ಆದಿಪುರಾಣದೊಂದಿಗೆ ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಎಂಬ ಹೊಸ ಸರಣಿಯನ್ನು ಆರಂಭಿಸಿದ್ದಾರೆ ಲೇಖಕ ಯೋಗೀಂದ್ರ ಮರವಂತೆ.

Read More

ನೆರಳ ಅಲೆಗಳಲ್ಲಿ ಇರುಳ ಕಳೆದೆ

ಒಂದು ಕಾಲಕ್ಕೆ ಅಜ್ಜಿ ಮನೆಗೆ ಹೋಗುವುದೆಂದರೆ ಸ್ವರ್ಗ ಸಿಕ್ಕಂತಾಗುತ್ತಿತ್ತು. ಅಪ್ಪನ ಪರಾಕ್ರಮ ಒಂದೆರಡಲ್ಲ! ಆಗ ಕಾಲು ನಡಿಗೆಯ ದಾರಿ. ಅದೇ ಸುಖ. ತೋಟ ತುಡಿಕೆಯ ಹಣ್ಣು ಹಂಪಲು ತಿಂದು ಹೊಳೆ ದಂಡೆಯಲ್ಲಿ ಸಾಗುವಾಗ ದಣಿವೇ ಇರಲಿಲ್ಲ. ಆ ಹೆಗಲಿನ ರೇಡಿಯೊ ಏನೇನೊ ಹಾಡಿ ಮಾತಾಡುತಿತ್ತು. ಅದರತ್ತ ನನಗೆ ಗಮನವಿರಲಿಲ್ಲ. ಅಪ್ಪನಿಗೆ ಅದೊಂದು ದೊಡ್ಡಸ್ತಿಕೆಯ ತೋರಿಕೆ. ಅಲ್ಲಲ್ಲಿ ಸಿಗುತ್ತಿದ್ದ ಊರುಗಳಲ್ಲಿ ಜನ ನಮ್ಮನ್ನು ಬೆರಗಾಗಿ ನೋಡುತ್ತಿದ್ದರು. ಆ ಕಾಲಕ್ಕೆ ರೇಡಿಯೊ ಶ್ರೀಮಂತಿಕೆಯ ಸಂಕೇತವಾಗಿತ್ತು.
ಮೊಗಳ್ಳಿ ಗಣೇಶ್ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯ ನಾಲ್ಕನೆಯ ಕಂತು

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ