Advertisement

Category: ಸರಣಿ

ನರಕದಲ್ಲಿ ಕ್ಷಣ ಬೆರಳದ್ದಿ ಬಂದಿದ್ದೆ

ನನ್ನ ಇತಿ ಮಿತಿಯಲ್ಲಿ ಅವುಗಳಲ್ಲಿ ಬೇಕಾದವನ್ನು ಆಯ್ದುಕೊಂಡೆ. ಬರೆವ ಬಣ್ಣಗಳು ಆಗಲೇ ಹೈಸ್ಕೂಲು, ಪಿಯು ಕಾಲೇಜಿನಲ್ಲೆ ಅಂಟಿಕೊಂಡಿದ್ದವು ಎಂದು ಹೇಳಿದ್ದೆ. ಲೈಬ್ರರಿಯ ತರಾವರಿ ಗ್ರಂಥಗಳ ಬೆಟ್ಟ ಕಂಡ ಕೂಡಲೆ ಬರೆಯುವುದನ್ನೆ ಮರೆತುಬಿಟ್ಟಿದ್ದೆ. ಹಾದಿ ಬೀದಿಯಲ್ಲಿ ಅಲೆವಾಗ ಎಷ್ಟೊಂದು ಚೆಲುವೆಯರ ಕಂಡೆ; ನಗರದ ಮೂಲೆ ಮೂಲೆಯ ನರಕವ ಕಂಡೆ…
ಮೊಗಳ್ಳಿ ಗಣೇಶ್ ಬರೆಯುವ ಆತ್ಮಕತೆ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿ

Read More

ಬೆಂಕಿಯಲ್ಲಿ ಅರಳಿದ `ಹೂ’ “ಗೋದಾವರಿ ಗಂಟಿಚೋರ”

ಗಂಟಿಚೋರ ಸಮುದಾಯವನ್ನು ಬ್ರಿಟೀಶ್ ಆಡಳಿತದಲ್ಲಿ ಕ್ರಿಮಿನಲ್ ಟ್ರೈಬ್ಸ್ ಪಟ್ಟಿಗೆ ಸೇರಿಸಿ ಇವರನ್ನು ನಿಯಂತ್ರಿಸಲು `ಸೆಟ್ಲಮೆಂಟ್’ ಎಂಬ ದೊಡ್ಡ ಜೈಲಲ್ಲಿ ಬಂಧಿಸಿದ್ದರು. ಇವರನ್ನು ಹದ್ದಿನ ಕಣ್ಣಿನಲ್ಲಿ ಕಾವಲು ಕಾಯುತ್ತಾ ಚಿತ್ರ ಹಿಂಸೆಗೆ ಒಳಗುಮಾಡಿದ್ದರು. ಪೌಜುದಾರ, ಪೋಲಿಸರಿಂದ ನಿರಂತರ ಹಿಂಸೆಗೆ ಒಳಗಾದ ಈ ಪುಟ್ಟ ಗಂಟಿಚೋರ ಸಮುದಾಯ ಕಾಲಾನಂತರದಲ್ಲಿ ಯಾರೇ ಕಳ್ಳತನ ಮಾಡಿದರೂ ಇವರನ್ನೇ ಹಿಂಸಿಸುತ್ತಿದ್ದ ಪೋಲಿಸರ ದಬ್ಬಾಳಿಕೆಗೆ ನಲುಗಿತು. ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಸರಣಿ

Read More

ನಿರ್ಭಾಗ್ಯರ ಲಂಡನ್ ನಗರ ಮತ್ತು ನಿರ್ಲಕ್ಷ್ಯಕ್ಕೊಳಗಾದ ಕವಿಮಹಾಶಯ

ಈ ಕಾಲ ವಿಲಿಯಮ್ ಬ್ಲೇಕ್ ನನ್ನು ಆಂಗ್ಲ ಕವಿ, ಚಿತ್ರಕಾರ, ಮುದ್ರಣಕಾರ ಎಂದು ಗೌರವದಿಂದ ನೆನೆಯುತ್ತದೆ. ಬದುಕಿದ್ದಾಗ ವಿಶೇಷವಾದ ಗುರುತು ಪ್ರಸಿದ್ಧಿ ಇಲ್ಲದವನನ್ನು ಈ ಕಾಲ, ಕಾವ್ಯ ಚರಿತ್ರೆಯಲ್ಲಿ ಕ್ರೀಯಾಶೀಲ, ರೋಮ್ಯಾಂಟಿಕ್ ಕಾಲದ ದೃಶ್ಯ ಕಲೆಯನ್ನು ಪ್ರತಿನಿಧಿಸುವವನು ಎಂದೆಲ್ಲ ಸ್ಮರಿಸುತ್ತದೆ. ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಹಾಡುವ ದಾರಿಯಲಿ ಹಿಂದಿರುಗದೆ ಹೋದಾತ….

ವಾರ್ಷಿಕ ಪರೀಕ್ಷೆ ಮುಗಿದ ಕೂಡಲೆ ಮುಂದಿನ ಇಯತ್ತೆಯ ಸೆಕೆಂಡ್ ಹ್ಯಾಂಡ್ ಪುಸ್ತಕಗಳನ್ನು ಅರ್ಧ ಬೆಲೆಗೆ ಖರೀದಿಸುವ ತವಕ ಪ್ರತಿಯೊಬ್ಬ ಬಡ ವಿದ್ಯಾರ್ಥಿಗೆ ಸಾಮಾನ್ಯವಾಗಿತ್ತು.. ನಮ್ಮ ಮುಂದಿನ ಇಯತ್ತೆಯ ವಿದ್ಯಾರ್ಥಿಗಳಲ್ಲಿ ಯಾರು ಚೆನ್ನಾಗಿ ಪುಸ್ತಕಗಳನ್ನು ಇಟ್ಟುಕೊಂಡಿರುತ್ತಾರೆ ಎಂಬುದನ್ನು ನಾವು ಗಮನಿಸುತ್ತಿದ್ದೆವು. ಪರೀಕ್ಷೆ ಮುಗಿದ ಕೂಡಲೆ ಅವರ ಮನೆಗೆ ಹೋಗಿ ಪುಸ್ತಕಗಳ ಖರೀದಿಗೂ ಸಮಯ ಮೀಸಲಿಡಬೇಕಿತ್ತು. ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿಯ ಇಪ್ಪತ್ತೇಳನೆಯ ಕಂತು

Read More

ಮೂಡಿದ್ದವು ತರಾವರಿ ತಾರೆಗಳು

ಆ ರಾತ್ರಿ ನಾವು ದಲಿತ ಹುಡುಗರು ಪ್ರತಿಭಟನೆಯ ಭಾಗವಾಗಿ ಅಡುಗೆ ಮನೆಗೆ ಬೀಗ ಹಾಕಿದ್ದೆವು. ಹಾಗೇಯೇ ಅಂಬೇಡ್ಕರ್‌ಗೆ ಆದ ಅಪಮಾನದಿಂದ ನೊಂದು ಉಪವಾಸ ಆಚರಿಸುತ್ತೇವೆ ಎಂದು ಸ್ವಯಂ ದಂಡಿಸಿಕೊಂಡಿದ್ದೆವು. ಇಡೀ ಹಾಸ್ಟೆಲ್ ಬಿಕೊ ಎನ್ನುತ್ತಿತ್ತು. ನಾಲ್ವಡಿ ಅವರ ಕಾಲದ ತಳದ ಹಳೆಯ ಬಿಲ್ಡಿಂಗಿನಲ್ಲಿ ನಮಗೆ ರೂಮುಗಳು ಪ್ರತ್ಯೇಕವಾಗಿದ್ದವು. ಹೊಸ ಕಟ್ಟಡದಲ್ಲಿ ಅವರಿಗೇ ಮೊದಲು ಆದ್ಯತೆ ಇದ್ದದ್ದು. ಮೊಗಳ್ಳಿ ಗಣೇಶ್ ಬರೆಯುವ ಸರಣಿ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ