Advertisement

Category: ಸರಣಿ

ಅಂಬಾಭವಾನಿಯ ಆರಾಧನೆಯ ದಿನಗಳು

ಪ್ರತಿ ಶುಕ್ರವಾರ ಜನ ಕಿಕ್ಕಿರಿದು ತುಂಬತೊಡಗಿದರು. ನನಗೋ ಶುಕ್ರವಾರ ಬಂದರೆ ಬೇಸರ ಶುರುವಾಗತೊಡಗಿತು. ನನ್ನ ಮತ್ತು ಅಂಬಾಭವಾನಿಯ ಮಧ್ಯದ ಏಕಾಗ್ರತೆಗೆ ಈ ಶಾಂತಿಭಂಗ ಬಹಳ ಕಿರಿಕಿರಿ ಎನಿಸುತ್ತಿತ್ತು. ಎಲ್ಲರೂ ಪ್ರಶ್ನೆ ಕೇಳುತ್ತಿದ್ದಿಲ್ಲ. ಆ ಮುಗ್ಧ ಮಹಿಳೆಯರು ಕುತೂಹಲದಿಂದ ಬರುತ್ತಿದ್ದರೂ ನನ್ನ ಪೂಜೆ ಧ್ಯಾನ ಮುಗಿಯುವ ವರೆಗೂ ತುಟಿಪಿಟಕ್ಕೆನ್ನದೆ ಕುಳಿತುಕೊಳ್ಳುತ್ತಿದ್ದರು. ಆದರೆ ಅವರೆಲ್ಲ ಬಂದು ಕೂಡುವುದೇ ನನಗೆ ಕಿರಿಕಿರಿ ಎನಿಸುತ್ತಿತ್ತು.
ರಂಜಾನ್ ದರ್ಗಾ ಬರೆಯುವ ಸರಣಿ

Read More

ಮೂಕ ನಾಯಕನ ದೇಶ ಯಾವುದು

ರಾಘವೇಂದ್ರಾಯ ನಮಃ ಪತ್ರಿಕೆಯಲ್ಲಿ ಬರೆಯಲು ಆರಂಭಿಸಿದ್ದ ನಮಗೆ ಒಂದಿಷ್ಟು ನಯ ವಿನಯ ಪ್ಯಾಂಟಸಿ ರಮ್ಯತೆ ಇತ್ತು. ನಾವಾಗಿ ನಾವು ‘ದಲಿತ’ ರೂಪಿಸಿದಾಗ ಅಗ್ನಿ ಪರ್ವತದಂತೆ ಮನದೊಳಗೆ ಲಾವಾ ಕುದಿಯುತ್ತಿತ್ತು. ಆ ಮಳವಳ್ಳಿ ಪೈಲ್ವಾನನೂ ಬ್ಲೇಡೇಟಿನ ಚಿಕ್ಕಣ್ಣನೂ ನಮ್ಮ ಬೆನ್ನು ತಟ್ಟಿದ್ದರು. ಬೋರ್ಡಿಗೆ ಹಚ್ಚಿದ ಸಾಯಂಕಾಲದ ಒಳಗೆ ತರಾವರಿ ಕೀಳು ಬಯ್ಗಳಗಳು ಅದೇ ದಲಿತ ಪತ್ರಿಕೆಯ ಮೂಲೆಗಳಲ್ಲೆಲ್ಲ ದಾಖಲಾಗುತ್ತಿದ್ದವು. ಅವನ್ನೆಲ್ಲ ಇಲ್ಲಿ ದಾಖಲಿಸಲಾಗದು. ಮೊಗಳ್ಳಿ ಗಣೇಶ್ ಬರೆಯುವ ಸರಣಿ.

Read More

ಎಲ್ಲ ನಾಡುಗಳ ದುಡಿಮೆಗಾರರೂ ಒಂದಾಗಲಿ ಎಂದವನು

ಜೀವಂತಿಕೆಯಿಂದ ತುಂಬಿ ತುಳುಕುತ್ತಿದ್ದ ಸೊಹೊ ಪ್ರದೇಶ, ಅಪಾಯಕಾರಿ ಅನಾರೋಗ್ಯಕರ ಸ್ಥಳವೂ ಆಗಿತ್ತು. ಸರಾಸರಿ ಹದಿನಾಲ್ಕು ಜನರು ಒಂದೇ ಮನೆಯಲ್ಲಿ ವಾಸಿಸುವಂತಹ ಜನಸಂದಣಿ, ಬಡತನದ ಬೀಡಾಗಿತ್ತು. ಕಾಯಿಲೆಗಳ ಗೂಡಾಗಿತ್ತು. ೧೮೫೪ರಲ್ಲಿ ಈ ಪ್ರದೇಶ ಕಾಲರಾ ಬಾಧೆಯಿಂದ ಬಳಲಿತು. ಸರಿಯಾದ ಕೆಲಸವಿಲ್ಲದ, ಹಣದ ನಿರ್ವಣೆಯಲ್ಲಿ ಚತುರನಲ್ಲದ ಮಾರ್ಕ್ಸ್ ನಿರಂತರವಾಗಿ ಗೆಳೆಯರ ಕೊಡುಗೆಯಲ್ಲಿ ಜೀವನ ಸಾಗಿಸುತ್ತಿದ್ದ. ಆಪ್ತನಾದ ಎಂಗೆಲ್ಸ್, ಬೇಕರಿ, ಹಾಲು, ತರಕಾರಿ, ಚಹಾ ಅಂಗಡಿಯವರ ಬಳಿ ಮಾರ್ಕ್ಸ್ ಮಾಡಿದ ಸಾಲವನ್ನು ತೀರಿಸುತ್ತಿದ್ದ.
ಯೋಗೀಂದ್ರ ಮರವಂತೆ ಬರೆಯುವ ಸರಣಿ

Read More

ಪೋಲಿಸ್ ಕಿ ಬೇಟಿ…

ನಾನು ಎಲ್ಲರ ಮುಖವನ್ನು ಒಂದೊಂದಾಗಿ ನೋಡುತ್ತ ಹೋದೆ. ಎಲ್ಲ ಹೆಂಗಸರೂ ಚೆನ್ನಾಗಿ ತಲೆ ಬಾಚಿ ಕೊಂಡಿದ್ದಾರೆ. ಮುಖಕ್ಕೆ ಪೌಡರು, ಕಣ್ಣಿಗೆ ಸುಖ ಕೊಡುವ ಸೀರೆಗಳು, ಒಂದಿಷ್ಟು ಅಮ್ಮಿ ಕಾಣುವಂಥ ಬ್ಲೌಜುಗಳು, ಕೈತುಂಬ ರಂಗುರಂಗಿನ ಬಳೆಗಳು, ಬಾಯಿತುಂಬ ಎಲೆ ಅಡಿಕೆ. ಜನ ‘ಗಳಸವರುʼ ಎಂದು ಕರೆಯುವುದು ಇವರಿಗೇನೆ ಇರಬಹುದು ಎಂಬ ಗುಮಾನಿ ಶುರುವಾಯಿತು. ಅದೇನೇ ಇದ್ದರೂ ಅವರು ಅಷ್ಟೊಂದು ಸುಖವಾಗಿ ಇದ್ದದ್ದು ನನಗೆ ಹೊಸ ಅನುಭವವನ್ನು ಕೊಡುತ್ತಲಿತ್ತು.
ಹಾಡುಗಳು ಶುರುವಾದವು.
ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿ

Read More

ಬೆದೆಗೆ ಬಂದವಳ ಮೆದುವಾಗಿ ತಳ್ಳಿಬಿಟ್ಟಿದ್ದೆ

ಅವಳು ಬಿಗಿಯಾಗಿ ನನ್ನ ಕೈ ಹಿಡಿದೇ ಇದ್ದಳು. ವಿದಾಯದ ಗಳಿಗೆಯಲ್ಲಿ ಅಮರ ಪ್ರೇಮದ ಮೋಹವೇ…’ನಾಳೆ ಸಿಗುವೆ’ ಎಂದಿದ್ದೆ. ‘ನಿಜವಾಗ್ಲೂ… ನನ್ನ ತಲೆ ಮೇಲೆ ಕೈ ಇಟ್ಟು ಆಣೆ ಮಾಡಿ ಇನ್ನೊಂದ್ಸಲ ಹೇಳಿ’ ಎಂದು ಪ್ರತಿ ಉತ್ತರಕ್ಕೆ ಕಾದಳು. ಕೈ ಹಿಡಿದು ತಲೆ ಮೇಲೆ ಇಟ್ಟುಕೊಂಡಳು. ‘ನಾಳೆ ಅನ್ನೋದು ಕೂಡ ಒಂದು ಸುಳ್ಳು, ಅಂದಾಜು; ಕೇವಲ ನಿರೀಕ್ಷೆ…ಊಹೆ’ ಎಂದೆ.  ‘ಅಷ್ಟೆಲ್ಲ ಬೇಡ. ಸಿಕ್ತೀನಿ; ಸಿಗಲ್ಲಾ ಅನ್ನೊದ್ರಲ್ಲಿ ಯಾವ್ದಾದ್ರು ಒಂದನ್ನ ಹೇಳಿ ಏನೂ ಬೇಜಾರು ಮಾಡ್ಕೋದಿಲ್ಲ’ ಎಂದಳು. ನನ್ನ ಅನಂತ ಅಸ್ಪೃಶ್ಯ ಆಕಾಶ ಸರಣಿಯಲ್ಲಿ ಮೊಗಳ್ಳಿ ಗಣೇಶ್ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ