Advertisement

Category: ಸರಣಿ

ಕತೆಗಳನ್ನು ಕೇಳುತ್ತ ಅರಳುವ ಅವರ ಕಂಗಳು

ಹಿಂದಿನ ದಿನ ಹೇಳಿದ ಕಥೆಯ ಸಣ್ಣ ಸಣ್ಣ ಸಂಗತಿಗಳನ್ನೂ ನೆನಪಿಟ್ಟುಕೊಂಡು ಒಬ್ಬರು ಇನ್ನೊಬ್ಬರಿಗೆ ಹೀಗೆ ಮಾಡು ಎಂದು ನಿರ್ದೇಶನ ಮಾಡುತ್ತಾ ಪಾತ್ರಗಳಾಗಿ ಅಭಿನಯಿಸುವ ಆಟ ಬಹಳ ಸೊಗಸಾಗಿ ನಡೆದಿತ್ತು. ಅವರಲ್ಲಿ ಮೂವರು ಐದು ವರ್ಷ ಆಸುಪಾಸಿನ ಮಕ್ಕಳು. ಅವರಿಗಿನ್ನೂ ಶಾಲೆಯಲ್ಲಿ ಕಲಿಸುವ ಅಕ್ಷರಾಭ್ಯಾಸವೇ ಆಗಿಲ್ಲ. ಆದರೂ ಕಥೆಯನ್ನು ಸೂಕ್ಷ್ಮವಾಗಿ ಕೇಳಿಸಿಕೊಳ್ಳುವ, ಮತ್ತೆ ಅಲ್ಲಿ ಸಂದರ್ಭಕ್ಕೆ ಬೇಕಾದ ಸಂಭಾಷಣೆಯನ್ನು ತಾವೇ ಸೃಷ್ಟಿಸಿಕೊಳ್ಳುವ ಕೌಶಲ ಅವರಿಗಿತ್ತು.
ಅರವಿಂದ ಕುಡ್ಲ ಇಂದಿನ ಬರಹ

Read More

ಬಿಟ್ಟೇನೆಂದರೂ ಬಿಡದ ಹಣೆಪಟ್ಟಿಗಳ ಕಳಚುವುದು ಹೇಗೆ…

ಈ ಹೆಸರಿನಿಂದುಂಟಾಗುವ ಸಾಮಾಜಿಕ ಅಪಮಾನದಿಂದ ದೂರಾಗಲು ಈ ಸಮುದಾಯ ತನ್ನ ಹೆಸರನ್ನು ಹೊಸ ವೃತ್ತಿಗನುಗುಣವಾಗಿ ಗಿರಣಿ ವಡ್ಡರ್ ಮುಂತಾಗಿ ಕರೆದುಕೊಂಡಿದ್ದಾರೆ. ಹೀಗಾಗಿ ಡಿನೋಟಿಫೈಡ್ ಸಮುದಾಯ ಅಪರಾಧಿ ಬುಡಕಟ್ಟು ಎನ್ನುವ ಹಣೆಪಟ್ಟಿ ಕಳಚಿದರೂ ಅಪರಾಧದ ಸಂಕೇತವಾದ `ಗಂಟಿಚೋರ್ಸ್’ ಎನ್ನುವ ಹೆಸರಿನಿಂದಲೇ ಈ ಸಮುದಾಯದ ಜನರು ತಮ್ಮ ಇರವನ್ನು ಗುರುತಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ.
ಡಾ. ಅರುಣ್ ಜೋಳದಕೂಡ್ಲಿಗಿ ಸರಣಿ

Read More

ಯುದ್ಧ ನಂತರದ‌ ಕತ್ತಲಲ್ಲಿ ಅರಿವಿನ ಬೆಳಕು

ಜೈನಾ ದುಬಾಯಿಂದ ಬೈರುತ್ ಗೆ ಬಂದು ಅಲ್ಲಿಂದ ಆಕ್ರಮಣಕ್ಕೆ ಒಳಗಾದ ಬಿಂಟ್ ಬಿಲ್‌ ಊರನ್ನು ತಲುಪಿರುತ್ತಾಳೆ. ಟೋನಿಯೊಂದಿಗೆ ಪ್ರಯಾಣ ಸಾಗುತ್ತಿದ್ದಂತೆ ಇಬ್ಬರಿಗೂ ತಮ್ಮಷ್ಟಕ್ಕೆ ಇರುವುದು ಅಸಹಜವೆನ್ನಿಸಿ, ನಿಧಾನವಾಗಿ ಕೇವಲ ವ್ಯಕ್ತಿಗಳಂತೆ ಇದ್ದವರು ಪರಸ್ಪರ ಅರಿತುಕೊಳ್ಳಲು ಪ್ರಾರಂಭಿಸುತ್ತಾರೆ. ಇದು ಅವರ ಭಾವಗಳಲ್ಲಿ, ಮುಖಚಹರೆಗಳಲ್ಲಿ ವ್ಯಕ್ತವಾಗುವುದನ್ನು ಸಮೀಪ ಚಿತ್ರಿಕೆಗಳಲ್ಲಿ ನಿರೂಪಿತಗೊಂಡಿವೆ. ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಲೆಬನಾನ್‌ನ ʻಅಂಡರ್‌ ದ ಬಾಂಬ್ಸ್ʼ ಸಿನಿಮಾದ ವಿಶ್ಲೇಷಣೆ

Read More

ದೇಸಾಯ್ತಿಯ ಸೀರೆ

ಆಡಳಿತ ನಿರ್ವಹಣೆಯಲ್ಲಿ ತೊಡಗಿದ್ದ ಪುರುಷರು ಮನಸ್ಸು ಇಲ್ಲದ ಮಾರ್ಗದಂತೆ ದೇಸಾಯ್ತಿಯ ಕಾರ್ಯ ನಿರ್ವಹಿಸತೊಡಗಿದರು. 25 ಗ್ರಾಮಗಳ ಕಂದಾಯ ವಸೂಲಿ ಮಾಡುವಲ್ಲಿ ಸಮಸ್ಯೆಯಾಯಿತು. ಈ ಗ್ರಾಮಗಳಲ್ಲಿನ ದೇಶಗತಿಯ ವತನಿ ಭೂಮಿಯೆ 16 ಸಾವಿರ ಎಕರೆಗಳಷ್ಟಿತ್ತು! ಉತ್ತರಾಧಿಕಾರದ ಬಯಕೆಯಿಂದಾಗಿ ದಾಯಾದಿಗಳು ಕೂಡ ಅತೃಪ್ತರಾಗಿದ್ದರು. ಆದರೆ ಕಾಶೀಬಾಯಿ ಎದೆಗುಂದದೆ ಎಲ್ಲ ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತದಲ್ಲಿ ಯಶಸ್ಸು ಸಾಧಿಸಿದರು. ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿಯ ಮೂವತ್ತನೆಯ ಕಂತು

Read More

ಯಾವ ಅಖಾಡಗಳಲ್ಲೂ ನಾನು ಗೆಲ್ಲಲಿಲ್ಲ

ಸುಮ್ಮನಿರಲಾರದ ನಾನು ಒಂದು ಚೇಷ್ಟೆ ಮಾಡಿದ್ದೆ. ಹುಡುಗಾಟಿಕೆಯೊ ಬರಹದ ಉತ್ಸಾಹವೊ; ಒಟ್ಟಿನಲ್ಲಿ ಹಾಸ್ಟೆಲಲ್ಲಿ ದೆವ್ವಗಳ ಕಾಟ ಎಂದು ವೆಂಕಟೇಶನ ಭೀತಿಯ ಬಗ್ಗೆ ಲೇಖನ ಬರೆದು ಬಿಟ್ಟಿದ್ದೆ. ಅದನ್ನು ಸಾಮಾನ್ಯರು ಓದಿದ್ದರೆ ಖಂಡಿತ ಹೆದರಿ ನಂಬಿಬಿಡುತ್ತಿದ್ದರು. ಆ ಪರಿಯಲ್ಲಿ ಹಾರಾರ್ ಆಗಿ ಬರೆದಿದ್ದೆ. ಕಲ್ಪನೆಯೇ ಹೆಚ್ಚಾಗಿತ್ತು. ಸುಮ್ಮನೆ ವೆಂಕಟೇಶನ ಜೊತೆ ‘ದೆವ್ವಗಳ ಕಾಟವಂತಲ್ಲಾ’ ಎಂದು ವಿಚಾರಿಸಿದ್ದೆ ಅಷ್ಟೇ. ಆತ ಒಂದಿಷ್ಟು ವಿವರ ಹೇಳಿದ್ದು ನಿಜ. ಮೊಗಳ್ಳಿ ಗಣೇಶ್ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ