ಹಲವು ಮೇಳಗಳಲ್ಲಿ ಭಾಗವತರಾಗಿ ಬಲಿಪರು
ಕಲ್ಲಾಡಿ ಕೊರಗ ಶೆಟ್ಟರ ಯಜಮಾನಿಕೆಯ ಕುಂಡಾವು ಮೇಳದಲ್ಲಿ ಬಲಿಪ ನಾರಾಯಣ ಭಾಗವತರು ನಾಲ್ಕು ವರುಷಗಳ ತಿರುಗಾಟವನ್ನು ಮಾಡಿದರು. ಮುಂದೆ ತಮ್ಮ ಮೇಳ ತಿರುಗಾಟದ ಕೊನೆಯವರೆಗೂ ಶ್ರೀ ಕಟೀಲು ಮೇಳದಲ್ಲೇ ಇದ್ದರು. ಹಣಕಾಸಿನ ಮುಗ್ಗಟ್ಟು, ಮೇಳ ನಡೆಸಲು ಎದುರಾದ ಕಷ್ಟಗಳನ್ನು ದಾಟುತ್ತ ಬದುಕು ಸಾಗಿದರೂ, ಭಾಗವತಿಕೆಯೆಂಬ ಪ್ರೀತಿ ಅವರಿಂದ ದೂರಾಗಲಿಲ್ಲ. ಕೃಷ್ಣ ಪ್ರಕಾಶ ಉಳಿತ್ತಾಯ ಬರೆಯುವ ‘ಬಲಿಪ ಮಾರ್ಗ’ ಸರಣಿಯಲ್ಲಿ ಹೊಸ ಬರಹ.
Read More
