ಸತ್ತವನು ಎದ್ದು ಬಂದಾಗ…
ಈಗ ಕಂಪ್ಯೂಟರ್ ಯುಗ ಬಂದು, ಎಲ್ಲಾ ದಾಖಲು ಡಿಜಿಟಲೀಕರಣ ಆಗಿ, ಪ್ರತಿ ರೋಗಿಗೆ ಒಂದು ನಿರ್ದಿಷ್ಟ ಸಂಖ್ಯೆಯನ್ನು ಕೊಡುವುದರಿಂದ, ಹಿಂದಿನ ದಿನಗಳಂತೆ ಸರ್ಟಿಫಿಕೇಟ್ ಕೊಡುವುದು ಸ್ಪಲ್ಪ ಕಷ್ಟ. ಹಾಗೆಯೇ ಈಗ, ಕೆ. ಪಿ. ಎಂ. ಇ. ಕಾನೂನಿನಲ್ಲಿ ಪ್ರತಿ ವೈದ್ಯರೂ, ತಾವು ಚಿಕಿತ್ಸೆ ನೀಡುವ ಎಲ್ಲಾ ರೋಗಿಗಳ ವಿವರಗಳನ್ನು ಒಂದು ಪುಸ್ತಕದಲ್ಲಿ ಬರೆದು ಇಡಬೇಕು ಎಂದಿದೆ. ಹಾಗಾಗಿ ಈ ಮೊದಲಿನಂತೆ ಸರ್ಟಿಫಿಕೇಟ್ ಕೊಡಲು, ಈಗ ಈಗ ಬಹಳ ಪ್ರಯಾಸ ಪಡಬೇಕು.
ಡಾ. ಕೆ.ಬಿ. ಸೂರ್ಯಕುಮಾರ್ ಬರೆಯುವ ನೆನಪುಗಳ ಮೆರವಣಿಗೆ ಸರಣಿಯ ಕಂತು ನಿಮ್ಮ ಓದಿಗೆ
