ಬಲಿಪಮಾರ್ಗದಲ್ಲೊಂದು ‘ಬಿಡ್ತಿಗೆ’ ವೃತ್ತಾಂತ
ಅಜ್ಜ ಬಲಿಪ ನಾರಾಯಣ ಭಾಗವತರು ಯಕ್ಷಗಾನದ ಹಾಡುಗಳಿಗೆ ಬಿಡ್ತಿಗೆ ಅತ್ಯಂತ ಅಗತ್ಯವೆಂದು ಹೇಳುತ್ತಿದ್ದರು. ಈ ಕುರಿತಾಗಿ ಕುರಿಯ ವಿಠಲ ಶಾಸ್ತ್ರಿಗಳಿಗೂ ಮತ್ತು ಭಾಗವತರಿಗೂ ವಾದಗಳು ನಡೆದವುಂಟು. ಅಜ್ಜನಿಗೂ ಹಿಂದಿನ ಕಾಲದ ಭಾಗವತರುಗಳ ಕ್ರಮದಲ್ಲಿ ಕರುಣರಸದ ಪದ್ಯಗಳಿಗೂ ಬಿಡಿತವನ್ನು ನಾವು ಕಾಣಬಹುದಿತ್ತು. ಅಜ್ಜ ಬಲಿಪರ ಹಾಡುಗಾರಿಕೆಯ ಶೈಲಿಯಲ್ಲಿ ಅನೇಕ ಪದ್ಯಗಳು ಇಂದು ಇಲ್ಲವಾಗಿದೆ. ವಿಶೇಷವಾದ ಮಟ್ಟುಗಳನ್ನು ಹೊಸತಲೆಮಾರು…
Read More
