Advertisement

Category: ಸರಣಿ

ʻಲವ್ಲಿ ಮ್ಯಾನ್ʼ: ವಿಷಾದವೆಂಬ ನೆರಳಿನಡಿ ಸಂಸಾರದ ಚಿತ್ರ

ʻಲವ್ಲೀ ಮ್ಯಾನ್‌ʼ ಕೇವಲ ಎಪ್ಪತ್ತಾರು ನಿಮಿಷಗಳ ಚಿತ್ರ. ಬೇರೆ ಚಿತ್ರಗಳಿಗೆ ಹೋಲಿಸಿದರೆ ಕಡಿಮೆ ಅವಧಿಯದು. ಚಿತ್ರದಲ್ಲಿ ತನ್ನ ಆಶಯವನ್ನು ಪೂರ್ಣಗೊಳಿಸಲು ಕೇವಲ ಒಂದು ದಿನದ ಅವಧಿಯಲ್ಲಿ ನಡೆಯುವ ಕಥಾ ಹಂದರವಿರುವ ಕಥನವನ್ನು ಪ್ರಸ್ತುತಪಡಿಸುತ್ತಾನೆ. ಚಿತ್ರದಲ್ಲಿ ತೀವ್ರತರ ಭಾವನೆಗಳನ್ನು ಉಂಟುಮಾಡುವ ಸನ್ನಿವೇಶಗಳನ್ನು ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಿರೂಪಿಸುತ್ತಾನೆ. 
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಇಂಡೊನೇಷಿಯದ ʻಲವ್ಲಿ ಮ್ಯಾನ್‌ʼಸಿನಿಮಾದ ವಿಶ್ಲೇಷಣೆ

Read More

ಹೃದಯ ತುಂಬುವಂತೆ ಮಾಡುವ ಮಾನವೀಯ ಸಂಬಂಧಗಳು

ಧಾರ್ಮಿಕ ಸಮಾಜಗಳಲ್ಲಿ ಮೂಲಭೂತವಾದಿಗಳು, ಕೋಮುವಾದಿಗಳು ಮತ್ತು ಏನೂ ಗೊತ್ತಿಲ್ಲದ ಕರ್ಮಠರದೇ ಕಾರುಬಾರು ಜಾಸ್ತಿ ಇರುತ್ತದೆ. ಜನರನ್ನು ಹಿಂದೂ ಮುಸ್ಲಿಂ ಮಾಡುವುದರಲ್ಲೇ ಅವರು ತಲ್ಲೀನರಾಗಿರುತ್ತಾರೆ.  ರಂಜಾನ್ ಮತ್ತು ಬಕ್ರೀದಗಳಲ್ಲಿ ನನ್ನ ತಂದೆ ದೊಡ್ಡ ಹಂಡೆಯಲ್ಲಿ ಶುರಕುಂಬಾ ತಯಾರಿಸಲು ಎಲ್ಲ ವ್ಯವಸ್ಥೆ ಮಾಡುತ್ತಿದ್ದರು. ನಾವಿಗಲ್ಲಿಯ ಜನರೆಲ್ಲ ಶುರಕುಂಬಾ ಕುಡಿಯಬೇಕೆಂಬುದು ಅವರ ಆಶಯವಾಗಿತ್ತು.”

Read More

ಮನೆ ತಲುಪುವ ಕನಸುಗಳ ಕಿತ್ತುಕೊಂಡ ಬಿರುಗಾಳಿ

ಡರ್ಬನ್ ನಿಂದ ಹೊರಟ ಆ ಹಡಗು, ನೋಡ ನೋಡುತ್ತಿದ್ದಂತೆ ಲಟ್ಟಣಿಗೆ ಮುರಿದು ಹಾಕುವಂತೆ ಅಷ್ಟು ದೊಡ್ಡ ಹಡಗು ಇಬ್ಭಾಗವಾಯಿತು. ಬೃಹತ್ ಗಾತ್ರದ ಅಲೆಯೊಂದು ಎದ್ದು ನೀರಿಗೆ ಧುಮುಕಿದ ಹಲವರನ್ನೂ ಎತ್ತಿ ದೂರ ದೂರಕ್ಕೆ ಎಸೆಯಿತು. ಬಹುಶಃ ದೂರವೆಂದರೆ ಮುಳುಗುತ್ತಿರುವ ಹಡಗಿನ ದೀಪ ಮಂಜಾಗಿ ಕಾಣಿಸುವಷ್ಟು. ದೂರದಲ್ಲಿ ಹಡಗಿನ ದೀಪ ಗಿರ ಗಿರನೆ ಸುತ್ತುವುದು ನೋಡಿದಾಗ ಇದಿನಬ್ಬನಿಗೆ ಪರಿಸ್ಥಿತಿಯ ಅರಿವಾಯಿತು. ಹಿಂದಿರುಗಿ ನೋಡಿದರೆ ಅಷ್ಟು ದೊಡ್ಡ ಹಡಗನ್ನು ಹೊಟ್ಟೆ ಬಾಕ ಸಮುದ್ರ ತಿಂದು ಮುಗಿಸಿದೆ. ಕನಸುಗಳು ನುಚ್ಚು ನೂರಾಗಿವೆ. -ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರುಕಾದಂಬರಿಯ ಹನ್ನೊಂದನೇ ಕಂತು

Read More

ಚಿತ್ರಾನ್ನದಲ್ಲಿ ಕಡ್ಳೆ ಬೀಜಕ್ಕಾಗಿ ಹೋರಾಟ

ಹಿಂದಿನ ಬೆಂಚಿನಲ್ಲಿ ಸತೀಶ ಎಂಬ ತೀಟಲೆ ಹುಡುಗನಿದ್ದ. ಅವನು ಗುಂಪು ಕಟ್ಟಿಕೊಂಡು ‘ಮರಿ’ ಜಾಗದಲ್ಲಿ ‘ಮುದಿ’ ಸೇರಿಸಿ ರಾಗವಾಗಿ ಹೇಳುತ್ತಿದ್ದನು. ಈ ಅಪಬ್ರಂಶವನ್ನು ಕೇಳಿದ್ದೆ ತಡ, ಧ್ವನಿ ಬಂದ ಕಡೆಗೆ ನುಗ್ಗಿ ಕೈಗೆ ಸಿಕ್ಕಿದವರನ್ನು ರಪರಪನೆ ಚೆಚ್ಚಿ ಬಿಡುತ್ತಿದ್ದರು. ಎಷ್ಟು ಸರ್ತಿ ಹೇಳಿಕೊಟ್ಟರೂ ಕೆಲ ಹುಡುಗರು ಮತ್ತೆ ಮತ್ತೆ ಹಾಗೆ ಹೇಳುತ್ತಿದ್ದರು. ಇದರಿಂದ ಉರಿದು ಬೀಳುತ್ತಿದ್ದ ಮಾಸ್ಟರ್ ಸಿಟ್ಟಿನಿಂದಲೇ ಹಾರ್ಮೋನಿಯಂ ಎತ್ತಿಕೊಂಡು ಹೊರ ಹೋಗಿಬಿಡುತ್ತಿದ್ದರು.
ಗುರುಪ್ರಸಾದ್ ಕಂಟಲಗೆರೆ ಬರೆಯುವ ‘ಟ್ರಂಕು-ತಟ್ಟೆ’ ಸರಣಿಯ ಐದನೆಯ ಕಂತು

Read More

ನೀಲ ಕುರುಂಜಿಯ ನಾಡಿನಲ್ಲಿ ರಕ್ತಸಿಕ್ತ ಅಧ್ಯಾಯ

ಯಾವುದೇ ಮನೆ, ಕಾಂಕ್ರೀಟ್ ಕಾಡಿನ ಕಟ್ಟಡಗಳಿಲ್ಲದ, ಒಂದು ಪ್ರಶಾಂತವಾದ ಜಾಗ. ಆದರೆ ಅಲ್ಲಿಗೆ ಹೋಗಿ ತಲುಪುವುದು ಸ್ವಲ್ಪ ಕಷ್ಟದ ಕೆಲಸ. ಹತ್ತು ಕಿಲೋಮೀಟರು ದೂರದವರೆಗೆ ನಿಮ್ಮ ವಾಹನಗಳಲ್ಲಿ ಹೋಗಿ, ಅಲ್ಲಿಂದ ಮುಂದೆ ಅದಕ್ಕೆಂದೇ ಬಾಡಿಗೆ ಇರುವ ಕೆಲವು ಫೋರ್ ವ್ಹೀಲ್ ಜೀಪ್‌ಗಳಲ್ಲಿ ಮಾತ್ರ ಹೋಗಬಹುದು. ಓರೆ ಕೋರೆ, ನೀರು ಹರಿದು, ಅರ್ಧ ಹಾಳಾದ ರಸ್ತೆಯಲ್ಲಿ ಹೋಗುವುದೇ ಒಂದು ಸಾಹಸ ಕ್ರೀಡೆ ಅರ್ಥಾತ್ ಅಡ್ವೆಂಚರ್. ಸಮುದ್ರ ಮಟ್ಟದಿಂದ ನಾಲ್ಕು ಸಾವಿರ ಅಡಿ ಮೇಲೆ ಇರುವ ಸ್ಥಳ.
ಡಾ. ಕೆ.ಬಿ. ಸೂರ್ಯಕುಮಾರ್ ಬರೆಯುವ ‘ನೆನಪುಗಳ ಮೆರವಣಿಗೆ’

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ