Advertisement

Category: ಸರಣಿ

ಖಾನ್ ಕಾಂಪೌಂಡ್: ಮೈಸೂರು ಮಹಾರಾಜರು ಮೆಚ್ಚಿದ ದರ್ಬಾರಿ ಕಾನಡ

‘”ರಹಿಮತ್ ಖಾನ್ ಅವರು ಸಿತಾರ್ ನ ತಂತಿವಿನ್ಯಾಸವನ್ನು ಬದಲಿಸಿದ ಖ್ಯಾತಿಗೆ ಪಾತ್ರರಾದವರು. ಸಿತಾರ್ ನಲ್ಲಿ ರುದ್ರವೀಣೆಯ ನಾದಸುಖವನ್ನು ಅರಸುತ್ತ, ಅವರು ಪ್ರಯೋಗಶೀಲತೆಯತ್ತ ಮುಖಮಾಡಿದರು. ಜನಪದ ಸಂಗೀತ ಉಪಕರಣ ಎನಿಸಿದ್ದ ಸಿತಾರ್ ಗೆ ಶಾಸ್ತ್ರೀಯತೆಯ ಮನ್ನಣೆ ದೊರೆಯಲು ರಹಿಮತ್ ಖಾನ್ ಅವರ ಈ ಆವಿಷ್ಕಾರವೂ ಕಾರಣ.”ಶೇಣಿ ಮುರಳಿ ಬರೆದ ಉಸ್ತಾದ್ ರಫೀಕ್ ಖಾನ್ ಜೀವನಚರಿತ್ರೆ ‘ಖಾನ್ ಕಾಂಪೌಂಡ್’ನ ಅಧ್ಯಾಯವೊಂದು, ಈ ಆವಿಷ್ಕಾರದ ವಿವರ ನೀಡುತ್ತದೆ

Read More

ಆಗಿ ಹೋಗಿರುವುದು, ಆಗುತ್ತಿರುವುದು, ಆಗ ಬೇಕಿರುವುದು, ಎಲ್ಲವೂ…

ವಿಜ್ಞಾನದ ಮಹತ್ವ-ರುಚಿ ಇರುವುದು ಪ್ರಕೃತಿಯ ರಂಗಮಂಟಪದ ತೆರೆಗಳನ್ನು ಒಂದೊಂದಾಗಿ ಮೇಲೆತ್ತುತ್ತಾ ಮೂಲ ನಾಟಕವನ್ನು ತೋರಿಸಲೆತ್ನಿಸುವ ಅದರ ಪ್ರಯತ್ನದಲ್ಲಿ. ಈ ಪ್ರಯತ್ನ ಮುಂದುವರೆದಂತೆ, ಒಂದೊಂದೇ ತೆರೆ ಕಳಚಿದಂತೆ, ಅನುಭವದಿಂದಷ್ಟೇ ಪಡೆದ-ಪಡೆವ ಜ್ಞಾನಗಳ ಗಡಿ ದಾಟುತ್ತಿರುವಂತೆ, ಈ ಪ್ರಯತ್ನದಲ್ಲಿ ಸದಾ ನಮ್ಮೊಂದಿಗೆ ಇರುವವಾದರೂ ಯಾವುವು?
-ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ

Read More

ನಾನು ರಂಜಾನ್ ದರ್ಗಾ, ಎಪ್ಪತ್ತು ವರ್ಷಗಳ ಮುಗಿಸಿ ಎಪ್ಪತ್ತೊಂದನೇ ವರ್ಷಕ್ಕೆ ಕಾಲಿಟ್ಟಿರುವೆ…

”ಆ ಆಕಳುಗಳ ಹಿಂಡಿನಲ್ಲಿ ಗಂಗಾ ಎಂಬ ಆಕಳು ಇತ್ತು. ಅದು ನನ್ನನ್ನು ತಾಯಿಯಂತೆ ಪ್ರೀತಿಸುತ್ತಿತ್ತು. ನಾನು ಗೆಳೆಯರ ಜೊತೆ ಓಡಾಡುತ್ತ ಹಸಿವಾದಾಗ ಗಂಗಾ ಬಳಿ ಹೋಗುತ್ತಿದ್ದೆ. ನನ್ನನ್ನು ನೋಡಿದ ತಕ್ಷಣ ಅದು ಕಕ್ಕುಲತೆಯಿಂದ ಧ್ವನಿ ತೆಗೆಯುತ್ತಿತ್ತು. ನಾನು ಹೋಗಿ ಅದರ ಬಾಯಿ ಮುಂದೆ ಕೂಡುತ್ತಿದ್ದೆ. ಅದು ಬಹಳ ಪ್ರೀತಿಯಿಂದ ನನ್ನ ತಲೆ ನೆಕ್ಕುತ್ತಿತ್ತು.”
ಹಿರಿಯ ಪತ್ರಕರ್ತ, ಲೇಖಕ ರಂಜಾನ್ ದರ್ಗಾ ಅವರ ಜೀವನದ ಪುಟಗಳು ಇನ್ನು ಮುಂದೆ ವಾರಕ್ಕೊಮ್ಮೆ.

Read More

ಗಜಪಥದಲ್ಲಿ ಸಾಗಿದ ರಾಷ್ಟ್ರಕವಿ ಗೋವಿಂದ ಪೈ

ಗೋವಿಂದ ಪೈಗಳಿಗೆ 1949 ರಲ್ಲಿ ಮದರಾಸು ಸರಕಾರ ‘ರಾಷ್ಟ್ರಕವಿ’ ಬಿರುದು ನೀಡಿ ಗೌರವಿಸಿತು. ಅವರು 1950 ರಲ್ಲಿ ಮುಂಬಯಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದರು. ಅವರು ಸನ್ಮಾನ, ಗೌರವಗಳನ್ನು ಸ್ವೀಕರಿಸಲು ಒಪ್ಪುತ್ತಿರಲಿಲ್ಲ. ಮೈಸೂರು ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಬೇಕೆಂದು ಬಯಸಿದಾಗ ಪೈಗಳು ವಿನಯದಿಂದ ನಿರಾಕರಿಸಿದರು. ‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ರಾಷ್ಟ್ರಕವಿ ಗೋವಿಂದ ಪೈಗಳ ಕುರಿತು ಬರೆದಿದ್ದಾರೆ

Read More

ಸಿಂಗರನ ಬಾಲ್ಯಕಾಲದ ಕಥನ: ಒಬ್ಬ ದಾರ್ಶನಿಕ ಹುಡುಗ

“ಈ ರೀತಿಯ ಚರ್ಚೆಗಳನ್ನ ನಾನು ಎಷ್ಟು ಬಾರಿ ಕೇಳಿದರೂ, ಪ್ರತಿ ಬದಿಯವರು ಪರಿಣಾಮಕಾರಿಯಾಗಿ ಇನ್ನೊಬ್ಬರ ವಾದಗಳನ್ನ ಉರುಳಿಸುತ್ತಿದ್ದರು! ಆದರೆ ಯಾವುದಾದರೂ ಪ್ರಕರಣವನ್ನು ಸಮರ್ಥಿಸುವಾಗ ಅವಲಂಬಿಸುತ್ತಿದ್ದದ್ದು ವಿವಾದಾಸ್ಪದ ಉಲ್ಲೇಖನಗಳಿಗೆ. ನಾನು ನನ್ನದೇ ಅಭಿಪ್ರಾಯಗಳನ್ನು ಮಾತನಾಡದೇ ಇಟ್ಟುಕೊಳ್ಳುತ್ತಿದ್ದೆ. ಅನ್ಯ ಧರ್ಮದವರು ವಿಗ್ರಹ ಆರಾಧಕರು ನಿಜ, ಆದರೆ ರಾಜ ಡೇವಿಡ್ ನಿಜಕ್ಕೂ ದುಷ್ಕರ್ಮ ಮಾಡಿದ್ದ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ