Advertisement

Category: ಸರಣಿ

ಅಪರಾಧ ಮತ್ತು ಶಿಕ್ಷೆ : ‘ಪಾಪಿಗಳಿಬ್ಬರು ನಾವು.. ಜೊತೆಯಲಿ ಸಾಗೋಣ..!’

“ಸೋನ್ಯಾ ಆಸೆಗಳೆಲ್ಲ ಸತ್ತವಳ ಹಾಗೆ, ಚಿಂತೆ ಮಾಡುತ್ತ, ನೋವು ತಿನ್ನುತ್ತ, ಕೈ ಹಿಸುಕಿಕೊಳ್ಳುತ್ತ ಮಾತಾಡಿದಳು. ಬಿಳಿಚಿದ್ದ ಅವಳ ಕೆನ್ನೆ ಮತ್ತೆ ಕೆಂಪಾದವು. ಹಿಂಸೆಗೆ ಗುರಿಯಾದವಳ ನೋಟವಿತ್ತು ಅವಳ ಕಣ್ಣಿನಲ್ಲಿ.”
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಸಿಂಗರನ ಬಾಲ್ಯಕಾಲದ ಕಥನ: ಹಣ್ಣುಹಣ್ಣಾದ ಅಗಸಗಿತ್ತಿಯ ಕಾರ್ಯನಿಷ್ಠೆ

“ಹೊರೆ ಎಂದಿಗಿಂತಲೂ ತುಂಬಾ ದೊಡ್ಡದಾಗಿತ್ತು. ಆ ಹೆಂಗಸು ತನ್ನ ಭುಜಗಳ ಮೇಲೆ ಅದನ್ನು ಇರಿಸಿಕೊಂಡಾಗ ಅದು ಅವಳನ್ನು ಪೂರ್ಣ ಆವರಿಸಿತು. ಮೊದಲು ಆ ಗಂಟಿನ ಅಡಿಯಲ್ಲಿ ಬಿದ್ದು ಬಿಡುವಳೇನೋ ಎಂಬಂತೆ ತೂಗಾಡಿದಳು. ಆದರೆ ಒಳಗಿನ‌ ಹಠ ಇಲ್ಲ, ನೀನು ಬೀಳುವುದಿಲ್ಲ ಎಂದು ಕರೆದಂತಾಗಿತ್ತು. ಒಂದು ಕತ್ತೆ ತನ್ನ ಹೊರೆಯಿಂದ ಕೆಳಗೆ ಬೀಳಲು ತಾನೇ ಬೇಕಾದರೆ ಪರವಾನಗಿ ಕೊಟ್ಟುಕೊಂಡು..”

Read More

ಜನಾರ್ಧನನ ತಲೆಗೆ ಮೆಟ್ಟು ಕಟ್ಟಿದ ಹುಲುಮಾನವ

“ಜನಾರ್ಧನ ರಾಯರ ಮೇಲಿನ ಈ ಹಳೆ ದ್ವೇಷವು ನನ್ನನ್ನು ಶ್ರೀಧರ ಮಾವನ ಜೊತೆ ನಿಲ್ಲುವಂತೆ ಮಾಡಿತ್ತು. ಯಾವಾಗ ಶ್ರೀಧರ ಮಾವನು ಕ್ಲಿನಿಕ್ಕಿಗೆ ಹೋಗುವನೋ ಡಾಕ್ಟರನ್ನು ಹಿಡಿದು ಹೊಡೆಯುವನೋ ಎಂದು ಮನಸ್ಸಿನಲ್ಲೇ ಮಂಡಿಗೆ ತಿನ್ನುತ್ತಿದ್ದೆ. ಇಂಜೆಕ್ಷನ್ನಿನ ವೈಷಮ್ಯ ಒಂದನ್ನು ಬಿಟ್ಟರೆ ನಮಗೆ ಜನಾರ್ಧನ ರಾಯರ ಮೇಲೆ ಮತ್ತಿನ್ಯಾವ ಕೋಪವೂ ಇರಲಿಲ್ಲ. ಬಾಕಿಯಂತೆ ಅವರನ್ನು ಜನಾರ್ಧನ ಮಾವನೆಂದು ಪ್ರೀತಿಯಿಂದಲೇ ಮಾತನಾಡಿಸುತ್ತಿದ್ದೆವು.”

Read More

ʻಲೋಕ ಸಿನಿಮಾ ಟಾಕೀಸ್‌ʼ ನಲ್ಲಿ ಜಪಾನ್‌ ನ ʻಸ್ಟಿಲ್‌ ವಾಕಿಂಗ್‌ʼ ಸಿನಿಮಾ

“ಕಾದಂಬರಿಕಾರನಾಗಬೇಕೆಂದು ಬಯಸಿದ್ದ ಹಿರೊಕುಜು಼ ಕೊರೀಡ ಚಿತ್ರರಂಗಕ್ಕೆ ಪ್ರವೇಶಿಸಿದ್ದು ದೃಶ್ಯ ಮಾಧ್ಯಮದ ಪರಿಕರಗಳನ್ನು ಕುರಿತು ಅವನಿಗಿದ್ದ ಭರವಸೆಯ ಬಲದಿಂದ. ಅವನು ಚಿತ್ರದ ನಿರೂಪಣೆಯಲ್ಲಿ ಓಜು಼ನಿಂದ ಪ್ರಭಾವಿತನಾಗಿದ್ದಾನೆ ಎಂದು ಅವನು ಚಿತ್ರಗಳಿಗೆ ಆರಿಸಿಕೊಂಡಿರುವ ವಸ್ತುಗಳು ಮತ್ತು ಅವನ ನಿರೂಪಣಾ ವಿಧಾನದಿಂದ ತಿಳಿಯಬಹುದು. ಅವನ ಚಿತ್ರಗಳು ಸಾಮಾನ್ಯವಾಗಿ ಮಧ್ಯಮ ವರ್ಗದ ಸಾಂಸಾರಿಕ ವಸ್ತುವನ್ನು ಹೊಂದಿರುತ್ತದೆ.”

Read More

ತುರ್ತುಪರಿಸ್ಥಿತಿ, ಜೀತ ಪದ್ಧತಿ, ಹೈದರಾಬಾದಿನ ವಿಚಾರಗಳು…

“ಕಾಂಗ್ರೆಸ್ ಇಬ್ಭಾಗವಾದಮೇಲೆ ವಿಧೇಯತೆಯೇ ಬಡ್ತಿಗೆ ರಾಜಮಾರ್ಗವಾಯಿತು. ಪ್ರತಿಭಟನೆ ತೋರಿದವರು ವೃತ್ತಿಯಲ್ಲಿ ಹಿನ್ನಡೆ ಅನುಭವಿಸುತ್ತಾರೆನ್ನುವ ನಂಬಿಕೆ ಗಟ್ಟಿಯಾಯಿತು. ತುರ್ತು ಪರಿಸ್ಥಿತಿಯಲ್ಲಿ ಈ ಎಲ್ಲವೂ ಮತ್ತೊಂದು ಸ್ತರಕ್ಕೆ ಹೋಯಿತು. ಯಾವುದೇ ಅಧಿಕೃತ ಅಥವಾ ಅನಧಿಕೃತ ಆದೇಶಗಳನ್ನು ಟೀಕಿಸಿವುದು, ಧಿಕ್ಕರಿಸುವುದು – ಉದ್ಯೋಗಕ್ಕೂ ದೇಹಕ್ಕೂ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ