Advertisement

Category: ಸರಣಿ

ಅಪರಾಧ ಮತ್ತು ಶಿಕ್ಷೆ : `ನಾನಿನ್ನು ಹೋಗಿ ಬರಲೇ…?’

“ಪುಲ್ಚೇರಿಯ ತನಗೂ ಇಷ್ಟು ಸಂತೋಷವಾದೀತೆಂದು ಅಂದುಕೊಂಡೇ ಇರಲಿಲ್ಲ. ಅಂದು ಬೆಳಗ್ಗೆ ಕೂಡ ಪೀಟರ್ ಪೆಟ್ರೊವಿಚ್‍ ನ ಜೊತೆ ಸಂಬಂಧ ಕಳೆದುಕೊಳ್ಳುವುದು ಬಲು ದೊಡ್ಡ ಅನಾಹುತವೆಂದೇ ಅವಳಿಗೆ ಅನಿಸಿತ್ತು.”
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಕೃಷ್ಣರಂಧ್ರದ ಸುಬ್ರಹ್ಮಣ್ಯನ್ ಚಂದ್ರಶೇಖರರ ಕುರಿತು

ಚಂದ್ರಶೇಖರ್ ಇಂಗ್ಲೆಂಡ್ ಬಿಟ್ಟು ಅಮೆರಿಕ ತಲುಪಿದ ನಂತರವೂ, ಕೆಲವೊಂದು ವೈಜ್ಞಾನಿಕ ಕಾನ್ಫರೆನ್ಸ್‌ಗಳಲ್ಲಿ, ಎಡ್ಡಿಂಗ್‌ಟನ್ ಜೊತೆಗೆ ಮುಖಾಮುಖಿಯಾಗುವ ಸಂದರ್ಭಗಳು ಎದುರಾದವು. ಒಮ್ಮೆ ಹೀಗೆ ಎದುರಾದಾಗ, ಎಡ್ಡಿಂಗ್‌ಟನ್ ತಮ್ಮ ಹಿಂದಿನ ನಡೆವಳಿಕೆಯ ಬಗೆಗೆ, ಚಂದ್ರಶೇಖರ್ ಅವರಲ್ಲಿ ಕ್ಷಮೆ ಬೇಡಿದರಂತೆ. ಆಗ ಚಂದ್ರಶೇಖರ್, “ಹಾಗಿದ್ದರೆ… ನನ್ನ ಅಧ್ಯಯನದ ತೀರ್ಮಾನಗಳನ್ನು ನೀವು ಈಗ ಒಪ್ಪುತ್ತೀರೇ?” ಎಂದು ಕೇಳಿದರಂತೆ.”

Read More

ಭಿನ್ನ ಕೃತಿಗಳಿಂದ ಮರುನಿರೂಪಣೆಗೊಂಡ ಸ್ವತಂತ್ರ ಪುಸ್ತಕ

ಭಾರತೀಯ ರಿಸರ್ವ್ ಬ್ಯಾಂಕ್ ನ 21ನೇ ಗವರ್ನರ್ ಆಗಿ ಕಾರ್ಯನಿರ್ವಹಿಸಿರುವ ವೈ. ವಿ. ರೆಡ್ಡಿ ಅವರು ಆರ್ಥ ಶಾಸ್ತ್ರಜ್ಞ ಮತ್ತು ಶಿಕ್ಷಣ ತಜ್ಞರು. ಆಡಳಿತ ವ್ಯವಸ್ಥೆಯ ವಿವಿಧ ಹಂತಗಳಲ್ಲಿ ಸಕ್ರಿಯರಾಗಿದ್ದುದಷ್ಟೇ ಅಲ್ಲದೆ, ದೂರದೃಷ್ಟಿಯೊಂದಿಗೆ ವ್ಯವಸ್ಥೆಯನ್ನು ರೂಪಿಸಬಲ್ಲವರೂ ಹೌದು. ತಮ್ಮ ಆತ್ಮಚರಿತ್ರೆಯನ್ನು ತೆಲುಗಿನಲ್ಲಿಯೂ, ಇಂಗ್ಲಿಷ್ ನಲ್ಲಿಯೂ ಬರೆದರು. ಎರಡು ಪುಸ್ತಕಗಳನ್ನು ಗ್ರಹಿಸಿ, ಕಥೆಗಾರ ಎಂ.ಎಸ್ . ಶ್ರೀರಾಮ್ ಅವರು ಅನುವಾದಿಸಿದ್ದಾರೆ.

Read More

ಅಪರಾಧ ಮತ್ತು ಶಿಕ್ಷೆ : `ನನಗಿಂತ ಅಣ್ಣನೇ ಹೆಚ್ಚಾದನೇ?’

“ಪೀಟರ್ ಪೆಟ್ರೊವಿಚ್ ಸಜ್ಜನನ ಹಾಗೆ ಮಹಿಳೆಯರಿಗೆ ವಂದಿಸಿದ. ಅವನ ಮುಖ ಮಾತ್ರ ಮೊದಲಿಗಿಂತ ಎರಡರಷ್ಟು ಗಂಭೀರವಾಗಿತ್ತು. ಅವನಿಗೆ ಸಮಾಧಾನವಿರಲಿಲ್ಲ, ಗೊಂದಲದಲ್ಲಿದ್ದಾನೆ ಅನಿಸುತ್ತಿತ್ತು. ಪುಲ್ಚೇರಿಯ ಅಲೆಕ್ಸಾಂಡ್ರೋವ್ನ ಕೂಡಾ ಮುಜುಗರಪಡುತ್ತಿದ್ದಳು.”
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

‘ಅಪರಾಧ ಮತ್ತು ಶಿಕ್ಷೆ’ ಕಾದಂಬರಿಯ ನಾಲ್ಕನೆಯ ಭಾಗದ ಮೊದಲನೆಯ ಅಧ್ಯಾಯ

“ಮೂರು ಸಾರಿ ಬಂದಿದ್ದಳು. ಅವಳ ಸಂಸ್ಕಾರ ಮಾಡಿ ಸ್ಮಶಾನದಿಂದ ವಾಪಸ್ಸು ಒಂದು ಗಂಟೆಯೊಳಗೆ ಬಂದಳು. ಅದು ಮೊದಲನೆ ಸಾರಿ. ನಾನು ಇಲ್ಲಿಗೆ ಹೊರಡುವ ಒಂದು ದಿನ ಮೊದಲು ಇನ್ನೊಂದು ಸಾರಿ, ಪ್ರಯಾಣದಲ್ಲಿ, ಬೆಳಗಿನ ಜಾವ ಮಲಯ ವಿಶೇರ ಸ್ಟೇಶನ್ನಿಗೆ ಬಂದಿದ್ದಳು.”
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ