Advertisement

Category: ಸರಣಿ

ಶ್ರೀಧರನ ಮದುವೆ ಸುಸಂಪನ್ನವಾದ ಪರಿ

“ಇಂತಿಪ್ಪ ಸಜ್ಜನ ಕುಟುಂಬವನ್ನು ಹೀಗೆ ಪರಿಪರಿಯಾಗಿ ಗೋಳಾಡಿಸಿದ ಈ ಶ್ರೀಧರನು ಇನ್ನೇನು ಅನಾಹುತ ಮಾಡಿದನೋ ಎಂದು ಎದೆಬಡಿತ ಸಹಿಸುತ್ತಾ ಕೇಳುತ್ತಿದ್ದವರಿಗೆ ಕಡೇ ಪಾಯಿಂಟನ್ನು ಕಿರಿಸೊಸೆಯಾದ ರುಕ್ಮಿಣಿಯವರೇ ವಿವರಿಸಿದರು. “ನೋಡಿ, ಒಂದೇ ಒಂದು ದಿನಕ್ಕೂ ಇವರು ಕೈಕಾಲು ತೊಳೆದು ತಟ್ಟೆಯ ಮುಂದೆ ಕೂತದ್ದು ನಾನು ನೋಡ್ಲಿಲ್ಲ‌. ದರಿದ್ರವಾಗಿ ಎಲ್ಲಿದ್ದರೆ ಅಲ್ಲಿಂದಲೇಎದ್ದು ತಟ್ಟೆಗೆ ಕೈಯಿಡೋದು.
ಮಧುರಾಣಿ ಎಚ್. ಎಸ್. ಬರೆಯುವ ಮಠದ ಕೇರಿ..”

Read More

ʻಲೋಕ ಸಿನಿಮಾ ಟಾಕೀಸ್‌ʼನಲ್ಲಿ ʻದ ಲೈವ್ಸ್‌ ಆಫ್‌ ಅದರ್ಸ್ʼ ಸಿನಿಮಾ

“ವೀಸ್ಲರ್‌ ಸದಾ ಕಾಲ ತನ್ನ ಬೆನ್ನ ಹಿಂದೆಯೇ ಇದ್ದಾನೆ ಎನ್ನುವುದನ್ನು ಅರಿಯದ ಡ್ರೇಮನ್ ನಾಟಕ ರಚಿಸುವ ಸಲುವಾಗಿ ಅದರ ವಸ್ತುವನ್ನು ಕುರಿತಂತೆ ತನ್ನ ಸಹಪಾಠಿಗಳೊಂದಿಗೆ ಚರ್ಚಿಸುತ್ತಿರುತ್ತಾನೆ. ಆದರೆ ವೀಸ್ಲರ್‌ನ ದೃಷ್ಟಿಯಲ್ಲಿ ಡ್ರೇಮನ್‌ ಮಾಡುತ್ತಿರುವುದು ಹೆಸರಿಗೆ ಮಾತ್ರ. ಅವನ ಮೂಲ ಉದ್ದೇಶವೇ ಬೇರೆ ಎಂದು ಸಂದೇಹ. ಈಸ್ಟ್ ಜರ್ಮನ್ ಸಂಗತಿಗಳನ್ನು ಪಾಶ್ಚ್ಯಾತ್ಯ ದೇಶಗಳಿಗೆ ತಿಳಿಸುವ ಉದ್ದೇಶವಿದೆ ಎಂದು ವೀಸ್ಲರ್ ಗೆ ಗುಮಾನಿ.”

Read More

ಪಂದ್ಯದ ರೀತಿ ಬದಲಾಯಿತಾ?

“ನಮ್ಮ ಮುಂದೆ ದೊಡ್ಡ ದ್ವಂದ್ವವಿತ್ತು. ನೀತಿ ನಿರೂಪಣೆಯ ಸ್ವಾಯತ್ತತೆ ಮತ್ತು ಸಂಪನ್ಮೂಲದ ಹೆಚ್ಚಿನ ಪಾಲನ್ನು ರಾಜ್ಯಗಳು ಕೇಳುತ್ತಿದ್ದ ಹೊತ್ತಿನಲ್ಲಿ ಹೆಚ್ಚುವರಿ ಅನುದಾನ ನೀಡುವ ಆರ್ಥಿಕ ಬಲ ಕೇಂದ್ರ ಸರ್ಕಾರಕ್ಕಿರಲಿಲ್ಲ. ಸಂವಿಧಾನದ ಆಶಯ ಮತ್ತು ದಕ್ಷತೆಯ ದೃಷ್ಟಿಯಿಂದ ರಾಜ್ಯಗಳ ಪಾತ್ರ ಹೆಚ್ಚಾಗಬೇಕೆನ್ನುವುದರಲ್ಲಿ ಅನುಮಾನವಿರಲಿಲ್ಲ.”
ಎಂ.ಎಸ್. ಶ್ರೀರಾಮ್‌ ಅನುವಾದಿಸಿದ ವೈ.ವಿ. ರೆಡ್ಡಿಯವರ ಆತ್ಮಕಥನದ ಆಯ್ದ ಭಾಗದ ಮೂರನೆಯ ಕಂತು

Read More

ಅಪರಾಧ ಮತ್ತು ಶಿಕ್ಷೆ : ‘ಪಾಪಿಗಳಿಬ್ಬರು ನಾವು.. ಜೊತೆಯಲಿ ಸಾಗೋಣ..!’

“ಸೋನ್ಯಾ ಆಸೆಗಳೆಲ್ಲ ಸತ್ತವಳ ಹಾಗೆ, ಚಿಂತೆ ಮಾಡುತ್ತ, ನೋವು ತಿನ್ನುತ್ತ, ಕೈ ಹಿಸುಕಿಕೊಳ್ಳುತ್ತ ಮಾತಾಡಿದಳು. ಬಿಳಿಚಿದ್ದ ಅವಳ ಕೆನ್ನೆ ಮತ್ತೆ ಕೆಂಪಾದವು. ಹಿಂಸೆಗೆ ಗುರಿಯಾದವಳ ನೋಟವಿತ್ತು ಅವಳ ಕಣ್ಣಿನಲ್ಲಿ.”
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಸಿಂಗರನ ಬಾಲ್ಯಕಾಲದ ಕಥನ: ಹಣ್ಣುಹಣ್ಣಾದ ಅಗಸಗಿತ್ತಿಯ ಕಾರ್ಯನಿಷ್ಠೆ

“ಹೊರೆ ಎಂದಿಗಿಂತಲೂ ತುಂಬಾ ದೊಡ್ಡದಾಗಿತ್ತು. ಆ ಹೆಂಗಸು ತನ್ನ ಭುಜಗಳ ಮೇಲೆ ಅದನ್ನು ಇರಿಸಿಕೊಂಡಾಗ ಅದು ಅವಳನ್ನು ಪೂರ್ಣ ಆವರಿಸಿತು. ಮೊದಲು ಆ ಗಂಟಿನ ಅಡಿಯಲ್ಲಿ ಬಿದ್ದು ಬಿಡುವಳೇನೋ ಎಂಬಂತೆ ತೂಗಾಡಿದಳು. ಆದರೆ ಒಳಗಿನ‌ ಹಠ ಇಲ್ಲ, ನೀನು ಬೀಳುವುದಿಲ್ಲ ಎಂದು ಕರೆದಂತಾಗಿತ್ತು. ಒಂದು ಕತ್ತೆ ತನ್ನ ಹೊರೆಯಿಂದ ಕೆಳಗೆ ಬೀಳಲು ತಾನೇ ಬೇಕಾದರೆ ಪರವಾನಗಿ ಕೊಟ್ಟುಕೊಂಡು..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ