Advertisement

Category: ಸರಣಿ

‘ಆನೆಗೆ ಬಂದ ಮಾನ’ ಶೇಷಾದ್ರಿ ಗಂಜೂರು ಹೊಸ ಸರಣಿ ಆರಂಭ

ಕೇರಳದ ಕೊಚ್ಚಿಯಿಂದ ವ್ಯಾಟಿಕನ್ ಸಿಟಿಯವರೆಗೆ ಪ್ರಯಾಣ ಮಾಡಿದ ಆನೆ, ‘ಹ್ಯಾನೋ’ ಪಾಲಿಗೆ ರಾಜಕೀಯ ಮನ್ನಣೆ, ಪ್ರತಿಷ್ಠೆ-ಗೌರವಗಳ ಸುರಿಮಳೆಯೇ ಆಯಿತು. ಸ್ವತಃ ಪೋಪ್ ಅವನ ಕಾಳಜಿ ಮಾಡುತ್ತಿದ್ದರು. ಆದರೆ ಅವನು ಒಂಟಿಯಾಗಿ ಬಾಳಿ ತೀರಿಕೊಂಡ. ಆನೆಗಳ ಜೀವನ ವಿಧಾನ, ಅವುಗಳ ಯೋಚನೆ, ಆಕಾಂಕ್ಷೆಗಳು ಬಹಳ ಕುತೂಹಲಕಾರಿಯಾದವು.  ಈ ಕುರಿತು ಶೇಷಾದ್ರಿ ಗಂಜೂರು ‘ಆನೆಗೆ ಬಂದ ಮಾನ’  ಎಂಬ ಹೊಸ ಸರಣಿ ಬರೆಯಲಿದ್ದಾರೆ. ಅವರ ಮೊದಲ ಬರಹ ಇಲ್ಲಿದೆ.

Read More

ಅಲ್ಲೀಬಾದಿಯ ಮೃಗಶಿರ ಮಳೆಹಾಡ ನೆನಪು

ಮಣ್ಣೆತ್ತಿನ ಅಮಾವಾಸೆ ದಿನ ಗುಳ್ಳವ್ವ ಕೂಡುತ್ತಾಳೆ. ಇವಳು ಐದು ವಾರ ಇರುತ್ತಾಳೆ. ಹದಿಹರೆಯದ ಹುಡುಗಿಯರು ಇದರಲ್ಲಿ ಹೆಚ್ಚಾಗಿ ಪಾಲ್ಗೊಳ್ಳುವರು. ಅವರ ಜೊತೆ ಗುಳ್ಳವ್ವ ಐದು ವಾರ ಇರುವುದರಿಂದ ಭಾವನಾತ್ಮಕ ಸಂಬಂಧ ಬೆಳೆದಿರುತ್ತದೆ. ವಾರದ ಕೊನೆಯ ದಿನ ಹೊಲದಲ್ಲಿ ಹುಗಿಯುವಾಗ ಇಲ್ಲವೇ, ಗಿಡದ ಮೇಲೆ ಕೂಡಿಸಿ ಬರುವಾಗ ಬಿಕ್ಕಿಬಿಕ್ಕಿ ಅಳುತ್ತಾರೆ. ಗುಳ್ಳವ್ವ ಕೂಡ ಮಳೆಗೆ ಸಂಬಂಧಿಸಿದ ದೇವತೆಯಾಗಿದ್ದಾಳೆ.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಡರ್ಬನ್ ಇದಿನಬ್ಬ: ಗುಲಾಮಗಿರಿಯ ಗಾಡಿ ಏರಿ..

ಆಗಂತುಕ ಗಾಡಿಯೆಡೆಗೆ ಸಾಗಿದ. ಗಾಡಿ ಚಾಲಕ ಮತ್ತು ಆಗಂತುಕ ಮಾತನಾಡಿದರು. ಇದಿನಬ್ಬನಿಗೆ ಗಾಡಿಯೇರಲು ಆಗಂತುಕ ಹೇಳಿದ. ಎತ್ತಿನ ಗಾಡಿ ಆಗಂತುಕ ಸೂಚಿಸಿದ ಒಂದು ದಾರಿ ಹಿಡಿದು ‘ಗಡ- ಗಡ’ ಸದ್ದನ್ನು ಮಾಡುತ್ತಾ ಮುಂದೆ ಸಾಗಿತು. ಮೈಲುಗಳು ಮೈಲುಗಳನ್ನು ದಾಟಿ ಆ ಧೂಳಿನಿಂದಾವೃತಗೊಂಡ ಮಣ್ಣಿನ ರಸ್ತೆಯಲ್ಲಿ ಕುಳಿತಿದ್ದವರನ್ನೆಲ್ಲಾ ಅಲ್ಲಾಡಿಸಿ ಎಸೆದೆಸೆದು ಗಾಡಿ ಬಹಳಷ್ಟು ದೂರ ಸಾಗಿತು. -ಮುನವ್ವರ್ ಜೋಗಿಬೆಟ್ಟು ಬರೆಯುವ ‘ಡರ್ಬನ್ ಇದಿನಬ್ಬ’ ಕಿರು ಕಾದಂಬರಿಯ ನಾಲ್ಕನೇ ಕಂತು.

Read More

ಪ್ರಯೋಗಾಲಯದಲ್ಲಿ ಕೋಳಿಮೊಟ್ಟೆ ಸ್ವಾಹಾ

ಅಂಗಡಿಯ ಭಟ್ರಿಗೆ ಮೊಟ್ಟೆಕೊಂಡು ಹೋದವರು ಯಾರೆಂದು ಗುರುತಿಸುವುದೇ ಕಷ್ಟವಾಯಿತು. ರಫೀಕ್ ನನ್ನು ತೋರಿಸಿ, ‘ಇವನೇ ಕೊಂಡುಹೋಗಿದ್ದ’ ಎಂದರು. ‘ನಾನಲ್ಲ’ ಎಂಬ ಉತ್ತರ ಬಂದ ಕೂಡಲೇ ಶಫೀಕ್ ನನ್ನು ತೋರಿಸಿ, ‘ಇವನೇ ಇವನೇ’ ಎಂದರು. ಶಫೀಕ್ ಕೂಡ ನಾನಲ್ಲ ಎನ್ನಬೇಕೇ. ಅವಳಿಜವಳಿ ಮಕ್ಕಳು ಸೇರಿ ಅಂಗಡಿ ಭಟ್ರಿಗೆ ಚಳ್ಳೇಹಣ್ಣು ತಿನ್ನಿಸಿ ಓಡಿದ್ದರು.”

Read More

ʻಲೋಕ ಸಿನಿಮಾ ಟಾಕೀಸ್‌ʼ ನಲ್ಲಿ ತೈವಾನ್‌ ನ ʻಯಿ ಯಿʼ ಸಿನಿಮಾ

ಒಂದರಿಂದ ಬಿಡಿಸಿಕೊಂಡು ಮತ್ತೊಂದಕ್ಕೆ ಪ್ರವೇಶ ಮಾಡಲು ಸಾಧ್ಯವೇ ಎನ್ನುವುದರ ಗೊಂದಲ‌ ಮತ್ತು ಆತಂಕ ಎಲ್ಲವೂ ಅವುಗಳ ಸೂಕ್ಷ್ಮ ಅಭಿನಯದಲ್ಲಿ ವ್ಯಕ್ತವಾಗುತ್ತದೆ. ಸದ್ಯದ ಸಂದರ್ಭದಲ್ಲಿ ಜೀವನದ ಒಂದು ನೆಲೆಯನ್ನು ಬದಿಗಿಟ್ಟು ಮತ್ತೊಂದನ್ನು ರೂಪಿಸಿಕೊಳ್ಳುವ ಶಕ್ತಿ ಮತ್ತು ಅದು ಎಟುಕುವ ರೀತಿಯಲ್ಲಿ ಇದೆಯೇ ಎನ್ನುವ ಪ್ರಶ್ನೆ ಅವಳಿಗೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ