Advertisement

Category: ಸರಣಿ

ನನ್ನ ಮೆಚ್ಚಿನ ಓಹರಾ ಯೋಯಿಚಿ ಗುರುಗಳು: ಕುರಸೋವ ಆತ್ಮಕತೆಯ ಕಂತು

“ನಮ್ಮ ಕಾಲದಲ್ಲಿ ವ್ಯಕ್ತಿಯ ಸ್ವತಂತ್ರ ಚೇತನಕ್ಕೆ ಹಾಗೂ ವೈಯುಕ್ತಿಕ ವಿಶಿಷ್ಟತೆಗಳಿಗೆ ಮನ್ನಣೆ ನೀಡುವ ಶಿಕ್ಷಕರಿದ್ದರು. ಇವತ್ತಿನ ಶಿಕ್ಷಕರಿಗೆ ಅವರನ್ನು ಹೋಲಿಸಿದಾಗ ಇಂದು ಬಹಳ ಮಂದಿ ಕೇವಲ “ಸಂಬಳ”ಕ್ಕಾಗಿ ಶಿಕ್ಷಕರಾದವರಿದ್ದಾರೆ. ಈ ರೀತಿಯ ಬ್ಯೂರೊಕ್ರೆಸಿಯ ಸ್ವಭಾವದವರು ಶಿಕ್ಷಕರಾಗಿ ಮಾಡುವ ಪಾಠ ನಿಜಕ್ಕೂ ಏನನ್ನೂ ಕಲಿಸುವುದಿಲ್ಲ. ಆ ಪಾಠಗಳಲ್ಲಿ ಸತ್ವವಿರುವುದಿಲ್ಲ. ಇಂದಿನ ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಕಾಮಿಕ್ ಪುಸ್ತಕಗಳನ್ನು ಓದುವುದರಲ್ಲಿ ಕಳೆಯುತ್ತಿರುವುದರಲ್ಲಿ ಆಶ್ಚರ್ಯವಿಲ್ಲ.”

Read More

ಪಾರ್ವತಿ-ಗಣಪಿಯರೆಂಬ ಜೀವಕೊರಳ ಗೆಳತಿಯರು: ಭಾರತಿ ಹೆಗಡೆ ಕಥಾನಕ

“ಹಸಿಹಸಿ ಬಾಣಂತಿ ಪಾರ್ವತಿ ಮಗುವನ್ನೂ ಕರೆದುಕೊಂಡು ಮನೆಯಿಂದ ಹೊರಬಿದ್ದಳು. ಸೀದಾ ಅಘನಾಶಿನಿ ನದಿಯ ದಂಡೆಯ ಮೇಲೆ ಹೊಳೆಯನ್ನೇ ದಿಟ್ಟಿಸಿತ್ತ ಕುಳಿತಳು. ಅದೆಷ್ಟು ಹೊತ್ತು ಹಾಗೆಯೇ ಕುಳಿತಿದ್ದಳೋ… ಹಿಂದೆ ಗಣಪಿ ಬಂದು ನಿಂತದ್ದೂ ಅರಿವಿಗೆ ಬಾರದಂತೆ. ‘ಎಂತದ್ರಾ ಅಮ್ಮಾ.. ಹೀಂಗ್ ಕುಂತೀರಿ’ ಎಂದು ಗಣಪಿ ಕೇಳಿದಾಗಲೇ ಎಚ್ಚರವಾಗಿದ್ದು. ‘ಎಂತ ಇಲ್ಲ ಗಣಪಿ, ಈ ಹೊಳೆಗೇ ಬಿದ್ದು ಸತ್ಹೋಗನ ಅಂದರೆ ನಂಗೆ ಈಜು ಬರ್ತದೆ…”

Read More

ಭೂಮಿಯ ಮೇಲಿದ್ದವರೆಲ್ಲಾ ಚೆಲ್ಲಾಪಿಲ್ಲಿಯಾದ ಆ ದಿನ…

“ಆ ಭೀಕರ ಭೂಕಂಪದ ದಿನ ಮೋಡಗಳಿಲ್ಲದೆ ಕತ್ತಲಾವರಿಸಿತು. ಉರಿಯುತ್ತಿದ್ದ ಬೇಸಿಗೆಯ ಬೇಗೆಯಲ್ಲಿ ಜನ ಬೇಯುತ್ತಿದ್ದರು. ಆದರೆ ಶುಭ್ರ ನೀಲಾಕಾಶ ಕಣ್ಮರೆಯಾಗಿ ಶರತ್ಕಾಲದ ಆಗಸವನ್ನು ನೆನಪಿಸುವಂತಿತ್ತು. ಸುಮಾರು ಹನ್ನೊಂದು ಗಂಟೆಯ ಹೊತ್ತಿಗೆ ಯಾವುದೇ ಬಗೆಯ ಮುನ್ಸೂಚನೆಯಿಲ್ಲದೆ ಇದ್ದಕ್ಕಿದ್ದಂತೆ ಭೀಕರ ಬಿರುಗಾಳಿ ಎದ್ದಿತು.”

Read More

ಹಾವು ಗಣಪನ ಜಯಮಾಲಿನಿ ಹುಚ್ಚು:ಭಾರತಿ ಹೆಗಡೆ ಕಥಾನಕ

“ಇಂಥ ಗಣಪ ಇತ್ತೀಚೆಗೆ ನಾಗಿ ಬಳಿ ಪ್ರೀತಿಯಿಂದಿರಲಿಲ್ಲ. ಹಗಲೆಲ್ಲ ದುಡಿಯುತ್ತಿದ್ದರೂ ರಾತ್ರಿಹೊತ್ತು ಚೆನ್ನಾಗಿ ಹೊಡೆಯುತ್ತಿದ್ದ. ಅದೂ ಜಯಮಾಲಿನಿ ಸಿನಿಮಾ ನೋಡಿ ಬಂದಮೇಲಂತೂ ವಾರಗಟ್ಟಲೆ ಅವ ಸಮ ಇರುತ್ತಿರಲಿಲ್ಲ. ಒಂದೊಂದು ದಿನ ಒಂದೊಂದು ರೀತಿ ಇರುತ್ತಿದ್ದ. “

Read More

ಗಡ್ಡಧಾರಿ ಸ್ವಾಮಿಗಳ ಪೂರ್ವಾಪರ ಆಶ್ರಮದ ಹಕೀಕತ್ತು: ಭಾರತಿ ಹೆಗಡೆ ಕಥಾನಕ.

“ಹೀಗೆಯೇ ಒಂದು ಸಂಜೆ ಅಷ್ಟೆಅಷ್ಟೇ ಆಗಿ ಮಳೆ ಹನಿ ಉದುರುತ್ತಿತ್ತು. ಮಲ್ಲಿಗೆ ಹೂವನ್ನು ಕೊಯ್ಯಲೆಂದು ಅಂಗಳಕ್ಕೆ ಬಂದ ಶಾರಿಗೆ ಕಿಟಕಿಯ ಪಕ್ಕ ಗಡ್ಡ ಕಾಣಿಸಲಿಲ್ಲ. ‘ಅರೆ ಎಲ್ಲಿ ಹೋದ್ವಪ ನಿಮ್ಮ ಸ್ವಾಮಿಗಳು’ ಎಂದು ವ್ಯಂಗ್ಯವಾಗಿ ಕೇಳಿದಳು ಶಾರಿ. ಅವರ ಪೂರ್ವಾಶ್ರಮಕ್ಕೆ ಹೋಗಿದ್ದಾರೆ ಎಂದು ತಣ್ಣಗೆ ಹೇಳಿದ ಶಿವರಾಮಣ್ಣನಿಗೆ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ