ಮೊಗ್ಗಿನ ಜಡೆಯ ಹುಡುಗಿಯರು…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ
ಎದುರಿಗೆ ಸಿಕ್ಕಿದವರಿಗೆಲ್ಲ ಮಣಿ ತನ್ನ ಕೆಲಸದ ಬಗ್ಗೆ ಹೇಳಿಕೊಂಡ. ಕಮ್ಯೂನಿಟಿ ಹಾಲ್ ಒಳಕ್ಕೆ ಹೋಗಿ ಅಲ್ಲಿ ಇರುವವರಿಗೆಲ್ಲ ಹೇಳಿದ. ಮಣಿಗೆ ಏನು ಮಾಡಬೇಕೊ ಯಾರಿಗೆಲ್ಲ ಹೇಳಬೇಕೊ ಒಂದೂ ಅರ್ಥವಾಗಲಿಲ್ಲ. ಅವನ ಖುಷಿಗೆ ಪಾರವೇ ಇರಲಿಲ್ಲ. ಸೆಲ್ವಿಗೆ ಹೇಳುವುದು ಹೇಗೆ? ಆಲೋಚಿಸತೊಡಗಿದ. ರಾತ್ರಿ ಅವರ ಕಾಲೋನಿಗೆ ಹೋಗುವುದು ಸರಿಯಲ್ಲ. ನಾಳೆ ಹೇಳಿದರೆ ಆಯಿತು ಎಂದುಕೊಂಡ. ಕೊನೆಗೆ ಎಲ್ಲಾ ಸುತ್ತಿಕೊಂಡು ಬಂದು ಕತ್ತಲಲ್ಲಿ ಕಲ್ಲು ಬಂಡೆಯ ಮೇಲೆ ಸೀನ ಮತ್ತು ಮಣಿ ಕುಳಿತುಕೊಂಡರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ
