“ಎತ್ತಿನ ಜ್ವರಕ್ಕೆ ಎಮ್ಮೆಗೆ ಬರೆ -ನೆನಪಿನ ಬಾಳೆ”: ಪೂರ್ಣೇಶ್ ಮತ್ತಾವರ ಸರಣಿ
ಕಾಲು ಗಂಟೆಗೂ ಮೊದಲು ನಾನು “ಬಾಳೆ ಎಲೆಯ ಛತ್ರಿ” ನಡಿಗೆ ನಡೆಸಿದ್ದು ನಮ್ಮ ಜೂನಿಯರ್ಗಳಿಗೆ ನನ್ನ ನಿರೀಕ್ಷೆಯನ್ನೂ ಮೀರಿ ಅತ್ಯಾಕರ್ಷಕವಾಗಿ ಕಂಡಿದೆ. ಅದೆಷ್ಟು ಅತ್ಯಾಕರ್ಷಕವೆಂದರೆ ಅವರು ಊಟ ಮುಗಿಸಿ ತಮ್ಮ ತಮ್ಮ ಡಾರ್ಮಿಟರಿಗಳಿಗೆ ಹೋಗುವ ಬದಲು ನೇರ ಎಂ.ಪಿ.ಹಾಲ್ ನ ಹಿಂಬದಿಯಲ್ಲಿದ್ದ ಬಾಳೆ ತೋಟಕ್ಕೆ ನುಗ್ಗಿದ್ದಾರೆ. ಎಲ್ಲರೂ “ನನಗೊಂದು ಎಲೆ.. ನನಗೊಂದು ಎಲೆ..” ಎನ್ನುತ್ತಾ ಇಡೀ ಬಾಳೆ ತೋಟವನ್ನೇ ಲೂಟಿ ಮಾಡಲು ಶುರು ಮಾಡಿದ್ದಾರೆ.
ಪೂರ್ಣೇಶ್ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಹತ್ತನೆಯ ಬರಹ
