ಬಸ್ ಒಡೆಯನೆಂದು ನಂಬಿ, ನಾನು ಯಾಮಾರಿದ್ದು!!!: ಬಸವನಗೌಡ ಹೆಬ್ಬಳಗೆರೆ ಸರಣಿ
ನಾನು ಅಂದು ಪ್ರವಾಸಕ್ಕೆ ಹೊರಟಿದ್ದೆ. ನನಗಾಗಿ ಹುಡುಗರು ಕಾಯುತ್ತಿದ್ದರು. ಪದೇ ಪದೇ ಕಾಲ್ ಬೇರೆ ಮಾಡುತ್ತಿದ್ದರು. ಹೋಗುವ ಧಾವಂತ ಬೇರೆ. ಆಸಾಮಿ ಬಿಡಲೇ ಇಲ್ಲ. ಅವನ ಮಾತನ್ನು ನಿಜವೆಂದು ನಾನು ಅವನಿಗೆ ಮತ್ತೆ 500 ರುಪಾಯಿಗಳನ್ನು ಕೊಟ್ಟೆ. ಕೊಟ್ಟಾಕ್ಷಣ “ನಾಳೇನೇ ನಿಮ್ಮ ಖಾತೆಗೆ ಹಾಕ್ತೇನೆ” ಎಂದ. ನಾನು ನನ್ನ ಮೊಬೈಲ್ ಸಂಖ್ಯೆಯನ್ನೂ ಕೊಟ್ಟೆ. ಕೊಟ್ಟ ತಕ್ಷಣ ನಾನು ಕಾಯುತ್ತಿದ್ದ ಬಸ್ ಬಂತು. ಅವನು ಲಗುಬಗೆಯಿಂದಲೇ ನನ್ನನ್ನು “ಹೋಗಿ ಹೋಗಿ” ಎಂದು ಬಸ್ ಹತ್ತಿಸಿದ. ಮಾರನೇ ದಿನ ಅವನು ಕಾಲ್ ಮಾಡುತ್ತಾನೆಂದು ಕಾದೆ. ಮಾಡಲಿಲ್ಲ!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೇಳನೆಯ ಕಂತು ನಿಮ್ಮ ಓದಿಗೆ
