Advertisement

Category: ಸರಣಿ

ಮನಸ್ಸಿನ ಮಾರ್ಗದಲ್ಲೊಂದು ವೈಚಾರಿಕ ರಾಗಾಲಾಪಗಳು: ರಾಮ್ ಪ್ರಕಾಶ್ ರೈ ಕೆ ಸರಣಿ

ಚಿತ್ರದ ಕಟ್ಟುವಿಕೆ ವಿಶೇಷವೆನಿಸಿಕೊಳ್ಳುವುದು ಪಿ. ವಾಸು ಆಯ್ದುಕೊಳ್ಳುವ ಕಥಾವಸ್ತು ಹಾಗೂ ಅದರ ಮೌಲ್ಯದ ಕಾರಣಕ್ಕೆ. ಅವರ ಆಪ್ತಮಿತ್ರ, ಆಪ್ತ ರಕ್ಷಕ, ಶಿವಲಿಂಗ ಹಾಗೂ ಆಯುಷ್ಮಾನ್‌ಭವ ಚಿತ್ರಗಳೆಲ್ಲವೋ ಮನೋ ವೈಜ್ಞಾನಿಕ ಅಂಶಗಳನ್ನು ಆಧರಿಸಿದವೇ ಆಗಿವೆ ಹಾಗೂ ಸಂಗೀತದ ಬಳಕೆಯೂ ಅತೀ ವಿಶೇಷವಾಗಿರುವಂಥದ್ದು. ಇಲ್ಲಿ ಚಿತ್ರದ ಅಭೂತ ಪೂರ್ವ ವಿಜಯಕ್ಕೆ ಇನ್ನೊಂದು ಕಾರಣವೆಂದರೆ ತಾರಾಗಣ. ವಿಜಯ್ ಪಾತ್ರದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಅಮೋಘ ಅಭಿವ್ಯಕ್ತಿ..
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಪಿ. ವಾಸು ನಿರ್ದೇಶನದ ‘ಆಪ್ತಮಿತ್ರ’ ಸಿನಿಮಾದ ವಿಶ್ಲೇಷಣೆ

Read More

ಅಣ್ಣನಿಗೆ ಗೊತ್ತಿಲ್ಲದ ದೊಡ್ಡಣ್ಣ ಸಿಕ್ಕಿದರು!: ಗುರುಪ್ರಸಾದ ಕುರ್ತಕೋಟಿ ಸರಣಿ

ನಾನು ದೊಡ್ಡಣ್ಣ ಅವರನ್ನು ಗುರುತಿಸಿದ ಕೊಡಲೇ ಅವರಿಗೆ ನಾನು ಕನ್ನಡಿಗ ಅಂತ ಗೊತ್ತಾಗಿ ಹೋಯ್ತು.. ಅವರು ನನ್ನ ಕೈ ಹಿಡಿದುಕೊಂಡು ನೀವು ಕನ್ನಡದವರ? ಬನ್ನಿ ಬನ್ನಿ ಅಂತ ಅಲ್ಲಿಯೇ ಹತ್ತಿರದಲ್ಲಿದ್ದ ಬೆಂಚ್ ಮೇಲೆ ಕೂತು ನನ್ನನ್ನೂ ಜೊತೆಯಲ್ಲಿ ಕೂಡಿಸಿಕೊಂಡರು. ಇದೆಲ್ಲವನ್ನೂ ನೋಡುತ್ತಿದ್ದ ನನ್ನ ಅಣ್ಣ ಇದ್ಯಾವುದರ ಪರಿವೆಯೇ ಇಲ್ಲದಂತೆ ನಿಂತಿದ್ದ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಇಪ್ಪತ್ತಾರನೆಯ ಬರಹ

Read More

ಅಪ್ಪ ಅಂಬೋ ಆಲದಮರ: ಸುಮಾ ಸತೀಶ್ ಸರಣಿ

ಅಪ್ಪ ಅವ್ರ ಕಾಲದ ಗಂಡಸ್ರಿಗಿಂತ ವಸಿ ಮುಂದ್ವರೆದ ಯೋಚ್ನೆ ಮಾಡೋರು. ಎಲ್ರೂ ಓದ್ಬೇಕೂನ್ನೋರು. ತಾತಂಗೆ, ನಮ್ಮತ್ತೆದೀರ್ಗೆ ಲೈಬ್ರರೀಯಿಂದ ಕತೆ ಪುಸ್ತಕ ತಂದ್ಕೊಡೋರು. ತಂಗಿದೀರು ಕತೆ ಬರಿತೀವಿ ಅಂದ್ರೆ ಪುಸ್ತಕ ಪೆನ್ನು ತಂದ್ಕೊಟ್ಟು ಬೆನ್ನು ತಟ್ಟೋರು. ಸಂಗೀತ ಕಲಿಸಾಕೆ ಹಾರ್ಮೋನಿಯಂ ಮೇಷ್ಟ್ರು ಇಟ್ಟಿದ್ರು. ಕೊನೆ ತಂಗೀಗೆ ಮೊದ್ಲನೇ ಸಲ ಹೆರಿಗೇಲಿ ಮಗ ಹೋಗಿಬಿಟ್ತಂತೆ. ಮಂಕಾಗಿ ಬಿಟ್ಟಾಗ ಅಪ್ಪ ಕತೆಪುಸ್ತಕ ತಂದ್ಕೊಟ್ಟು ಓದೋಕೆ ಯೋಳತಿದ್ರಂತೆ. ನಾಗರ ಪಂಚಮಿ ಬಂದ್ರೆ ಎಲ್ಲಾ ಅಕ್ಕತಂಗೀರೂ ಖುಷೀಲಿಂದ್ಲೆ ಬೆನ್ನು ತೊಳ್ಯೋರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮ ತಂದೆಯವರ ಕುರಿತ ಬರಹ ಇಲ್ಲಿದೆ

Read More

ಮಕ್ಕಳನ್ನು ಮಕ್ಕಳಂತಿರಲು ಬಿಡಿ ಪಾಪ!: ಬಸವನಗೌಡ ಹೆಬ್ಬಳಗೆರೆ ಸರಣಿ

ನಾನು ತುಂಬಾ ಸ್ವಾಭಿಮಾನಿಯಾದ್ದರಿಂದ ನನ್ ಮಾಮ ‘ಖರ್ಚಿಗೆಂದು ದುಡ್ಡು ಕೇಳಲು ನಾಚಿಕೆಪಟ್ಟುಕೊಳ್ಳಬೇಡ’ ಎಂದರೂ ನಾನು ಮಾತ್ರ ಹಾಗೆ ಕೇಳುತ್ತಿರಲಿಲ್ಲ. ಮನೆಯವರಿಂದಲೂ ಅಷ್ಟೇನೂ ಆರ್ಥಿಕ ಸಹಕಾರ ಇರಲಿಲ್ಲ. ಮೊದಲೇ ಬೆಂಗಳೂರಿಗೆ ಹೊಸಬ. ಮೊದಲು ಒಂದೆರಡು ದಿನ ನನ್ನ ಮಾಮನೇ ನನ್ನನ್ನು ಕಾಲೇಜಿಗೆ ಡ್ರಾಪ್ ಕೊಟ್ಟ. ಮೂರನೇ ದಿನದಿಂದ ನನಗೇ ಬರಲು ತಿಳಿಸಿದ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಇಪ್ಪತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಭಾವೈಕ್ಯದ ಜಗದ್ಗುರು: ರಂಜಾನ್ ದರ್ಗಾ ಸರಣಿ

ಅವರು ಬಹಳ ಕಷ್ಟಪಟ್ಟು ಮಠವನ್ನು ಬೆಳೆಸಿದರು. ಅವರು ಶ್ರಮಜೀವಿಗಳಂತೆ ಕಾರ್ಯ ಮಾಡಿದರು. ಯಾವುದೇ ಆರ್ಥಿಕ ಸೌಲಭ್ಯಗಳಿಲ್ಲದ ವೇಳೆ ಡಂಬಳದಿಂದ ಗದಗಿಗೆ ಮತ್ತು ಗದಗದಿಂದ ಡಂಬಳದ ವರೆಗೆ ಕಾಲ್ನಡಿಗೆಯಲ್ಲಿ ಸುತ್ತುತ್ತ, ಬಾವಿ ತೋಡುವಂಥ ಕಠಿಣ ಕಾಯಕ ಮಾಡಿದರು. ಜೊತೆಗಿದ್ದ ಭಕ್ತರ ಮತ್ತು ಆಳುಗಳು ಬಾವಿ ತೋಡಿ, ರಾತ್ರಿ ಸುಸ್ತಾಗಿ ಮಲಗಿದ್ದಾಗ ಅವರ ಅರವಿಗೆ ಬಾರದಂತೆ ಪಾದಗಳಿಗೆ ಔಷಧಿ ಹಚ್ಚುವುದನ್ನೂ ಮಾಡಿದರು!
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ