Advertisement

Category: ಸರಣಿ

ನಮ್ಮೂರಿನ ಕತೆಗಳು: ಸುಮಾ ಸತೀಶ್ ಸರಣಿ

ಅವರ ಮನ್ಯಾಗೆ ಲೆಟ್ರಿನ್ ಇತ್ತು. ಇಲ್ಲಿ ಬಯಲಿಗೆ ಹೋಗೋಕೆ ಸುತ್ರಾಂ ಒಪ್ತಿಲ್ಲ. ಚೊಂಬು ಹಿಡಿಯಾಕಿಲ್ಲ ಅಂದ್ಲು. ಕೊನೀಗೆ ಸಣ್ಣ ಹುಡ್ಗಿ ಅಂತ ನನ್ನ ಅವಳ ಹಿಂದೆ ಚೊಂಬು ಹಿಡ್ಕೊಂಡು ಮೆರವಣಿಗೆ ಕಳಿಸಿದ್ರು. ಥೋ, ನಂಗೋ ಕೋಪ. ಅವಳ ಹಿಂದೆ ಹೋಗಿ, ಚೊಂಬು ಕೊಟ್ಟೆ. ಆ ನೀರು ಸಾಲಲಿಲ್ಲ ಅಂತ ಅಲ್ಲೇ ಕುಂತ್ಲು. ಇನ್ನೊಂದು ಚೊಂಬು ತರಾಣಿ ಅಂತ ಹೊಂಟ್ರೇ, ಚೊಂಬು ಸಾಲಾಕಿಲ್ಲ, ಬಿಂದಿಗೇಲಿ ತತ್ತಾ ಅಂತ‌ ಹಠ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮೂರಿನ ಕುರಿತ ಬರಹ

Read More

ತಿಳಿವಳಿಕೆಯ ಚಳುವಳಿಗಳಿಂದ ಅರಳಿನಿಂತ ಫ್ರಾನ್ಸ್: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಫ್ರಾನ್ಸ್ ಕಲಾವಲಯದ ಕುರಿತ ವಿವರಣೆಯು ಪ್ಯಾಬ್ಲೋ ಪಿಕಾಸೊ ಅವರ ಪ್ರಸ್ತಾಪವಿಲ್ಲದೆ ಪೂರ್ಣವಾಗಲಾರದು. ಶಿಲ್ಪಕಲೆಯನ್ನು ಪ್ರಧಾನವಾಗಿಸಿಕೊಂಡು ಇತರ ಕಲೆಗಳಲ್ಲಿಯೂ ತೊಡಗಿಸಿಕೊಂಡ ಇವರು ಸ್ಪೇನ್ ಮೂಲದವರು. ಇಪ್ಪತ್ತನೇ ಶತಮಾನದ ಫ್ರಾನ್ಸ್ ಶಿಲ್ಪಕಲೆಯ ಮೊದಲ ಅರ್ಧಭಾಗ ಪಿಕಾಸೊ ಅವರಿಗೆ ಮೀಸಲಾಗಿದೆ. ‘ಮ್ಯಾನ್ ವಿದ್ ಅ ಲ್ಯಾಂಬ್’ ಎನ್ನುವ ಅವರ ಶಿಲ್ಪಕಲಾ ಕೆತ್ತನೆಯಲ್ಲಿ ಮಾನವೀಯತೆ ಅಭಿವ್ಯಕ್ತಗೊಂಡಿದ್ದರೆ, ‘ಡೆತ್ಸ್ ಹೆಡ್’ ಎನ್ನುವ ಕೆತ್ತನೆಯು ಯುದ್ಧದ ಭೀಕರತೆಯನ್ನು ಮನದಟ್ಟು ಮಾಡಿಕೊಡುವಂತಿದೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಸಿಸಿಇ-ಹೊಸ ಮೌಲ್ಯಮಾಪನ ಪದ್ಧತಿ…: ಅನುಸೂಯ ಯತೀಶ್ ಸರಣಿ

ಇನ್ನು ಪರೀಕ್ಷೆ ಮುಗಿಯುವವರೆಗೂ ಪುಸ್ತಕ ಕೆಳಗೆ ಇಡುವಂತಿಲ್ಲ. ಸದಾ ಕಾಲ ಪುಸ್ತಕವನ್ನು ಕೈಯಲ್ಲೇ ಹಿಡಿದಿರಬೇಕು” ಎಂದಿದ್ದೆ. ನನ್ನ ಮಾತಿನ ಸೂಕ್ಷ್ಮಾರ್ಥವನ್ನು ಗ್ರಹಿಸದ ಆ ಮಗು ಕೇವಲ ಪುಸ್ತಕವನ್ನು ಕೈಯಲ್ಲಿ ಹಿಡಿದು ನನ್ನ ಮಾತಿನ ಪರಿಪಾಲನೆ ಮಾಡಿದ್ದನು. ನನಗಾಗ ಅರ್ಥವಾಯಿತು. ಯಾವುದೇ ವಿಷಯವನ್ನು ಮಕ್ಕಳಿಗೆ ಮಾರ್ಮಿಕವಾಗಿ, ಗೂಡಾರ್ಥದಲ್ಲಿ ಅಸ್ವಷ್ಟವಾಗಿ ಹೇಳಬಾರದು ಎಂದು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ

Read More

“ಧಂ”ಪತಿ ಮುಯ್ಯಿ: ಸುಮಾವೀಣಾ ಸರಣಿ

‘ಧಂ’ ಅಂದರೆ ಧೈರ್ಯ ಉಸಿರು ಎನ್ನುವ ಅರ್ಥವೂ ಇದೆ. ಹೊಸ ಮನೆ ಕಟ್ಟುವಾಗ ಮನೆ ಕಟ್ಟುವವರಿಗೆ, ಪಕ್ಕದ ಸೈಟವರಿಗೆ ಕಾಂಪೌಂಡ್‌ಗೆ ಜಾಗ ಬಿಡುವ ವಿಚಾರದಲ್ಲಿ ತಕರಾರು ಇದ್ದೇ ಇರುತ್ತದೆ. ಆಗ ಪರಸ್ಪರೂ ‘ಧಮ್’ ಇದ್ದರೆ ಕಟ್ಟು ನೋಡೋಣ ಅಂದರೆ ಪ್ರತಿಯಾಗಿ ಇನ್ನೊಬ್ಬ ‘ಧಮ್’ ಇದ್ದರೆ ನಿಲ್ಲಿಸು ನೋಡೋಣ ಎನ್ನುವ ಸವಾಲುಗಳು ಪ್ರತಿ ಸವಾಲುಗಳನ್ನು ಹಾಕಿಯೇ ಇರುತ್ತಾರೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಎರಡನೆಯ ಬರಹ

Read More

ಹೊಸ ಚಿಂತನೆ..ಹೊಸ ತಿರುವು..: ಎಸ್. ಜಯಶ್ರೀನಿವಾಸ ರಾವ್ ಸರಣಿ

ಅವರ ಕೆಲವು ಕವಿತೆಗಳು ಕೇವಲ ಆರು ಪದಗಳಷ್ಟೇ ಉದ್ದವಿರುತ್ತವೆ – ಇದು ಅವಶ್ಯಕತೆ ಮತ್ತು ಸಾಧ್ಯತೆಯತ್ತ ಗಮನ ಸೆಳೆಯುವ ದಿಟ್ಟವಾದ ನಡೆ. ಅತಿ ತೆಳ್ಳನೆಯ ವಸ್ತುಗಳಿಂದ ಇಂತಹ ವಿಸ್ತೃತವಾದ ಕವಿತೆಗಳನ್ನು ರಚಿಸುವ ಅವರ ಸಾಮರ್ಥ್ಯವು ಭಾಗಶಃ, ಐಸ್‌ಲ್ಯಾಂಡಿಕ್‌ ಇತಿಹಾಸದ ಅವರ ಜ್ಞಾನದಿಂದ ಮತ್ತು ಪದಸೃಷ್ಟಿ ಬಗ್ಗೆ ಅವರಿಗಿರುವ ಒಲವಿನಿಂದ ಬರುತ್ತದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಐಸ್‌ಲ್ಯಾಂಡ್‌ ದೇಶದ ಖ್ಯಾತ ಕವಿ ಮಾಗ್ನುಸ್ ಸಿಗುರ್ದ್ಸನ್-ರವರ
(Magnus Sigurðsson) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ