Advertisement

Category: ಸರಣಿ

ಮಲ್ಲೇಶ್ವರಂನ ಮತ್ತಷ್ಟು ನೆನಪುಗಳು…: ಎಚ್. ಗೋಪಾಲಕೃಷ್ಣ ಸರಣಿ

ಮಲ್ಲೇಶ್ವರದ ಮಾರುಕಟ್ಟೆಯಲ್ಲಿ ಒಂದು ರೀತಿಯ ಶಿಸ್ತು, ಒಪ್ಪ ಓರಣ ಎದ್ದು ಕಂಡರೆ ಯಶವಂತಪುರದ ಮಾರುಕಟ್ಟೆ ಒಂದು ರೀತಿ ಅವ್ಯವಸ್ಥೆ ಮತ್ತು ಕೊಳಕು. ಅಲ್ಲಿನ ಶಿಸ್ತು ಒಪ್ಪ ಓರಣ ಇಲ್ಲಿ ಮಿಸ್ಸಿಂಗ್. ಆದರೂ ಎರಡೂ ಮಾರುಕಟ್ಟೆ ನೋಡಿರುವ ನನ್ನಂತಹವರಿಗೆ ಮಲ್ಲೇಶ್ವರದ ಮಾರುಕಟ್ಟೆ ಅಷ್ಟಾಗಿ ಹಿಡಿಸದು. ಕಾರಣ ಎರಡೂ ಮಾರುಕಟ್ಟೆ ನೋಡಿರುವುದು ಮತ್ತು ಬೆಲೆ ಇಲ್ಲಿ ಮುಖ್ಯ ಪಾತ್ರ. ಇದೇ ರೀತಿಯ ಪರಿಸ್ಥಿತಿ ನಾನು ನೋಡಿರುವುದು ಎಂದರೆ ಗಾಂಧಿ ಬಝಾರ್ ಮಾರುಕಟ್ಟೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಬದುಕಿನ ಹುಡುಕಾಟ ಜಾರಿಯಲ್ಲಿದೆ: ರಾಮ್ ಪ್ರಕಾಶ್ ರೈ ಕೆ ಸರಣಿ

ಆತ ಪ್ರೀತಿಸಿದ ಹುಡುಗಿಯನ್ನು ಮನೆಯವರು ನಾನಾ ಕಾರಣಗಳಿಂದ ನಿರಾಕರಿಸಿದರೆಂದು ಕೋಪಗೊಂಡು ಮನೆ ಬಿಟ್ಟು ಹೋಗುತ್ತಾನೆ. ಅಧ್ಯಾತ್ಮ ವಲಯದತ್ತ ಆಕರ್ಷಿಸಲ್ಪಟ್ಟು ವಿವಿಧ ಧರ್ಮ, ಮತಗಳ ಮೊರೆ ಹೋಗುತ್ತಾನೆ. ಆದರೆ ಎಲ್ಲಾ ಮತಗಳ ಹಿಂಬಾಲಕರು ದೇವರೇ ಭಯಗೊಳ್ಳುವಷ್ಟು ಪ್ರಚಂಡರಾದ್ದರಿಂದ ಅವೆಲ್ಲವನ್ನೂ ತ್ಯಜಿಸಿ, ಬಿಳಿ ವಸ್ತ್ರಧಾರಣೆಯ ಮಾಡಿ ಸನ್ಯಾಸಿಯಾಗುತ್ತಾನೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಪಂಜರದ ಹಕ್ಕಿ ಹಾಡುವುದು ಯಾಕೆ!: ಚೈತ್ರಾ ಶಿವಯೋಗಿಮಠ ಸರಣಿ

ತಾಯಿ ಶ್ರೀಮಂತೆ, ಮೈ ತುಂಬಾ ವಜ್ರದೊಡವೆ, ಬಂಗಲೆ ಕಾರು ಇದ್ದರೂ ಸಹಿತ ಮಾಯಾ ಎಂತಹ ಸ್ವಾಭಿಮಾನಿ ಎಂದರೆ ಅಮ್ಮನಿಂದ ಒಂದು ಪೈಸೆಯನ್ನೂ ತೆಗೆದುಕೊಳ್ಳಲಿಲ್ಲ. ತಿಂಗಳಿಗೊಮ್ಮೆ ಅಮ್ಮನ ಕೈಯಡುಗೆ ಉಂಡು ಅವಳೊಂದಿಗೆ ಒಂದಿಷ್ಟು ಆಪ್ತ ಸಮಯ ಕಳೆಯುವುದನ್ನು ಬಿಟ್ಟರೆ ತಾಯಿಯಿಂದ ಏನನ್ನೂ ಅಪೇಕ್ಷಿಸಲಿಲ್ಲ ಮಾಯಾ.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಶಿಕ್ಷಣದಲ್ಲಿ ನೈತಿಕ ಶಿಕ್ಷಣದ ಅವಶ್ಯಕತೆ: ಅನುಸೂಯ ಯತೀಶ್ ಸರಣಿ

ಅಂತೂ ಇಂತೂ ಇಪ್ಪತ್ತು ಕಿಲೋ ಮೀಟರ್ ದೂರದಿಂದ ಹಿಂದೆ ಹಿಂದೆಯೇ ಬಂದ ಕಾರು ನಮ್ಮ ಬೈಕನ್ನು ಅಡ್ಡಗಟ್ಟಿ ನಿಂತೆ ಬಿಟ್ಟಿತು. ನನಗಂತೂ ಕೈ ಕಾಲುಗಳಲ್ಲಿ ನಡುಕ ಶುರುವಾಯಿತು. ನಾವೇನ್ ತಪ್ಪು ಮಾಡಿದ್ದೇವೆ? ಎಂಬ ಪ್ರಶ್ನೆಗಳ ಬಾಣಕ್ಕೆ ತಲೆ ಸಿಡಿಯುವಂತಾಯಿತು. ನಾನು ಬೈಕ್‌ನಿಂದ ಇಳಿಯದೆ ಯತೀಶ್‌ನನ್ನು ಗಟ್ಟಿಯಾಗಿ ಹಿಡಿದುಕೊಂಡು ಕಣ್ಣು ಮುಚ್ಚಿ ಹಾಗೇ ಕೂತೆ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

Read More

ಬೇಸಿಗೆ ದಿನಗಳ ಆಟದ ನೆನಪುಗಳು…: ಮಾರುತಿ ಗೋಪಿಕುಂಟೆ ಸರಣಿ

ನನಗೆ ಬೇರೆ ದಾರಿ ಇರಲಿಲ್ಲ. ಓಡಿಹೋಗೋಣವೆಂದರೆ ಅಪ್ಪನ ಕೈಯಲ್ಲಿನ ಕೋಲನ್ನು ಎಸೆದರೆ ಏನಾಗುವುದೋ ಎಂದು ಯೋಚಿಸುವಾಗಲೆ, ಊರಿನಿಂದ ಬಂದ ದೊಡ್ಡಮ್ಮ ಬಿಡಪ್ಪ ಮಗೀನ್ನ ಏನು ಮಾಡ್ಬೇಡ ಏನೋ ಹುಡುಗ್ ಬುದ್ದಿ ಅಂಗ್ ಮಾಡೈತಿ. ಎಳೆಮಗು ಬಾಯಲ್ಲೇಳಿದ್ರೆ ಸಾಕು ಅಂದ್ಕಂಡು ಒಳಗಿನಿಂದ ಬರುವುದಕ್ಕೂ ಅಪ್ಪ ಕೋಲನ್ನು ಎತ್ತಿ ಬೀಸುವುದಕ್ಕೂ ಸರಿಯಾಯಿತು. ದೊಡ್ಡಮ್ಮ ಬಂದವಳೆ ನನ್ನನ್ನು ರಬಕ್ಕನೆ ಎಳೆದುಕೊಂಡಳು. ಕೋಲಿನ ತುದಿ ಬಲ ತೋಳಿಗೆ ಬಿತ್ತು. ಇಷ್ಟು ಸಾಕಾಗಿತ್ತು; ಸಹಾಯಕ್ಕೆ ದೊಡ್ಡಮ್ಮ ಇದ್ದಳು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ