Advertisement

Category: ಸರಣಿ

ಬೆಂಕಿ ಮತ್ತು ಹೂವು…: ಎಸ್. ಜಯಶ್ರೀನಿವಾಸ ರಾವ್ ಸರಣಿ

ಮುಂದಿನ ವರ್ಷಗಳಲ್ಲಿ ಅವರು ಈ ಮೊದಲ ಎರಡು ಸಂಕಲನಗಳು ತನ್ನ ನಿಜವಾದ ಕಾವ್ಯಾತ್ಮಕ ಉದ್ದೇಶಗಳ ವಿರುದ್ಧವಾಗಿವೆ ಎಂದು ಘೋಷಿಸಿ ಆ ಸಂಕಲನಗಳೊಂದಿಗೆ ತಮ್ಮ ಸಂಬಂಧ ತೊರೆದರು. ಈ ಸಂಕಲನದಲ್ಲಿ ಅವರು ಕಮ್ಯೂನಿಸಂ ಬಗ್ಗೆಯೂ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಅವರ ಮುಂದಿನ ಸಂಕಲನಗಳಲ್ಲಿನ ಕವನಗಳು ನಿಖರವಾದ ಮೂರ್ತ ಭಾಷೆ ಹಾಗೂ ವ್ಯಂಗ್ಯಾತ್ಮಕ ನಿರ್ಲಿಪ್ತತೆಗಾಗಿ ಗಮನ ಸೆಳೆದವು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಮಾಮರವೆಲ್ಲೋ.. ಕೋಗಿಲೆಯೆಲ್ಲೋ.. : ಗುರುಪ್ರಸಾದ ಕುರ್ತಕೋಟಿ ಸರಣಿ

ಪ್ರಥಮ ಬಾರಿ ಹೀಗೊಂದು ಅಲಾರಂ ನಮ್ಮನ್ನು ಧೃತಿಗೆಡಿಸಿತ್ತು. ಏನಾಗುತ್ತೋ ಅಂತ ಭಯದ ಜೊತೆಗೆ ಒಂದೇನೋ ಕುತೂಹಲವೂ ಇತ್ತು. ಆದರೆ ಅದೃಷ್ಟವಶಾತ್ ಆ ಸುಂಟರಗಾಳಿ ನೆಲಕ್ಕೆ ಮುಟ್ಟದೆ ಬೇರೆ ಎಲ್ಲೋ ಹೆದರಿಸಲು ಹೋಗಿತ್ತು. ಇಷ್ಟಕ್ಕೆ ಯಾಕೆ ಇಷ್ಟು ಭಯ ಬೀಳಿಸಿದರು ಅಂತ ಯೋಚಿಸಿದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಯುಗಾದಿ ಸಂಭ್ರಮ: ಸುಮಾವೀಣಾ ಸರಣಿ

ಮಾನವನ ಜೀವನ ಸುಖ-ದುಃಖಗಳ ಮಿಶ್ರಣ. ಸುಖ ಬಂದಾಗ ಹಿಗ್ಗಬಾರದು, ದುಃಖ ಬಂದಾಗ ಕುಗ್ಗಬಾರದು ಇವೆರಡನ್ನೂ ಸಮಾನವಾಗಿ ಕಾಣಬೇಕೆಂಬುದೇ ಬೇವು-ಬೆಲ್ಲ ಸೇವನೆಯ ಸಂಕೇತ. ಭಗವದ್ಗೀತೆಯಲ್ಲಿಯೂ ಸಹ “ಸುಖದುಃಖೇ ಸಮೇಕೃತ್ವಾ” ಎಂದು ಉಪದೇಶಿಸಲಾಗಿದೆ. ಕೆಲವರ ಜೀವನದಲ್ಲಿ ಬೆಲ್ಲ ಹೆಚ್ಚಾಗಿರಬಹುದು. ಆದರೂ ಈ ದ್ವಂದ್ವಗಳನ್ನು ಸಂಭ್ರಮದಿಂದಲೇ ಸ್ವೀಕರಿಸಬೇಕು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಖರ್ಚಿಲ್ಲದ ಆಟಿಕೆಗಳು, ಸರ್ಕಸ್ ಕಂಪೆನಿ… ಆ ನೆನಪುಗಳು..: ಬಸವನಗೌಡ ಹೆಬ್ಬಳಗೆರೆ ಸರಣಿ

ಏಳನೇ ತರಗತಿಗೆ ಹೋಗುವ ವೇಳೆಗೆ ನಾನು ಓದುವುದರಲ್ಲಿ ತರಗತಿಗೇ ಮೊದಲಿಗನಾಗಿದ್ದೆ. ಅದರಲ್ಲೂ 7 ನೇ ತರಗತಿಯಲ್ಲಿ ಬುಡೇನ್ ಸಾಬ್ ಮೇಷ್ಟ್ರು ಗಣಿತ ತೆಗೆದುಕೊಂಡ ಮೇಲೆ ನನಗೆ ಗಣಿತ ತುಂಬಾ ಇಷ್ಟದ ವಿಷಯವಾಯಿತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಅವರು ನನ್ನ ಕಣ್ಣಲ್ಲಿ ಹನಿಯಾದರು: ರಂಜಾನ್ ದರ್ಗಾ ಸರಣಿ

ಒಂದು ಸಲ ಒಬ್ಬ ಗಿರಾಕಿ ಬಂದ. ಆಗ ನಾವು ಬಾಗಿಲ ಬಳಿ ನಿಂತಿದ್ದೆವು. ಅವನು ಏನೋ ಮಾತನಾಡುತ್ತ ‘ನಿಮ್ಮ ಚಪ್ಪಲಿ ಚೆಂದ ಅದಾವು’ ಎಂದು ಹೇಳಿದ. ಆಗ ಅವರು ‘ನೀನೇ ಕೊಡಿಸಿದ್ದು’ ಎಂದು ಹೇಳಿದರು. ಅವನಿಗೆ ವಿಚಿತ್ರ ಎನಿಸಿತು. ಅವನಿಗೆ ಇನ್ನೂ ವಿಚಿತ್ರ ಎನಿಸಿ ಗಾಬರಿಯಾದ. ‘ನಿಮಂಥ ಗಿರಾಕಿಗಳು ನಮ್ಮ ಅಂಗಡಿಯಲ್ಲಿ ಬಟ್ಟೆ ಖರೀದಿ ಮಾಡಿದಾಗ. ಇದೆಲ್ಲ ದಕ್ಕಿದ್ದು’ ಎಂದು ಮಾಮಾ ಹೇಳಿದಾಗ ಅವನಲ್ಲಿ ಹೆಮ್ಮೆ ಮೂಡುವ ಬದಲು ಕೃತಜ್ಞತಾ ಭಾವ ಮೂಡಿತು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ