Advertisement

Category: ಸರಣಿ

ಪ್ರಾರಂಭಿಕ ದಿನಗಳು…: ಬಸವನಗೌಡ ಹೆಬ್ಬಳಗೆರೆ ಸರಣಿ

ಮಲ್ಲಾಡಿಹಳ್ಳಿಯ ಇಂಗ್ಲೀಷ್ ಮೀಡಿಯಂಗೆ ಸೀಟು ಸಿಕ್ಕಿದೆ ಎಂಬ ಪೋಸ್ಟ್ ಕಾರ್ಡ್ ಮನೆಗೆ ತಲುಪಿದಾಗ ನಾನು ಸಿಕ್ಕಾ ಪಟ್ಟೆ ಖುಷಿಯಾಗಿದ್ದೆ. ಮುಂದೆ ಬರಬಹುದಾದ ಹಾಸ್ಟೆಲ್ಲಿನ ಕಷ್ಟದ ದಿನಗಳ ಅರಿವು ನನಗಿರಲಿಲ್ಲವಾದ್ದರಿಂದ ನಾನು ಹಾಸ್ಟೆಲ್ ಸೇರೋಕೆ ಉತ್ಸುಕನಾಗಿದ್ದೆ. ಮಲ್ಲಾಡಿಹಳ್ಳೀಗೆ ಅಡ್ಮಿಷನ್‌ಗೆ ಹೋದಾಗ ಅಲ್ಲಿಗೆ ದಾಖಲಾಗಲು ಬಂದ ಅಪ್ಲಿಕೇಷನ್‌ಗಳಲ್ಲಿ ಅತೀ ಹೆಚ್ಚಿನ ಅಂಕಗಳು ನನ್ನವೇ ಇದ್ದುದ್ದರಿಂದ ಅಲ್ಲಿಯ ಮೇಷ್ಟ್ರು ನನ್ನನ್ನು ವಿಚಿತ್ರವಾಗಿ ನೋಡಿದರು. ಕಾರಣವಿಷ್ಟೇ…
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಹದಿನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಕಾಶ್ಮೀರ ಪ್ರವಾಸದ ನೆನಪುಗಳು…: ರಂಜಾನ್‌ ದರ್ಗಾ ಸರಣಿ

ಸೋನ್‌ ಮಾರ್ಗ ಪ್ರದೇಶದ ಕಡೆ ಹೋಗುವಾಗ ಭಾರಿ ಪ್ರಮಾಣದ ಹಿಮ ಬಿದ್ದ ಕಾರಣ ನಮ್ಮ ವಾಹನ ಮುಂದೆ ಸಾಗದ ಸ್ಥಿತಿಯುಂಟಾಯಿತು. ನಂತರ ಹಿಮದಲ್ಲಿ ಮುನ್ನುಗ್ಗುವ ಬೇರೆ ವಾಹನಗಳನ್ನು ಬಾಡಿಗೆ ಪಡೆಯಲಾಯಿತು. ಎತ್ತ ನೋಡಿದಡತ್ತ ಹಿಮ. ಸುತ್ತೆಲ್ಲ ಹಿಮ ಪರ್ವತಗಳು. ಆ ಪ್ರದೇಶದ ಕುರಿಗಾಯಿಗಳ ಪುಟ್ಟ ಪುಟ್ಟ ಮನೆಗಳೆಲ್ಲ ಹಿಮದ ರಾಶಿಯ ಹಾಗೆ ಕಾಣುತ್ತಿದ್ದವು. ಹಿಮ ಬೀಳುವ ಋತುವಿನಲ್ಲಿ ಆ ಕುರಿಗಾರರು ತಮ್ಮ ಕುರಿಗಳೊಂದಿಗೆ ಬೇರೆಡೆ ಹೋಗಿ ವಾಸಿಸುವರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಸಂಗೀತ ವಿಶಾರದರ ನೆಲೆವೀಡು…: ಎಚ್. ಗೋಪಾಲಕೃಷ್ಣ ಸರಣಿ

ಬೆಂಗಳೂರಿನಲ್ಲಿ ಹಿಂದೂಸ್ತಾನಿ ಸಂಗೀತದ ಬಗ್ಗೆ ಅಷ್ಟು ಒಲವು ಇಲ್ಲದ್ದಿದ್ದ ಕಾಲದಲ್ಲಿ ಅದರ ನೆಲೆಗೆ ಒಂದು ಸಾಂಘಟಿಕ ಶಕ್ತಿ ಬೇಕಿತ್ತು. ಅಂತಹ ಶಕ್ತಿ ಒದಗಲು ದತ್ತಾತ್ರೇಯ ಗರುಡರು ಒಂದು ಪ್ರೇರಕ ವ್ಯಕ್ತಿ. ಬೆಂಗಳೂರಿನಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ನೆಲೆನಿಲ್ಲಲು, ಶ್ರೀ ರಾಮರಾವ್ ನಾಯಕ್ ಮತ್ತು ಶ್ರೀ ಶೇಷಾದ್ರಿ ಗವಾಯಿ ಅವರೊಡನೆ ದತ್ತಾತ್ರೇಯ ಗರುಡರು ಶ್ರಮಿಸಿದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂವತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಹೂವೆಂಬ ವಿಸ್ಮಯ: ಚಂದ್ರಮತಿ ಸೋಂದಾ ಸರಣಿ

ಅದು ಸಂಜೆಯಲ್ಲಿ ಬಿರಿಯುವ ಹೂವು. ಬೆಳಗ್ಗೆವರೆಗೆ ಬಿಟ್ಟರೆ ಪೂರ್ತಿಯಾಗಿ ಅರಳುತ್ತದೆ. ಅರಳಿದ ಮೇಲೆ ಕಟ್ಟಿದರೆ ಹೂವಿನ ಎಸಳು ಉದುರುತ್ತದೆ. ಹಾಗಾಗಿ, ರಾತ್ರಿ ಹೊತ್ತಿನಲ್ಲಿ ದೀಪದ ಬೆಳಕಿನಲ್ಲಿ ಕಟ್ಟಬೇಕಿತ್ತು. ಹೀಗೆ ಕಟ್ಟಿದ ಮಾಲೆಯನ್ನು ಮಾರನೆಯ ಬೆಳಗ್ಗೆ ಮುಡಿಯಬೇಕು/ದೇವರಿಗೆ ಅರ್ಪಿಸಬೇಕು ಇಲ್ಲವೆ ಬಿಸಿಲಿನಲ್ಲಿ ಬತ್ತದ ಹುಲ್ಲಿನ ಮೇಲೆ ಒಣಗಿಸಿ ಅದನ್ನು ಕಾಪಿಡಬೇಕು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಇದು ರಾಜಕೀಯ ಕಾಲ: ಚೈತ್ರಾ ಶಿವಯೋಗಿಮಠ ಸರಣಿ

ಶಿಂಬೋರ್ಸ್ಕಾರ ಜನಪ್ರಿಯತೆ ಮತ್ತು ಯಶಸ್ಸಿಗೆ ಕಾರಣವೇನು ಗೊತ್ತೇ? ವಿಶಿಷ್ಟ ಕಾವ್ಯ ಶೈಲಿ, ವಿಭಿನ್ನತೆ. ಯಾವುದೇ ಒಂದು ಕಾವ್ಯ ಶೈಲಿಗೆ ಜೋತು ಬೀಳದೆ, ತನ್ನದೇ ಆದ ನುಡಿಗಟ್ಟನ್ನು ಮತ್ತು ತನ್ನದೇ ಆದ ಭಾಷೆಯನ್ನು ಠಂಕಿಸಿದರು. ದೊಡ್ಡ ಐತಿಹಾಸಿಕ ಘಟನೆಗಳು, ಮಾನವ ಅಸ್ತಿತ್ವದ ಜೈವಿಕ ಸ್ಥಿತಿಗತಿ, ಕವಿಯ ಸಾಮಾಜಿಕ ಪಾತ್ರ ಮತ್ತು ತಾತ್ವಿಕ ವ್ಯವಸ್ಥೆಗಳು, ಸಿದ್ಧಾಂತಗಳಿಂದ ದೂರವೇ ಉಳಿಯಿತು ಅವರ ಕಾವ್ಯ.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ