Advertisement

Category: ಸರಣಿ

ಟೀವಿ’ಯಿದ್ದವರು ‘ಠೀವಿ’ಯಿಂದ ಬೀಗುತ್ತಿದ್ದ ಕಾಲ!: ಬಸವನಗೌಡ ಹೆಬ್ಬಳಗೆರೆ ಸರಣಿ

ದಿನ ಸಂಜೆ ಒಂದು‌ ಧಾರವಾಹಿ, ಶುಕ್ರವಾರ ‘ಚಿತ್ರಮಂಜರಿ’ ಹೆಸರಿನಲ್ಲಿ‌ ಕನ್ನಡ ಚಲನಚಿತ್ರ ಗೀತೆಗಳು ಬರುತ್ತಿದ್ದವು. ಇವನ್ನ ನೋಡಲು ನಾವು ತುಂಬಾ ಕಾತುರರಾಗಿ ಸಂಜೆ ಏಳು ಗಂಟೆಗೆಲ್ಲಾ ಟಿವಿ ಮುಂದೆ ಹಾಜರಾಗುತ್ತಿದ್ದೆವು. ನಮ್ಮಜ್ಜನ ಮನೆಯಲ್ಲಿ ಟಿವಿ ಇರಲಿಲ್ಲ. ನಾವು ಬೇರೆಯವರ ಮನೆಗೆ ಟಿವಿ‌ ನೋಡಲು ಹೋಗಬೇಕಾಗಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ರಂಜಾನ್ ದರ್ಗಾ ಬರೆಯುವ ʻನೆನಪಾದಾಗಲೆಲ್ಲʼ ಸರಣಿ ಮತ್ತೆ ಆರಂಭ

ಒಂದು ದಿನ ಮಧ್ಯಾಹ್ನದ ಡ್ಯೂಟಿಗಾಗಿ ಪ್ರಜಾವಾಣಿ ಕಚೇರಿಗೆ ಬರುವಾಗ ಟೈಂ ಆಫೀಸಿನ ಎದುರಿಗೆ ಮುಖ್ಯ ಗೇಟ್ ಮುಂದೆ ಜವಾಹಾರ ಬಾಲಭವನದ ದಿನಗೂಲಿಗಳೆಲ್ಲ ನಿಂತಿದ್ದರು. ಇವರೇಕೆ ಬಂದಿದ್ದಾರೆ ಎಂದು ಯೋಚನೆ ಮಾಡುವಷ್ಟರಲ್ಲಿ ಒಬ್ಬಾತ ಮುಂದೆ ಬಂದು, “ಸರ್ ನಿಮಗೆ ಥ್ಯಾಂಕ್ಸ್ ಹೇಳಲು ಬಂದಿದ್ದೇವೆ. ತಾವು ಬರೆದ ಲೇಖನ ಫಲ ನೀಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಚಂದ್ರಪ್ರಭಾ ಅರಸು ಅವರು ನಮ್ಮ ಸ್ಥಿತಿಗತಿ ಅರಿತುಕೊಂಡು ನಮ್ಮೆಲ್ಲರ ಸಂಬಳ ಹೆಚ್ಚು ಮಾಡಿದ್ದಾರೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 67ನೇ ಕಂತು ನಿಮ್ಮ ಓದಿಗೆ

Read More

ಬೆಂಗಳೂರ “ಶೌಚಾಲಯ”ದ ಇತಿಹಾಸ: ಎಚ್. ಗೋಪಾಲಕೃಷ್ಣ ಸರಣಿ

ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಸಚಿವ ಮಂಡಳಿಯಲ್ಲಿ ಬಸವ ಲಿಂಗಪ್ಪ ಅವರು ನಗರಾಡಳಿತ ಸಚಿವರು. ಅರಸು ಅವರ ಹಾಗೆಯೇ ಇವರದು ಸಹ ಕೆಲವು ಕ್ರಾಂತಿಕಾರಿ ಯೋಜನೆಗಳಿದ್ದವು. ಅವುಗಳಲ್ಲಿ ಒಂದು ಮಲ ಹೊರುವ ಪದ್ಧತಿಯನ್ನು ನಿಲ್ಲಿಸುವುದು. ಇವರ ಆಡಳಿತ ಅವಧಿಯಲ್ಲಿಯೇ ತಲೆ ಮೇಲೆ ಮಲ ಹೊರುವ ಪದ್ಧತಿ ನಿಷೇಧ ಆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಇಪ್ಪತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಗೋಧಿ ತೆನೆ ತೊಟ್ಟಿಲು…: ಚೈತ್ರಾ ಶಿವಯೋಗಿಮಠ ಸರಣಿ

ಪ್ರಕೃತಿ ಜೊತೆಗಿನ ಅವಳ ಪಿಸುಮಾತು ನಮ್ಮನ್ನೆಲ್ಲಾ ಒಂದು ನಳನಳಿಸುವ ಹೂದೋಟದಲ್ಲಿ ನಿಲ್ಲಿಸುತ್ತದೆ. ಮಕ್ಕಳಿಗಾಗಿ ಬರೆದ ಉಪ್ಪು, ರೊಟ್ಟಿ, ನೀರಿನ ಕವಿತೆಗಳು ಬಾಯಾರಿದವರ ದಾಹವನ್ನು ಹಿಂಗಿಸುವಂಥವು. ಅವಳ ತಾಯಿಗರುಳಿನಿಂದ ಉಣಿಸುವ ನೆಲದ ಸೊಗಡಿನ ಅಮೃತದಂತಹ ಕವಿತೆಗಳು ಮನುಕುಲದ ಎದೆ ತುಂಬಿಸುವಂಥವು.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿಯಲ್ಲಿ ಗೇಬ್ರಿಯಲ್ಲ ಮಿಸ್ತ್ರಾಲ್ ಅವರ ಬದುಕು ಮತ್ತು ಕಾವ್ಯದ ಕುರಿತ ಬರಹ ನಿಮ್ಮ ಓದಿಗೆ

Read More

ಹಾವುಗಳು ಮತ್ತು ಪ್ರ(ಕ್ಷುಬ್ಧ)ಶಾಂತಿ ನಿಲಯ: ಸುಮಾವೀಣಾ ಸರಣಿ

ಕಡೆಗೆ ನಿದ್ರೆಮಾಡಲು ಯಾರು ಚಡಪಡಿಸುತ್ತಾರೆ.. ಪ್ರತಿದಿನ ಬೆಡ್ ತೆಗೆಯಲು ಮೊದಲು ಯಾರು ಹೋಗುತ್ತಾರೆ ಇತ್ಯಾದಿ ಪ್ರಶ್ನೆಗಳು ಬರುತ್ತಿದ್ದವು. ಯಾವಾಗಲೂ ನಿದ್ರೆ ಮಾಡಲು ಕಾತರಿಸುವವರನ್ನು ಇನ್ನಷ್ಟು ಸತಾಯಿಸಬೇಕು ಅನ್ನುವುದು ಅವರ ಆಸೆಯಾಗಿತ್ತು. ಅಷ್ಟರಲ್ಲಿ ನಿದ್ರಾದೇವಿ ಎಲ್ಲರ ಮೇಲೆ ಬಂದು ನಿಧಾನವಾಗಿ ಒಂದೊಂದು ಸುತ್ತು ಸೊಂಟ ತಿರುಗಿಸುವ, ಆಕಳಿಸುವ ದೃಶ್ಯಗಳು ಹೆಚ್ಚಾದಾಗ ವಾರ್ಡನ್ ಮತ್ತು ಅಟೆಂಡರ್ ಅದು ಚಿಕ್ಕ ಹಾವು; ಅದರ ಅಮ್ಮ ನಿಮ್ಮ ಬೆಡ್‌ಗಳ ಅಡಿಯಲ್ಲಿ ಇರಬಹುದು ಎಂಬ ಹುಸಿ ಬಾಂಬ್ ಸಿಡಿಸಿದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ