Advertisement

Category: ಸರಣಿ

ನಾವು ಹೊರಗೋಡಿ ಹೋದದ್ದು ಯಾಕೆ?: ಸುಮಾವೀಣಾ ಸರಣಿ

ಈಗ ನಾವು ನೋಡಿದ್ದ ವಿಶಾಲ ಗದ್ದೆಗಳು ಸಂಪೂರ್ಣ ಮನೆಗಳಿಂದ ಆವೃತವಾಗಿದೆ. ನೋಡಲಿಕ್ಕೆ ಬೇಸರವಾಗುತ್ತದೆ. ಉತ್ತ ಗದ್ದೆ, ನಾಟಿಯಾದ ಗದ್ದೆ, ತೆನೆಗಟ್ಟಿದ ಗದ್ದೆ, ಕೊಯ್ಲು ಮಾಡಿದ ಗದ್ದೆ, ಹಾಗೆ ಖಾಲಿಯಿದ್ದ ಗದ್ದೆ, ಕಚಡ ಬೆಳೆದ ಗದ್ದೆ ಹೀಗೆ ಕಾಲಕಾಲಕ್ಕೆ ಬದಲಾಗುತ್ತಿದ್ದ ಬಯಲ ಗದ್ದೆ ಈಗ ಮನೆಗಳಿಂದ ಆವೃತ. ಯಾವಾಗಲೂ ಒಂದೇ ರೀತಿಯ ದೃಶ್ಯ. ಬಹುಶಃ ಮನುಷ್ಯ ಇದಕ್ಕಿಂತ ಹೆಚ್ಚು ಮುಂದೆ ಹೋಗಲಾರ ಅನ್ನುವ ಸಂಕೇತವೇನೋ? ಬಿಡಿ!
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಎಂಟನೆಯ ಕಂತು ನಿಮ್ಮ ಓದಿಗೆ

Read More

ಅವಮಾನ, ಕೀಳರಿಮೆ ಮತ್ತು ಸಂವೇದನೆ: ಮಾರುತಿ ಗೋಪಿಕುಂಟೆ ಸರಣಿ

ಬಹಳ ಪ್ರೀತಿಯಿಂದ ಸಾಕಿದ ಕುರಿಯೊಂದನ್ನು ನನಗೆ ಗೊತ್ತಿಲ್ಲದೆ ಹಬ್ಬಕ್ಕೆಂದು ಅಪ್ಪ ಮಾರಿಬಿಟ್ಟಿದ್ದ. ನನಗೆ ವಿಪರೀತ ದುಃಖವಾಗಿ ಒಂದು ದಿನ ಊಟವನ್ನೆ ಬಿಟ್ಟಿದ್ದೆ. ಬರುಬರುತ್ತಾ ಪ್ರಾಣಿಗಳನ್ನು ಸಾಕುವುದನ್ನೆ ಬಿಟ್ಟುಬಿಟ್ಟೆ. ಇವೆಲ್ಲವುಗಳ ನನ್ನೊಳಗೊಂದು ಸಂವೇದನೆಯನ್ನು ಹುಟ್ಟಿಹಾಕಿದವು. ಪ್ರಾಣಿಗಳು ಎಷ್ಟು ಅಲ್ಪಾಯುಗಳು ಅಲ್ಲವೆ? ಇನ್ನೊಬ್ಬರಿಗೆ ಆಹಾರವಾಗಲೊ, ಹರಕೆ ತೀರಿಸಲು ಬದುಕುವ ಈ ಪ್ರಾಣಿಗಳನ್ನು ಕುರಿತು ಬಸವಣ್ಣನವರ ವಚನ ನೆನಪಾಗುತ್ತದೆ; “ಹಬ್ಬಕ್ಕೆ ತಂದ ಹರಕೆಯ ಕುರಿ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ಪುಸ್ತಕದಂಗಡಿಗಳೂ… ಸಿನೆಮಾ ಟಾಕೀಸುಗಳೂ…: ಎಚ್. ಗೋಪಾಲಕೃಷ್ಣ ಸರಣಿ

ಭಾನುವಾರ ಅಂದರೆ ಸಾಕು ಈ ಹಳೆಯ ಪುಸ್ತಕದ ಅಂಗಡಿಗಳ ಸಂಖ್ಯೆ ಹೆಚ್ಚುತ್ತಿತ್ತು. ಬೆಳಿಗ್ಗೆ ಏಳರ ಸುಮಾರಿಗೆ ಸುಮಾರು ಖಾಯಂ ಅಂಗಡಿಗಳ ಮುಂಭಾಗದಲ್ಲಿ ಈ ಅಂಗಡಿಗಳು ತೆರೆದುಕೊಳ್ಳುತ್ತಿದ್ದವು. ಮೊದಮೊದಲು ಜಟಕಾ ಗಾಡಿಗಳಲ್ಲಿ ಪುಸ್ತಕದ ಹೊರೆ ಬರುತ್ತಿತ್ತು. ಪುಸ್ತಕವನ್ನು ಅದರ ಆಕಾರಕ್ಕೆ ಅನುಗುಣವಾಗಿ ಜೋಡಿಸಿ ಹಗ್ಗದಲ್ಲಿ ಕಟ್ಟಿರುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ನಾವೇ ಭೂಮಿಯ ವಾರಸುದಾರರೇ?: ಚಂದ್ರಮತಿ ಸೋಂದಾ ಸರಣಿ

ನಮ್ಮ ಬಂಧುವೊಬ್ಬರದು ಅರಣ್ಯದ ನಡುವಿನ ಒಂಟಿ ಮನೆ. ಒಂದು ಬೇಸಿಗೆಯ ಬೆಳದಿಂಗಳ ರಾತ್ರಿಯಲ್ಲಿ ಹುಲಿ ಮತ್ತು ಕಾಡೆಮ್ಮೆ ಎರಡರ ನಡುವೆ ಭಯಂಕರ ಕಾದಾಟ. ಅವರ ಮನೆಯ ಹಿತ್ತಿಲಿನ ಪಕ್ಕದಲ್ಲಿಯೇ ಇವೆರಡರ ಹೋರಾಟವನ್ನು ಆ ಮನೆಯ ಜನರೆಲ್ಲ ಕುತೂಹಲದಿಂದ ಸುಮಾರು ಅರ್ಧಗಂಟೆಗೂ ಹೆಚ್ಚಿನ ಸಮಯ ವೀಕ್ಷಿಸಿದರಂತೆ. ಆ ಪ್ರಾಣಿಗಳ ಹೋರಾಟದ ಜಾಗಕ್ಕೂ ಇವರ ಮಧ್ಯೆ ಕೇವಲ ಒಂದು ಬೇಲಿಯಷ್ಟೆ ಇದ್ದುದು. ಇದು ಎಲ್ಲಿಯೂ ಸುದ್ದಿಯಾಗಲೇ ಇಲ್ಲ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಚಿತ್ರಕಲಾವಿದೆಯ ಕಾವ್ಯಲೋಕ: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

“ನೀವು ಇಲ್ಲಿ ಸಂಘರ್ಷವನ್ನು ಗಮನಿಸುವುದಿಲ್ಲ, ಆದರೆ ಇಲ್ಲಿ ಬೇರೆ ಏನೋ ಇದೆ – ಅದು ಪ್ರೀತಿ. ಈ ಕಾವ್ಯ ಯಾವ ವರ್ಗಕ್ಕೆ ಸೇರಿದ ಕಾವ್ಯ? ಪ್ರೀತಿಯು ಹಕ್ಕಿಯ ಗರಿಯಹಾಗೆ, ಅದನ್ನು ಕಾವ್ಯದ ಬಗ್ಗೆ ಮಾತನಾಡುವಾಗ ಈ ಅಧ್ಯಯನದ ಭಾಗವಾಗಿ ವ್ಯಾಖ್ಯಾನಿಸಬೇಕು.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಲ್ಯಾಟ್ವಿಯಾ ದೇಶದ ಕವಿ ಆ್ಯನಾ ಆವ್ಜಿನ್ಯಾ
(Anna Auziņa) ಅವರ ಕಾವ್ಯದ ಕುರಿತ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ