Advertisement

Category: ಸಾಹಿತ್ಯ

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕತೆ

‘ಟಿ ಎಸ್ ಎಲಿಯಟ್ ಹೇಳುವ ಪ್ರತಿಭೆ ಮತ್ತು ಪರಂಪರೆ ಅಥವಾ ಪರಂಪರೆ ಮತ್ತು ಪ್ರತಿಬೆ ಒಂದನ್ನೊಂದು ನುಂಗಲು ಹೊರಟಿರುವ ಎರಡು ಹಲ್ಲಿಗಳ ಹಾಗೆ. ಯಾವುದು ತಿನ್ನುತ್ತಿರುವುದು, ಯಾವುದು ಸಾಯುತ್ತಿರುವುದು ಎಂದು ಗೊತ್ತಾಗುವುದಿಲ್ಲ. ಕನ್ನಡದ ದೊಡ್ಡ ಕಥೆಗಾರ್ತಿಯೊಬ್ಬಳು ಸುಳಿಯಲ್ಲಿ ಸಿಲುಕಿ ಮೃತಳಾದ ನದಿಯ ಪಕ್ಕದಲ್ಲೇ ಕುಳಿತು ಕನ್ನಡದ ಎಳೆಯ ಕಥೆಗಾರ ನಚಿಕೇತ ತನ್ನ ಹೊಸ ಕಥೆಗಳನ್ನು ಬರೆಯುತ್ತಿದ್ದಾನೆ.
ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಸುಳಿಹೊಳೆ ಕಥಾಧಾಮ” ನಿಮ್ಮ ಓದಿಗೆ

Read More

ಕೆನ್ನೆಮೇಲೆ…. ಕೆಂಪು ಬಾಸುಂಡೆ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸ್ವಲ್ಪ ಹೊತ್ತಾದ ಮೇಲೆ ಏನೋ ಜ್ಞಾಪಕ ಬಂದಂತೆ ಎದೆಯ ಮೇಲಿನ ಶರ್ಟ್ ನೋಡಿಕೊಂಡ. ಶರ್ಟ್ ಮೇಲೆ ಎರಡು ತೊಟ್ಟ ರಕ್ತ ಬಿದ್ದಿರುವುದು ಕಾಣಿಸಿತು. ಈಗ ಏನು ಮಾಡುವುದು? ಮನೆಗೋದರೆ ಅಮ್ಮ ಇಲ್ಲ ಸುಮತಿ ನೋಡೇನೋಡುತ್ತಾರೆ. ಮೂಗು ಊದಿಕೊಂಡಿದೆಯೇನೊ ಎನ್ನುವ ಅನುಮಾನ ಬಂದು, ಗುಡಿಯ ಒಳಗಡೆ ಹೋಗಿ ಕನ್ನಡಿಯಲ್ಲಿ ನೋಡಿದರೆ ಹೇಗೆ ಎನ್ನುವ ಆಲೋಚನೆ ಬಂದರೂ ಗುಡಿಯಲ್ಲಿ ಸಾಕಷ್ಟು ಜನರಿದ್ದು ಹೋಗುವುದು ಸರಿಇಲ್ಲ ಎಂದು ಅಲ್ಲೇ ಕುಳಿತುಕೊಂಡ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಶುಭಶ್ರೀ ಪ್ರಸಾದ್ ಕತೆ

ಒಮ್ಮೆ ನಾವಿಬ್ಬರೂ ಮಾತನಾಡುವ ಪ್ರಸಂಗ ಬಂದಾಗ ನಾನು ನನ್ನ ಕುಲದ ಬಗ್ಗೆ ಹೇಳಿದೆ; ಆ ಸಾಂಪ್ರದಾಯಿಕ ಬೇಲಿಯನ್ನು ಹಾರಬೇಕೆಂಬ ಆಸೆಯನ್ನು ತೋಡಿಕೊಂಡೆ. ಬಿಸಿ ರಕ್ತ, ವಿಚಾರವಂತಿಕೆಯ ಮೆದುಳು ಅವನಿಗೆ ಬಲ ತುಂಬಿತ್ತು. ಊರಿನ ಹಿರೀಗೌಡನಾದರೋ ಸರ್ವಾಂಗ ಸುಂದರಿ-ತೊಳೆದ ಮುತ್ತಿನಂತಿದ್ದ ನನ್ನನ್ನು ನೋಡಿ ಜೊಲ್ಲು ಸುರಿಸಿದ್ದು ತಿಳಿದ ದಿನ ಮೈಮೇಲೆ ಹಾವು-ಚೇಳು ಹರಿದಂತಾಗಿತ್ತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಶುಭಶ್ರೀ ಪ್ರಸಾದ್ ಕತೆ “ನಾ ಸಾಯಬೇಕು…”

Read More

ಕಪ್ಪು ನೆಲದಲ್ಲಿ ಹುಟ್ಟಿಕೊಂಡಿತು ಚಿನ್ನದ ನಗರ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಎಲ್ಲರೂ ಅವರನ್ನೇ ನೋಡುತ್ತಿದ್ದರು. ಸೆಲ್ವಿಗೆ ಬೇರೆ ದಾರಿ ಕಾಣದೇ ಇನ್ನೊಂದು ಕೈಯಲ್ಲಿದ್ದ ಪುಸ್ತಕಗಳನ್ನು ನೆಲಕ್ಕೆ ಹಾಕಿ ಮಣಿ ಕೆನ್ನೆಗೆ ಜೋರಾಗಿ ಬಾರಿಸಿದಳು. ಬಾರಿಸಿದ ಏಟಿಗೆ ಆ ಮರದಲ್ಲಿದ್ದ ಹಕ್ಕಿಗಳೆಲ್ಲ ಹಾರಿಹೋದವು. ಸುತ್ತಲೂ ನಿಂತು ನೋಡುತ್ತಿದ್ದ ಹುಡುಗರಲ್ಲಿ ಕೆಲವರು ತಮ್ಮ ಕೆನ್ನೆಗಳನ್ನು ಮುಟ್ಟಿನೋಡಿಕೊಂಡು ಕಣ್ಣುಕಣ್ಣುಬಿಟ್ಟರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಮೂರನೆಯ ಕಂತು ನಿಮ್ಮ ಓದಿಗೆ

Read More

ಡಾ. ದಿಲೀಪ್‌ ಕುಮಾರ್‌ ಎನ್.ಕೆ. ಬರೆದ ಈ ಭಾನುವಾರದ ಕತೆ

ಗುಂಡನಿಗೆ ನಿದ್ರೆಯೇ ಬರುತ್ತಿಲ್ಲ. ಆತ ಏನೇನೋ ಯೋಚಿಸುತ್ತಾ ಎಚ್ಚರವಾಗೇ ಇದ್ದಾನೆ. ನಿದ್ದೆ ತಾನೇ ಅವನಿಗೆ ಎಲ್ಲಿಂದ ಬರಬೇಕು? ಅವನ ಮನಸ್ಸಿನ ತುಂಬೆಲ್ಲಾ ಅವನ ಅಪ್ಪ ಅಮ್ಮರೇ ತುಂಬಿಹೋಗಿದ್ದಾರೆ. ಅವನಿಗೆ ಏನನ್ನಿಸಿತೋ ಏನೋ? ಮೆಲ್ಲಗೆ ಎದ್ದು ಮಲಗಿದ್ದ ಅಪ್ಪನನ್ನೇ ಕಣ್ತುಂಬಿಕೊಳ್ಳುತ್ತಾ ಅಪ್ಪನ ಮಟ್ಟಗುಂಜಿನಂತಿದ್ದ ತಲೆಗೂದಲ ಮೇಲೆ ಕೈಯಾಡಿಸುತ್ತಾನೆ. ಅವನ ಚಕ್ಕಳವಾದ ದೇಹ. ಅವನ ನೋವಿನ ಕಾಲು. ಇತ್ತ ತನ್ನ ಮಗ್ಗುಲಲ್ಲೇ ಮಲಗಿದ್ದ ಅವ್ವನನ್ನು ನೋಡುತ್ತಾನೆ.
ಡಾ. ದಿಲೀಪ್‌ ಕುಮಾರ್‌ ಎನ್.ಕೆ. ಬರೆದ ಈ ಭಾನುವಾರದ ಕತೆ “ಸುಟ್ಟಿರದೇ ಮೂರ್ ದ್ವಾಸ…” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ