Advertisement

Category: ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನಂದಾ ಪ್ರಕಾಶ ಕಡಮೆ ಕತೆ

ವಿಶ್ವನಾಥನಿಗೆ ಸಹನೆಯ ಕಟ್ಟೆಯೊಡಯತೊಡಗಿತ್ತು. ‘ನೀವು ನಮ್ಮನ್ನು ಕರೆಸಿದ್ದು ನಿಮ್ಮ ಫೋನ್ ನಂಬರಿಗೆ ಲಾಟರಿ ಹತ್ತಿದೆ, ಬಹುಮಾನ ಗಳಿಸಿದ್ದೀರಿ ಬನ್ನಿ ಅಂತ, ಸುಮ್ಮನೇ ನಮ್ಮ ಬಹುಮಾನ ನಮಗೆ ಕೊಟ್ಟು ನಂತರ ಮಾತಾಡಿ, ನಾವು ನಮ್ಮ ಕೆಲಸ ಬೊಗಸೆ ಎಲ್ಲ ಬಿಟ್ಟು ಇಲ್ಲಿ ಬಂದಿದ್ದೇವೆ, ಕಂಪ್ಲೆಂಟು ಕೊಡ್ತೇನೆ ಕಂಪ್ಲೆಂಟು’ ಅಂತ ಎದ್ದು ನಿಂತು ದೊಡ್ಡ ದನಿಯಲ್ಲಿ ಕೂಗಾಡತೊಡಗಿದ್ದೇ, ಅಲ್ಲಿಯ ವ್ಯವಸ್ಥಾಪಕರು ಕಸಿವಿಸಿಗೊಂಡರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನಂದಾ ಪ್ರಕಾಶ ಕಡಮೆ ಕತೆ “ನೀರ ಮಣಿಗಳ ಮಾಲೆ”

Read More

ದಾರಿ ತಪ್ಪಿದ ಪ್ರೀತಿ ಬದುಕು ಕಟ್ಟಿಕೊಳ್ಳುವುದನ್ನು ತಪ್ಪಿಸುವುದೇ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಕಾಲಿನ ಹೆಬ್ಬೆರಳಲ್ಲಿ ರಕ್ತ ಒಸರುತ್ತಿದೆ. ಕನಕ, “ಅಯ್ಯೋ ಏನ್ರಿ ಇದು?” ಎಂದಳು. ಸೆಲ್ವಮ್, “ಏನೂ ಇಲ್ಲ. ಅಲ್ಲೊಂದು ಕಲ್ಲು ಹೊಡೆದುಬಿಟ್ಟಿತು. ಒಂದಷ್ಟು ಅರಿಶಿನ, ಒದ್ದೆಬಟ್ಟೆ ತೆಕೊಂಡು ಬಾ” ಎಂದ. ಕನಕ ಮನೆ ಒಳಕ್ಕೆ ಹೋಗಿ ಚೆಂಬಿನಲ್ಲಿ ನೀರು ತಂದು “ಸುಮತಿ ನೀರಾಕು ನಿಮ್ಮಪ್ಪ ಬೆರಳುಗಳನ್ನು ತೊಳೆದುಕೊಳ್ಳಲಿ. ನಾನು ಅರಿಶಿನ ಬಟ್ಟೆ ತರ್ತೀನಿ” ಎಂದು ಮತ್ತೆ ಮನೆ ಒಳಕ್ಕೆ ಹೋದಳು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಐದನೆಯ ಕಂತು ನಿಮ್ಮ ಓದಿಗೆ

Read More

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕತೆ

‘ಟಿ ಎಸ್ ಎಲಿಯಟ್ ಹೇಳುವ ಪ್ರತಿಭೆ ಮತ್ತು ಪರಂಪರೆ ಅಥವಾ ಪರಂಪರೆ ಮತ್ತು ಪ್ರತಿಬೆ ಒಂದನ್ನೊಂದು ನುಂಗಲು ಹೊರಟಿರುವ ಎರಡು ಹಲ್ಲಿಗಳ ಹಾಗೆ. ಯಾವುದು ತಿನ್ನುತ್ತಿರುವುದು, ಯಾವುದು ಸಾಯುತ್ತಿರುವುದು ಎಂದು ಗೊತ್ತಾಗುವುದಿಲ್ಲ. ಕನ್ನಡದ ದೊಡ್ಡ ಕಥೆಗಾರ್ತಿಯೊಬ್ಬಳು ಸುಳಿಯಲ್ಲಿ ಸಿಲುಕಿ ಮೃತಳಾದ ನದಿಯ ಪಕ್ಕದಲ್ಲೇ ಕುಳಿತು ಕನ್ನಡದ ಎಳೆಯ ಕಥೆಗಾರ ನಚಿಕೇತ ತನ್ನ ಹೊಸ ಕಥೆಗಳನ್ನು ಬರೆಯುತ್ತಿದ್ದಾನೆ.
ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಸುಳಿಹೊಳೆ ಕಥಾಧಾಮ” ನಿಮ್ಮ ಓದಿಗೆ

Read More

ಕೆನ್ನೆಮೇಲೆ…. ಕೆಂಪು ಬಾಸುಂಡೆ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸ್ವಲ್ಪ ಹೊತ್ತಾದ ಮೇಲೆ ಏನೋ ಜ್ಞಾಪಕ ಬಂದಂತೆ ಎದೆಯ ಮೇಲಿನ ಶರ್ಟ್ ನೋಡಿಕೊಂಡ. ಶರ್ಟ್ ಮೇಲೆ ಎರಡು ತೊಟ್ಟ ರಕ್ತ ಬಿದ್ದಿರುವುದು ಕಾಣಿಸಿತು. ಈಗ ಏನು ಮಾಡುವುದು? ಮನೆಗೋದರೆ ಅಮ್ಮ ಇಲ್ಲ ಸುಮತಿ ನೋಡೇನೋಡುತ್ತಾರೆ. ಮೂಗು ಊದಿಕೊಂಡಿದೆಯೇನೊ ಎನ್ನುವ ಅನುಮಾನ ಬಂದು, ಗುಡಿಯ ಒಳಗಡೆ ಹೋಗಿ ಕನ್ನಡಿಯಲ್ಲಿ ನೋಡಿದರೆ ಹೇಗೆ ಎನ್ನುವ ಆಲೋಚನೆ ಬಂದರೂ ಗುಡಿಯಲ್ಲಿ ಸಾಕಷ್ಟು ಜನರಿದ್ದು ಹೋಗುವುದು ಸರಿಇಲ್ಲ ಎಂದು ಅಲ್ಲೇ ಕುಳಿತುಕೊಂಡ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಶುಭಶ್ರೀ ಪ್ರಸಾದ್ ಕತೆ

ಒಮ್ಮೆ ನಾವಿಬ್ಬರೂ ಮಾತನಾಡುವ ಪ್ರಸಂಗ ಬಂದಾಗ ನಾನು ನನ್ನ ಕುಲದ ಬಗ್ಗೆ ಹೇಳಿದೆ; ಆ ಸಾಂಪ್ರದಾಯಿಕ ಬೇಲಿಯನ್ನು ಹಾರಬೇಕೆಂಬ ಆಸೆಯನ್ನು ತೋಡಿಕೊಂಡೆ. ಬಿಸಿ ರಕ್ತ, ವಿಚಾರವಂತಿಕೆಯ ಮೆದುಳು ಅವನಿಗೆ ಬಲ ತುಂಬಿತ್ತು. ಊರಿನ ಹಿರೀಗೌಡನಾದರೋ ಸರ್ವಾಂಗ ಸುಂದರಿ-ತೊಳೆದ ಮುತ್ತಿನಂತಿದ್ದ ನನ್ನನ್ನು ನೋಡಿ ಜೊಲ್ಲು ಸುರಿಸಿದ್ದು ತಿಳಿದ ದಿನ ಮೈಮೇಲೆ ಹಾವು-ಚೇಳು ಹರಿದಂತಾಗಿತ್ತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಶುಭಶ್ರೀ ಪ್ರಸಾದ್ ಕತೆ “ನಾ ಸಾಯಬೇಕು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ