Advertisement

Category: ಸಾಹಿತ್ಯ

ಚಂದ್ರಶೇಖರ್ ಡಿ. ಆರ್. ಬರೆದ ಈ ಭಾನುವಾರದ ಕತೆ

ಅಮ್ಮ ಹೋಗಿ ಎರಡು ತಿಂಗಳಾಗಿದೆ. ಕ್ಯಾನ್ಸರ್ ಟ್ರೀಟ್‌ಮೆಂಟ್ ಅವಳನ್ನು ಆರೇಳು ತಿಂಗಳು ಬಹುವಾಗೆ ಕಾಡಿಸಿತ್ತು. ಅವಳು ಹೋದಮೇಲೆ ಅಪ್ಪ ಬಹು ಕೃಶವಾಗಿದ್ದಾನೆ. ಅವಳು ಹೋದಮೇಲೆ ಎಷ್ಟೋ ಮಾತುಗಳು ಅವಳಿಗೆ ನಾ ಹೇಳಿಲ್ಲ ಎನಿಸಿ ನೊಂದುಕೊಳ್ಳುತ್ತೇನೆ. ಅವಳಿಂದ ಕೇಳುವುದು ತುಂಬಾ ಇದೆ ಎನಿಸಿ ನಿದ್ದೆ ಬರದೇ ಬೆಳಕಾಕೋವರೆಗು ಒದ್ದಾಡಿದ್ದು ಇದೆ.
ಚಂದ್ರಶೇಖರ್ ಡಿ ಆರ್ ಬರೆದ ಈ ಭಾನುವಾರದ ಕತೆ “ಹಲೋ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜು ಹೆಗಡೆ ಕತೆ

ಸಂಜೆಯಾಗುತ್ತಿದ್ದಂತೆ, ಹೆಂಡತಿಗೆ ಅದು ಕಾಡತೊಡಗಿತು. ಸಾವಿರಾರು ರೂಪಾಯಿಯ ಮುಖ ನೋಡಿ ಅವಳ ಬಯಕೆಯನ್ನು ಇಲ್ಲ ಮಾಡದೆವಲ್ಲ, ನಾವೇನು ಅಷ್ಟು ದುಡ್ಡಿನಿಂದ ಹಂಚು ಹಾಕುವುದು ಅಷ್ಟರಲ್ಲೆ ಇದೆ ಎಂದೆಲ್ಲ ಗೊಣಗೊಣ ಮಾಡತ್ತಿದ್ದಳು. ನನಗೂ ಹಾಗೇ ಅನಿಸುತ್ತಿತ್ತು. ಆದರೆ ಅದು ಮುಗಿದ ಕತೆ ಎಂದು ನನಗೆ ನಾನೇ ಹೇಳಿಕೊಂಡು ಮರೆಯಲು ಯತ್ನಿಸುತ್ತಿದ್ದೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜು ಹೆಗಡೆ ಕತೆ “ಫ್ರಿಜ್ಜು”

Read More

ಬೆರಳ ಹಿಡಿದು ಮುನ್ನಡೆಸು ಬುದ್ಧ..: ಅನುಸೂಯ ಯತೀಶ್ ಬರಹ

ಇಲ್ಲಿ ಕವಿಯು ಮಾನವನ ಸಹಜ ಗುಣಗಳನ್ನು ಬುದ್ಧನಿಗೆ ಹೋಲಿಸುತ್ತಾ ವಿಡಂಬನಾತ್ಮಕ ರೂಪದಲ್ಲಿ ಈ ಕವಿತೆಗೆ ಜೀವ ತುಂಬಿದ್ದಾರೆ. ಬುದ್ಧನ ನಡೆನುಡಿಗಳೆ ಕವಿತೆಯ ಜೀವಾಳವಾಗಿವೆ. ಇಲ್ಲಿ ವಸ್ತುನಿಷ್ಠೆಗಿಂತ ವ್ಯಕ್ತಿತ್ವದ ಅನಾವರಣಕ್ಕೆ ಪ್ರಾಧಾನ್ಯತೆ ನೀಡಲಾಗಿದೆ. ರೂಪಕಗಳ ಪ್ರಯೋಗದಲ್ಲಿ ಸಿದ್ಧಹಸ್ತರಾಗಿರುವ ಕವಿ ಅವುಗಳ ಜೊತೆಗೆ ವಾಸ್ತವಿಕತೆಯನ್ನು, ಸಹಜ ಸರಳವಾದ ಸಾಲುಗಳಲ್ಲಿ ಸಶಕ್ತವಾಗಿ ಬಂಧಿಸಿದ್ದಾರೆ.
ಜಬೀವುಲ್ಲಾ ಎಮ್. ಅಸದ್ ಬರೆದ ಬುದ್ಧನ ಕುರಿತು ಕವಿತೆಯ ಕುರಿತು ಅನುಸೂಯ ಯತೀಶ್‌ ಬರಹ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜೀವಗೌಡ ಎಂ.ಜೆ. ಮೇಲೂರು ಕತೆ

ಹೆಜ್ಜೆಯಿಡಲೂ ಎಲ್ಲರೂ ಭಯಬೀಳುತ್ತಿದ್ದ ಕಾಡಿನ ಆ ಅಭೇಧ್ಯ ಕಣಿವೆಗೆ ಅವನು ಹೊಸದೇ ಆದ ಒಂದುದಾರಿ ಮಾಡಿಕೊಂಡು ಬಂದಾಗ, ಅಲ್ಲಿ ಕೆನೆಗಟ್ಟಿದ್ದ ಸೌಂದರ್ಯಕ್ಕೆ ಮಾರುಹೋಗಿದ್ದ. ಅಲ್ಲೇನಿದೆ ಕೇವಲ ಮರ, ಗಿಡ, ಬಳ್ಳಿ, ವಿಷಜಂತುಗಳು, ಕ್ರೂರಪ್ರಾಣಿಗಳು, ರಕ್ತ ಹೀರುವ ಜಿಗಣಿಗಳು ಎನ್ನುತ್ತಿದ್ದವರ ಮಧ್ಯದಲ್ಲಿದ್ದಾಗ ಇಂತಹಕಡೆ ಸೌಂದರ್ಯ ಕಾಣಲು ಬೇರೆಯದೇ ಆದ ಕಣ್ಣಗಳಿರಬೇಕು. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜೀವಗೌಡ ಎಂ.ಜೆ. ಮೇಲೂರು ಕತೆ “ಸ್ವೇದಗಂಧಿ”

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಕೆಂಪು ಬಣ್ಣದ ರೇಷ್ಮೆ ಸೀರೆಯನ್ನು ಹಿಂದಿನೆರಡು ಬಟ್ಟೆ ತುಂಡುಗಳ ಜೊತೆಗೆ ಜೋಡಿಸುತ್ತಿದ್ದ ಶಂಕ್ರಜ್ಜಿಗೆ ಮದುವೆಯ ನೆನಪು ಬಂದರೂ ಅದು ಮನಸ್ಸಿಗೆ ಖುಷಿ ಕೊಡಲಿಲ್ಲ. ಹಸಿರು, ಹಳದಿ, ಕೆಂಪು ಬಣ್ಣಗಳಿಂದ ತಯಾರಾಗುತ್ತಿದ್ದ ಕೌದಿಗೆ ಸೇರಿಸಲು ಇನ್ನೊಂದೆರಡು ಬಟ್ಟೆಗಳಷ್ಟೇ ಬೇಕಿದ್ದದ್ದು. ಅವಳ ಮಡಿಲ ಬುಡದಲ್ಲಿಯೇ ಇತ್ತು ನೀಲಿ ಬಣ್ಣದ ಫ್ಯಾನ್ಸಿ ಸೀರೆ. ಅದನ್ನು ಎತ್ತಿಕೊಂಡು ಉಳಿದವುಗಳ ಜೊತೆಗೆ ಸೇರಿಸಿ ಹೊಲಿಯಲಾರಂಭಿಸಿದಳು.
ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಕೌದಿ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ