Advertisement

Category: ಸಾಹಿತ್ಯ

ಪರಕೀಯತೆಯ ಪ್ರಜ್ಞೆ ಬಿಂಬಿಸುವ ತಿರುಮಲೇಶರ ಕತೆಗಳು

ಕವಿತೆ ಮತ್ತು ಕಾದಂಬರಿಗಳಲ್ಲಿ ನಡೆಸಿದ ವಾಸ್ತವ ನೆಲೆಯ ಹುಡುಕಾಟವನ್ನು ಅವರು ಇಲ್ಲೂ ನಡೆಸಿದ್ದಾರೆ. ‘ಜಾಗುವಾ ಮತ್ತು ಇತರರು’ ಕತೆಗಳಲ್ಲಿರುವಷ್ಟು ನವ್ಯದ ಪ್ರಖರತೆ ‘ಕೆಲವು ಕಥಾನಕಗಳ’ಲ್ಲಿ ಇಲ್ಲದಿದ್ದರೂ ಮುಖ್ಯ ಕಾಳಜಿಗಳು ಮಾತ್ರ ಮೊದಲಿನವೇ. ಜೀವನದ ಇರುವಿಕೆಯ ರೀತಿ, ರಹಸ್ಯಗಳ ಶೋಧನೆಗಳು ಮತ್ತು ಪರಕೀಯ ಪ್ರಜ್ಞೆಯ ಆಧಾರದಲ್ಲಿ ಮೂಡುವ ದಾರ್ಶನಿಕ ಒಳನೋಟಗಳು ಮುಖ್ಯವಾಗುತ್ತವೆ.
ಕೆ.ವಿ. ತಿರುಮಲೇಶರ ಕತೆಗಳ ಕುರಿತು ಬರೆದಿದ್ದಾರೆ ಡಾ. ಸುಭಾಷ್‌ ಪಟ್ಟಾಜೆ

Read More

ಕೆ.ವಿ. ತಿರುಮಲೇಶರು ಇನ್ನಿಲ್ಲ…

ಮನುಷ್ಯ ಸಮಾಜಕ್ಕೆ ಐಡೆಂಟಿಟಿಯನ್ನು ನೀಡುವುದು ಭಾಷೆಯೊಂದೇ ಅಲ್ಲ, ಸಾಮೂಹಿಕವಾದ ಧರ್ಮ, ಜಾತಿ, ಆಚಾರ ವಿಚಾರಗಳು, ಸಂಸ್ಕಾರಗಳು, ಕಲೆಗಳು, ನಿಷೇಧಗಳು, ನಂಬಿಕೆಗಳು, ದೇವಳಗಳು, ಮಠಗಳು, ನಿತ್ಯಕರ್ಮಗಳು, ಸ್ತ್ರೀಯರ ಸ್ಥಾನ ಮಾನ ಇತ್ಯಾದಿ ಹಲವಾರು ವಿಷಯಗಳು ಸಮಾಜದ ಗುರುತನ್ನು ರೂಪಿಸುತ್ತವೆ. ಕಾಸರಗೋಡಿನಲ್ಲಿ ಗುಡಿಗಳು, ದೇವಸ್ಥಾನಗಳು, ಭೂತಸ್ಥಾನಗಳು, ಮಸೀದಿಗಳು, ಇಗರ್ಜಿಗಳು ನಿಬಿಡವಾಗಿವೆ. ಇವೆಲ್ಲವೂ ಸುಖಶಾಂತಿಯಿಂದ, ಆದರ್ಶಕರವಾಗಿ ಯಾವತ್ತೂ ಸಹಬಾಳ್ವೆ ನಡೆಸುತ್ತಿವೆ ಎನ್ನಲಾರೆ.
ಇಂದು ಮುಂಜಾನೆ ಕನ್ನಡದ ಪ್ರಮುಖ ಬರಹಗಾರರಲ್ಲಿ ಒಬ್ಬರಾದ ಕೆ.ವಿ. ತಿರುಮಲೇಶರು ತೀರಿಹೋದರು. ಕೆಂಡಸಂಪಿಗೆಯೊಡನೆ ಅವರ ನಂಟು ಅನನ್ಯ. ನಮ್ಮ ಓದುಗರಿಗಾಗಿ ಅವರು ಬರೆದ ಕೆಲವು ಬರಹಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ…

Read More

ಶಿವಕುಮಾರ ಚನ್ನಪ್ಪನವರ ಬರೆದ ಈ ಭಾನುವಾರದ ಕಥೆ

ಪೀರ್ಯಾಗ ಮತ್ತ ಹುರುಪೆದ್ದು ಯೋಳ್ನೆ ಪತ್ರ ಬರದಾಕಿದ್ದ. ಮ್ಯಾಲ ಒಂದ್ಲೈನು ಸರ್ಕಾರಿ ಕೇಲ್ಸ ದೇವ್ರ ಕೇಲ್ಸ ಅಂತಾ ಬರ್ದು ಕೆಳ್ಗ ತಮ್ಮ ಕಂಪ್ನಿ ಮಂಚಪ್ಪ ಮತ್ತ ಸರ್ಕಾರಿ ಲಂಚಪ್ಪನ ಇತಿಹಾಸನ ಬರ್ದಿದ್ದ. ಜೊತಿಗಿ ಅದ್ಕ ಸಂಭಂದಪಟ್ಟಂಗ ಎಕ್ಸೇಲ್ ಸಿಟ್ ಅಟ್ಯಾಚ್ ಮಾಡಿದ್ದ. ನಿನ್ನೆ ಅದು ಕಮೀಷನರ್ರ ಕೈಗಿ ಸಿಕ್ಕು ಲಂಚ್ಮಂಚ್ಚಪ್ಪರ್ನ ಸಿಕ್ಕ ಸಿಕ್ಕಾಂಗ ಉಗದಿದ್ರನ್ನಾದು ಸಹ ಗೊಣೇಶ ತುಂಬು ಹೃದಯದಿಂದ್ಲೇ ವಿವರ್ಸಿ, ಕುಷಿ ಪಟ್ಟಿದ್ದ. ಅಂವ್ಗ ಲೆರ್ಟ ಬರಿತಾರಂತ ಗೊತ್ತು ಆದ್ರ ಇವ್ನ ಬರಿತಾನಂತ ಮಾತ್ರ ಗೊತ್ತಿರ್ಲಿಲ್ಲ. ಪೀರ್ಯಾನೂ ಹೇಳಿದ್ದಿಲ್ಲ.
ಶಿವಕುಮಾರ ಚನ್ನಪ್ಪನವರ ಬರೆದ ಕಥೆ “ಲಂಚಪ್ಗೀರಿ ಲಂಚ್ಮಂಚ್ಚಪ್ಪೋರ ಕತಿ..”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಕತೆ

ಮುಕಾಂಬಿಕಮ್ಮ ಇದ್ದುದರಲ್ಲೇ ಅಚ್ಚುಕಟ್ಟಾಗಿ ಸಂಸಾರ ನಡೆಸಿಕೊಂಡು ಬಂದ ನಿತ್ಯಸಂತೋಷಿ ಜೀವ. ಬೆಳಗ್ಗೆ ಐದುಗಂಟೆಗೆ ಅವರ ಮನೆಗೆಲಸದಚಕ್ರ ಸುತ್ತಲಾರಂಭಿಸಿದರೆ ನಿಂತು ಅಡ್ಡವಾಗುವುದು ಮಧ್ಯಾಹ್ನ ಎರಡುಗಂಟೆಗೆ. ಮತ್ತೆ ಐದುಗಂಟೆಗೆ ಎದ್ದು ಸುತ್ತತೊಡಗಿದರೆ ನಿಲ್ಲುವುದು ರಾತ್ರಿ ಒಂಭತ್ತು ಗಂಟೆಗೆ. ‘ಮುಕಾಂಬಮ್ಮನಂತೆ ಮನೆಯನ್ನು ಒಪ್ಪ ಓರಣವಾಗಿ ಇಟ್ಕೊಳ್ಳುವವರು ಹೊಸನಗರದಲ್ಲೇಕೆ?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಕತೆ “ಮೇಷ್ಟ್ರಮನೆ”

Read More

ಸುಭಾಷ್ ಪಟ್ಟಾಜೆ ಬರೆದ ಈ ಭಾನುವಾರದ ಕಥೆ

ಇಲ್ಲ! ಅಪ್ಪ ಪೇಟೆಗೆ ಹೋದ ಸಮಯ ನೋಡಿ ಇಲ್ಲಿಗೆ ಓಡಿ ಬಂದು ಪುಟ್ಟ ಮಗುವಾಗಿದ್ದ ನನ್ನನ್ನು ಎತ್ತಿ ಮುದ್ದಾಡಿದ ವ್ಯಕ್ತಿ ಇವನಲ್ಲ. ಬಿಡುವಿಲ್ಲದ ಮನೆಗೆಲಸದ ವೇಳೆಯಲ್ಲೂ ‘ಎತ್ತಿಕೋ’ ಎಂದು ಅಮ್ಮನನ್ನು ಪೀಡಿಸುತ್ತಿದ್ದಾಗ “ಇತ್ತ ಕೊಡಿ. ನಾನು ನೋಡಿಕೊಳ್ತೇನೆ” ಎಂದು ನನ್ನನ್ನು ಎತ್ತಿಕೊಂಡು, ತೋಟದಲ್ಲೆಲ್ಲ ತಿರುಗಾಡಿ ಬಾಳೆಹೂವಿನ ಜೇನು ನೆಕ್ಕಿಸಿದವನೂ ಇವನಲ್ಲ ಎಂದುಕೊಳ್ಳುತ್ತಿದ್ದಂತೆ ಕತ್ತಲಲ್ಲಿ ಭೂಮಿಯನ್ನು ಥರಗುಟ್ಟಿಸುವ ಸದ್ದು ನಮ್ಮೆಲ್ಲರನ್ನೂ ಇಡಿಯಾಗಿ ಅಲುಗಾಡಿಸಿತು.
ಸುಭಾಷ್ ಪಟ್ಟಾಜೆ ಬರೆದ ಈ ಕಥೆ “ಗೋಡೆ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ